• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐತಿಹಾಸಿಕ ಕೆಂಪು ಕೋಟೆಯ ಕೋಟೆ ಮೇಲೆ 98 ನಿಮಿಷಗಳ ಸುದೀರ್ಘ ಸ್ವಾತಂತ್ರ್ಯ ದಿನದ ಭಾಷಣ: ಪ್ರಧಾನಿ ಮೋದಿ ದಾಖಲೆ

Aug 16 2024, 12:47 AM IST

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐತಿಹಾಸಿಕ ಕೆಂಪು ಕೋಟೆಯ ಕೋಟೆ ಮೇಲೆ 98 ನಿಮಿಷಗಳ ಸುದೀರ್ಘ ಸ್ವಾತಂತ್ರ್ಯ ದಿನದ ಭಾಷಣ ಮಾಡಿ ದಾಖಲೆ ಸ್ಥಾಪಿಸಿದ್ದಾರೆ.

140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ವಿಕಸಿತ ಭಾರತ ಮಾಡಲು ಸಾಧ್ಯ : ಪ್ರಧಾನಿ ನರೇಂದ್ರ ಮೋದಿ

Aug 16 2024, 12:47 AM IST

‘40 ಕೋಟಿ ಜನರು ಒಟ್ಟಾಗಿ ಜಗತ್ತಿನ ಬಲಾಢ್ಯ ದೇಶದ ವಿರುದ್ಧ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾಧ್ಯವಾಗಿದ್ದರೆ, 140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸಾಧ್ಯವಿಲ್ಲವೇ?’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

ಜಾಗತಿಕ ಕ್ರೀಡಾಕೂಟ ಒಲಿಂಪಿಕ್ಸ್ 2036ರ ಆಯೋಜನೆ ಭಾರತದ ಕನಸು : ಪ್ರಧಾನಿ ನರೇಂದ್ರ ಮೋದಿ

Aug 16 2024, 12:46 AM IST
ಜಾಗತಿಕ ಕ್ರೀಡಾಕೂಟ ಆತಿಥ್ಯಕ್ಕೆ ನಾವು ಸಜ್ಜಾಗುತ್ತಿದ್ದೇವೆ, ನಮಗೆ ಅದರ ಸಾಮರ್ಥ್ಯವಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಅಭಿಮತ. ಈಗಾಗಲೇ ಕ್ರೀಡಾಕೂಟಕ್ಕೆ ಬಿಡ್‌ ಸಲ್ಲಿಸಿರುವ ಭಾರತ

ಇಂದು ಭಾರತದ 78ನೇ ಸ್ವಾತಂತ್ರ್ಯ ದಿನ ಸಂಭ್ರಮ : 11ನೇ ಸಲ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ

Aug 15 2024, 01:50 AM IST
ಭಾರತವು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಆಗಸ್ಟ್ 15ರ ಗುರುವಾರ ಆಚರಿಸಲಿದೆ. ಪ್ರತಿ ವರ್ಷದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರಧ್ವಜಾರೋಹಣ ಮಾಡಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಹಿರಿಯಮ್ಮ

Aug 13 2024, 12:53 AM IST
ದೆಹಲಿಯ ಕೆಂಪುಕೋಟೆ ಮೇಲೆ ಆ. 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಹಾವೇರಿ ತಾಲೂಕಿನ ಕೂರಗುಂದ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ವಿದ್ಯಾರ್ಥಿನಿ ವಿಶೇಷ ಆಹ್ವಾನಿತಳಾಗಿ ಪಾಲ್ಗೊಳ್ಳುತ್ತಿದ್ದಾಳೆ.

ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಂದನಾ ಆಯ್ಕೆ

Aug 13 2024, 12:46 AM IST
ಬರುವ ಆ.15ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾಲೂಕಿನ ಮಾಸಣಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಚಂದನಾ ಕೆಪ್ಪಲಿಂಗಣ್ಣನವರ ಅವರಿಗೆ ಆಹ್ವಾನ ಲಭಿಸಿದೆ.

ಸಣ್ಣ ದ್ವೀಪಕ್ಕಾಗಿ ಅಮೆರಿಕ ನನ್ನ ಕೆಳಗಿಳಿಸ್ತು: ಬಾಂಗ್ಲಾದೇಶದ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ

Aug 12 2024, 01:40 AM IST
ಬಾಂಗ್ಲಾದೇಶದ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆಗೂ ಮುನ್ನವೇ ಮಾಡಬೇಕು ಎಂದಿದ್ದ ಭಾಷಣ ಈಗ ಬಹಿರಂಗಗೊಂಡಿದ್ದು, ‘ಬಾಂಗ್ಲಾದೇಶದಲ್ಲಿ ಸರ್ಕಾರ ಬದಲಾವಣೆಯಲ್ಲಿ ಅಮೆರಿಕದ ಕೈವಾಡವಿದೆ. ದೇಶದ ಗಡಿಯಲ್ಲಿ ನೆಲೆಯೂರಲು ಅಮೆರಿಕ ಪ್ರಯತ್ನಿಸುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಹೆಚ್ಚು ಇಳುವರಿ ನೀಡುವ ಕರ್ನಾಟಕದ 15 ತಳಿ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Aug 12 2024, 01:03 AM IST
ಹೆಚ್ಚು ಇಳುವರಿ ನೀಡುವ, ಹವಾಮಾನ ಬದಲಾವಣೆಗೆ ಒಗ್ಗಿಕೊಳ್ಳುವ ಹಾಗೂ ಜೈವಿಕವಾಗಿ ಬಲವರ್ಧನೆಗೊಂಡ 109 ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಬೀಜಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುಗಡೆ ಮಾಡಿದರು. ಇವುಗಳಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿಪಡಿಸಲಾದ 15 ತಳಿಯ ಬೀಜಗಳೂ ಸೇರಿವೆ.

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Aug 11 2024, 05:23 AM IST

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಕೋರಿದರು. 

ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Aug 11 2024, 01:37 AM IST
ಅನೇಕ ವಿಷಯಗಳ ಬಗ್ಗೆ ಮೋದಿ ಅವರೊಂದಿಗೆ ಹೆಗ್ಗಡೆ ಅವರು ಸುದೀರ್ಘ ಚರ್ಚೆ ನಡೆಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved