• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಯಲ್ಲಿ ಬಿಜೆಪಿ ಸಂಭ್ರಮ

Jun 10 2024, 12:32 AM IST
ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬಿಜೆಪಿಯ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಸಿದರು.

ನಮೋ ಹ್ಯಾಟ್ರಿಕ್ ಪ್ರಧಾನಿ: ಐತಿಹಾಸಿಕ ದಿನ

Jun 10 2024, 12:31 AM IST
ಬಾಳೆಹೊನ್ನೂರು, ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಹ್ಯಾಟ್ರಿಕ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಕ್ಷಣ ಐತಿಹಾಸಿಕ ದಿನವಾಗಿದೆ ಎಂದು ಬಿಜೆಪಿ ತಾಲೂಕು ವಕ್ತಾರ ಬಿ.ಜಗದೀಶ್ಚಂದ್ರ ಹೇಳಿದರು.

ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

Jun 10 2024, 12:30 AM IST
ಬಿಜೆಪಿ- ಜೆಡಿಎಸ್‌ ಒಂದಾಗಿ ಲೋಕಸಮರ ಎದುರಿಸಿದ್ದಕ್ಕೆ ಕೋಲಾರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲೇಶಬಾಬುಗೆ ವಿಜಯ ಮಾಲೆ ದಕ್ಕಿದೆ, ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದಲ್ಲಿ ಧೂಳಿಪಟ ಮಾಡಲಾಗುವುದು

ಹ್ಯಾಟ್ರಿಕ್‌ ಪ್ರಧಾನಿ ಆಗಿ ಇಂದು ಮೋದಿ ಶಪಥ

Jun 09 2024, 01:37 AM IST
ನಮೋ 3.0 ಸರ್ಕಾರ ಅಸ್ತಿತ್ವಕ್ಕೆ ಕೌಂಟ್‌ಡೌನ್‌ ಪ್ರಾರಂಭವಾಗಿದ್ದು, ಕರ್ನಾಟಕದಿಂದ ಮಂತ್ರಿಗಳ್ಯಾರು ಎಂಬ ಕುತೂಹಲ ಗರಿಗೆದರಿದೆ.

ಇಂಡಿಯಾ ಕೂಟದಿಂದ ನಿತೀಶ್‌ಗೆ ಪ್ರಧಾನಿ ಹುದ್ದೆ ಆಫರ್ : ಜೆಡಿಯು

Jun 09 2024, 01:35 AM IST

ಲೋಕಸಭೆ ಚುನಾವಣೆ ಬಳಿಕ ಇಂಡಿಯಾ ಕೂಟದವರು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಸೆಳೆಯಲು ಪ್ರಧಾನ ಮಂತ್ರಿ ಹುದ್ದೆಯ ಆಫರ್‌ ನೀಡಿದ್ದರು.

ನಿತೀಶ್‌ಗೆ ಉಪ ಪ್ರಧಾನಿ ಹುದ್ದೆ: ಇಂಡಿಯಾ ಕೂಟ ಆಫರ್‌?

Jun 05 2024, 12:30 AM IST

ಲೋಕಸಭೆ ಫಲಿತಾಂಶವು ಎನ್‌ಡಿಎ ಕೂಟಕ್ಕೆ ಸರಳ ಬಹುಮತ ನೀಡಿವೆಯಾದರೂ, ಬಿಜೆಪಿಗೆ ಏಕಾಂಗಿಯಾಗಿ ಬಹುಮತ ಬಾರದೇ ಇರುವುದು ವಿಪಕ್ಷಗಳ ‘ಇಂಡಿಯಾ ಕೂಟ’ದ ಆಸೆ ಚಿಗುರೊಡೆಯುವಂತೆ ಮಾಡಿದೆ.  

ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬೆಂಬಲಿಸಿದ ಜನ

Jun 05 2024, 12:30 AM IST
ದೇಶದ ಮತದಾರ ಪ್ರಭು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮೆಚ್ಚಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ನೀಡಿದ್ದು, ಜಿಲ್ಲೆಯ ಜನರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು ಗೆಲ್ಲಿಸಿ ತುಮಕೂರು ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ

ಪ್ರಧಾನಿ ಮೋದಿ ದೇವಮಾನವರಾದರೆ ಅವರ ತಾಯಿ ಯಾರು? ಸಚಿವ ತಂಗಡಗಿ

Jun 04 2024, 12:32 AM IST
ಪ್ರಧಾನಿ ಮೋದಿ ಮೊದಲು ಅಭಿವೃದ್ಧಿಯೆಂದರು, ಎರಡನೇ ಬಾರಿ ಚೌಕಿದಾರ್ ಎಂದರು. ಈಗ ಮೂರನೇ ಬಾರಿಗೆ ಸ್ವತಃ ದೇವಮಾನವ, ದೇವಧೂತನೆಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸಿ ಮತ ಕೇಳುತ್ತಿದ್ದಾರೆ.

ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ

Jun 04 2024, 12:30 AM IST
ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ದೇಶ ಉಳಿಯಲು ಮೋದಿ ಪ್ರಧಾನಿ ಆಗಬೇಕು: ಶಾಸಕ ಎಚ್‌.ಡಿ.ರೇವಣ್ಣ

Jun 03 2024, 12:32 AM IST
ನಮ್ಮ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಶ್ರೀ ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ, ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 73
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved