• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತಾಡಲಿ

Jul 01 2024, 01:48 AM IST
"ಮನ್ ಕಿ ಬಾತ್ " ಅಂದರೆ "ಮನದಾಳದ ಮಾತು ". ದೇಶದ ಜನರ ಹೃದಯಕ್ಕೆ ಹತ್ತಿರವಾದ, ಪ್ರಚಲಿತ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಬೇಕು. ಅದು ಬಿಟ್ಟು ಕೆಲಸಕ್ಕೆ ಬಾರದ ವಿಚಾರಗಳನ್ನು "ಮನ್ ಕಿ ಬಾತ್ "ನಲ್ಲಿ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಡಿ.ಬಸವರಾಜ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.

ಮುಖರ್ಜಿ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ನವೀನ ಗುಳಗಣ್ಣವರ

Jun 24 2024, 01:34 AM IST
ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮಿರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿ ಭಾರತ ಅಖಂಡತೆಯ ಕನಸು ಕಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸ್ಸನ್ನು ಸಾಕಾರಗೊಳಿಸಿದ್ದಾರೆ.

ಡಾ.ಶ್ಯಾಂ ಪ್ರಕಾಶ್ ಮುಖರ್ಜಿ ಕನಸು ನನಸು ಮಾಡಿ ಪ್ರಧಾನಿ ಮೋದಿ: ಪೀಹಳ್ಳಿ ರಮೇಶ್

Jun 24 2024, 01:34 AM IST
ನೆಹರು ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದ ಮುಖರ್ಜಿ ಅವರು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದನ್ನು ಅಂದೇ ವಿರೋಧ ಮಾಡಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರು. 1951ರಲ್ಲಿ ರಾಷ್ಟ್ರೀಯತೆ ಉಳ್ಳ ಒಂದು ಪಕ್ಷ ವನ್ನು ಸಂಘಟಿಸಿ ಜನಸಂಘವನ್ನು ಸಂಘಟನೆ ಮಾಡಿ ನಂತರ ಬಿಜೆಪಿ ಇಂದು ದೇಶದಲ್ಲಿ ಬಹು ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ.

ಪ್ರಧಾನಿ ಮೋದಿಯಿಂದ ಯೋಗ ವಿಶ್ವವ್ಯಾಪಿ: ಸೀಕಲ್ ರಾಮಚಂದ್ರೇಗೌಡ

Jun 22 2024, 12:49 AM IST
ಯೋಗವನ್ನು ಇಡೀ ಪ್ರಪಂಚಕ್ಕೆ ಪರಿಚಯಿಸುವುದರ ಜೊತೆಗೆ ಭಾರತದ ಸಂಸ್ಕೃತಿಯನ್ನು ಕೂಡ ಯೋಗದ ಮೂಲಕ ಪರಿಚಯ ಮಾಡಲಾಗಿದೆ. ಯೋಗದಿಂದ ರೋಗ ದೂರವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಸದೃಢವಾಗಿ ಹೊಂದಬೇಕು.

ಪ್ರಧಾನಿ ಮೋದಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು: ಸಿ.ಟಿ. ರವಿ

Jun 22 2024, 12:47 AM IST
ಕೊಪ್ಪ, ವಿಪಕ್ಷಗಳ ಅಪಪ್ರಚಾರದ ನಡುವೆಯೂ ನರೇಂದ್ರ ಮೋದಿಯವರು ೩ನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಭಾರತದ ವಿರುದ್ಧ ಸಿಡಿದಿದ್ದ ಕೆನಡಾ ಪ್ರಧಾನಿ ಥಂಡಾ

Jun 17 2024, 01:41 AM IST
ಕೆಲವೊಂದು ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಭಾರತದ ಜೊತೆಗೂಡಿ ಕಾರ್ಯನಿರ್ವಹಿಸಲು ಬದ್ಧ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ‘ತಣ್ಣನೆಯ’ ಹೇಳಿದ್ದಾರೆ.

ಜಿ7: ಇಟಲಿಗೆ ಪ್ರಧಾನಿ ಮೋದಿ ಆಗಮನ

Jun 14 2024, 01:00 AM IST
ಜಿ7 ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ಆಗಮಿಸಿದರು.

ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ

Jun 13 2024, 12:50 AM IST
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.

ಪ್ರಧಾನಿ, ಸಂಸದರ ಮೇಲೆ ಇಟ್ಟ ನಂಬಿಕೆ ಹುಸಿಯಾಗುವುದಿಲ್ಲ: ಸದಾನಂದ ಭಟ್ಟ

Jun 12 2024, 12:37 AM IST
ಎನ್‌ಡಿಎ ಮೈತ್ರಿಕೂಟದ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯುವುದರ ಜತೆಗೆ ಮುಂದಿನ ೫ ವರ್ಷ ವಿಕಸಿತ ಭಾರತ ನಿರ್ಮಾಣ ಮಾಡುವಲ್ಲಿ ಕಟಿಬದ್ಧವಾಗಿರುತ್ತದೆ.

ಭಾರತ ಜಗತ್ತಿನ 3ನೇ ಆರ್ಥಿಕ ಶಕ್ತಿ ಮಾಡಲು ಮೋದಿ ಮತ್ತೆ ಪ್ರಧಾನಿ : ಉಮೇಶಗೌಡ ಪಾಟೀಲಿ

Jun 11 2024, 01:39 AM IST
ಭಾನುವಾರ ಸಂಜೆ ನರಗುಂದ ಪಟ್ಟಣದ ಶಿವಾಜಿ ಮಹಾರಾಜ್ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನರೇಂದ್ರ ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved