• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ ಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಆಗಸ್ಟ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ?

Jul 28 2024, 02:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಮುಂದಿನ ತಿಂಗಳು ಭೇಟಿ ನೀಡುವ ಸಾಧ್ಯತೆ ಇದೆ. ರಷ್ಯಾ- ಉಕ್ರೇನ್‌ ಸಮರ ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌: ಭಾರತದ ಅಥ್ಲೀಟ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಕೆ

Jul 27 2024, 12:47 AM IST
ಎಲ್ಲಾ ಕ್ರೀಡಾಪಟುಗಳು ಭಾರತದ ಹೆಮ್ಮೆ. ತಮ್ಮ ಅಸಾಧಾರಣ ಪ್ರದರ್ಶನ, ಕ್ರೀಡಾ ಮನೋಭಾವದ ಮೂಲಕ ಅವರೆಲ್ಲರೂ ನಮಗೆಲ್ಲರಿಗೂ ಸ್ಫೂರ್ತಿ ತುಂಬಲಿ’ ಎಂದು ಹಾರೈಸಿದ್ದಾರೆ.

ಉಜ್ವಲವಾದ ಭವಿಷ್ಯವನ್ನು ನಮ್ಮ ಬಜೆಟ್‌ -2024 ಸೂಚಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

Jul 24 2024, 12:20 AM IST
ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ದಾಖಲೆಯ ಬಜೆಟ್‌ ಮಂಡಿಸಿದ್ದಾರೆ. ಬಜೆಟ್‌ನ್ನು ಪ್ರಧಾನಿ ಹೊಗಳಿದ್ದು ‘ಈ ಬಜೆಟ್‌ ಉತ್ತಮ ಬೆಳವಣಿಗೆ ಮತ್ತು ಉಜ್ವಲ ಭವಿಷ್ಯವನ್ನು ಸೂಚಿಸುತ್ತದೆ’ ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲನೆಯ ಬಜೆಟ್ ಗಾತ್ರ 48 ಲಕ್ಷ ಕೋಟಿ ರು.

Jul 24 2024, 12:19 AM IST
ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮತ್ತು ದಾಖಲೆಯ ಏಳನೇ ಆಯವ್ಯಯವನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಈ ಬಾರಿಯ ಒಟ್ಟು ಬಜೆಟ್‌ ಗಾತ್ರ 48 ಲಕ್ಷ ಕೋಟಿ ರು. 2023ರ ಆರ್ಥಿಕ ವರ್ಷಕ್ಕಿಂತ ಈ ಬಾರಿ ಬಜೆಟ್ ಗಾತ್ರದಲ್ಲಿ ಸುಮಾರು 3 ಲಕ್ಷ ಕೋಟಿ ರು ಏರಿಕೆಯಾಗಿದೆ

ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್‌ಗೆ ಕ್ಷಣಗಣನೆ ಇಂದು ದಿಕ್ಸೂಚಿ ಬಜೆಟ್‌

Jul 23 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್‌ ಮಂಗಳವಾರ ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡನೆ ಆಗಲಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಥರ ಪ್ರಧಾನಿ ಮೋದಿ ಹೆಸರಿನಿಂದ ಗೆದ್ದಿಲ್ಲ: ಶಾಸಕ ಶಿವರಾಮ ಹೆಬ್ಬಾರ್

Jul 21 2024, 01:27 AM IST
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿರುವುದು ಕಾಗೇರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಪ್ರಚಾರ ಮಾಡಿ ವಿಶ್ವೇಶ್ವರ ಹೆಗಡೆ ಗೆದ್ದಿದ್ದಾರೆ.

ದೇಶದ ಮುಂದಿನ ಪೀಳಿಗೆಗೆ ಕೊಡುಗೆ ನೀಡಿ ಎಂದ ಪ್ರಧಾನಿ ಮೋದಿ: ಸಚಿವ ವಿ.ಸೋಮಣ್ಣ

Jul 21 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ನನಗೆ ಟ್ವೀಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆ ಟ್ವೀಟ್ ಓದಿದರೆ ನಿಜಕ್ಕೂ ಖುಷಿಯಾಗುತ್ತದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಭೇಟಿ ನೀಡಿ ಮಾತನಾಡಿದರು.

ಕಾವೇರಿ ಹೋರಾಟ ಆರಂಭಿಸಿದ್ದೇ ಮಾಜಿ ಪ್ರಧಾನಿ ದೇವೇಗೌಡರು: ಕುಮಾರಸ್ವಾಮಿ

Jul 15 2024, 01:46 AM IST

ಕಾವೇರಿಗಾಗಿ ರಾಜಕೀಯವಾಗಿ ಮತ್ತು ನ್ಯಾಯಾಲಯದಲ್ಲಿ ಹೋರಾಟ ಮಾಡಿದ ಮೊದಲಿಗರಿದ್ದರೆ ಅದು ದೇವೇಗೌಡರು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಪ್ರಧಾನಿ ಮೋದಿ ಕನಸಿನಂತೆ ಎಲ್ಲರಿಗೂ ನೀರು

Jul 14 2024, 01:45 AM IST

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು.  

ತಮಿಳುನಾಡಿಗೆ ನೀರು : ಪ್ರಧಾನಿ ಜೊತೆಗೆ ಎಚ್.ಡಿಕೆ ಚರ್ಚೆ - ಸಿ.ಎಸ್ .ಪುಟ್ಟರಾಜು

Jul 14 2024, 01:39 AM IST

ಕೆಆರ್‌ಎಸ್ ಅಣೆಕಟ್ಟೆ ನೀರಿನ ವಿಚಾರವಾಗಿ ಜಿಲ್ಲೆಯ ರೈತರು, ಜನರಿಗೆ ತೊಂದರೆ ಆಗದ ರೀತಿ ಕುಮಾರಣ್ಣ ಸಮಸ್ಯೆ ನಿವಾರಿಸುವ ವಿಶ್ವಾಸವಿದೆ.  

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved