• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

28ಕ್ಕೆ ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆಗೆ

Apr 26 2024, 12:55 AM IST
ಬಾಗಲಕೋಟೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಏ.28ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಹಿತಿ ನೀಡಿದರು.

ನ್ಯಾಯಪತ್ರದ ಬಗ್ಗೆ ವಿವರಣೆ ನೀಡಲು ಸಮಯ ಕೋರಿ ಪ್ರಧಾನಿ ಮೋದಿಗೆ ಖರ್ಗೆ ಪತ್ರ

Apr 26 2024, 12:54 AM IST
ಕಾಂಗ್ರೆಸ್‌ನ ಪ್ರಣಾಳಿಕೆಯಾದ ನ್ಯಾಯಪತ್ರದ ಕುರಿತು ವೈಯಕ್ತಿಕವಾಗಿ ವಿವರಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಸಮಯಾವಕಾಶ ಕೋರಿದ್ದಾರೆ.

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?

Apr 26 2024, 12:47 AM IST
ಬೆಳಗಾವಿ: ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು. ಆದರೆ, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬುವುದರ ಕುರಿತು ಅವರಲ್ಲೇ ಗೊಂದಲವಿದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ವ್ಯಂಗ್ಯವಾಡಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26 ರಂದು ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ

ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಣಾಳಿಕೆ ರವಾನೆ

Apr 26 2024, 12:46 AM IST
ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ಸಿನ ಪ್ರಣಾಳಿಕೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ಅಂಶದಲ್ಲಿ ಯಾವುದೇ ರೀತಿಯ ಸತ್ಯತೆ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆ ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಸಂದೇಶ ನೀಡೋದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಬುಧವಾರ ದಾವಣಗೆರೆಯಲ್ಲಿ ಜವಾಹರ ಲಾಲ್‌ ಮಂಚ್‌ ವತಿಯಿಂದ ಪ್ರಧಾನಿಗೆ ಅಂಚೆ ಮೂಲಕ ಕಾಂಗ್ರೆಸ್‌ ಪ್ರಣಾಳಿಕೆ ರವಾನಿಸಲಾಗಿದೆ.

ಮೀಸಲಾತಿ: ಪ್ರಧಾನಿ ಕುರ್ಚಿಗೆ ಮೋದಿ ಅಪಮಾನ

Apr 26 2024, 12:45 AM IST
ದಲಿತರ, ಹಿಂದುಳಿದವರ ಮೀಸಲಾತಿ ಕಸಿದುಕೊಂಡು ಮುಸ್ಲಿಮರಿಗೆ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಹಾಗೆ ಮಾಡಲ್ಲ. ಮಾಡಲು ಬರಲ್ಲ. ಸ್ವಲ್ಪ ಅರಿತುಕೊಂಡು ಹೇಳಿಕೆ ನೀಡಬೇಕು.

ದೇಶದ ಭವಿಷ್ಯಕ್ಕಾಗಿ ಪ್ರಧಾನಿ ಮೋದಿಯನ್ನು ಮತ್ತೆ ಗೆಲ್ಲಿಸಿ: ಆರ್.ಆಶೋಕ್ ಮನವಿ

Apr 25 2024, 01:12 AM IST
ಅಂತರಾಷ್ಟ್ರೀಯ ವಿಚಾರ, ದೇಶದ ಭದ್ರತೆ ಮತ್ತು ಅಭಿವೃದ್ಧಿಗಳ ನಡುವೆ ನಡೆಯುವಂತಹ ಚುನಾವಣೆಯಾಗಿರುವುದರಿಂದ ಸಮರ್ಥ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಗೆಲ್ಲಿಸಬೇಕೆಂದು ಮಾಜಿ ಸಚಿವ ಆರ್.ಆಶೋಕ್ ಕರೆ ನೀಡಿದರು.

ಹೊಸಪೇಟೆಗೆ ಏಪ್ರಿಲ್‌ಗೆ 29ಕ್ಕೆ ಪ್ರಧಾನಿ ಮೋದಿ ಆಗಮನ

Apr 25 2024, 01:10 AM IST
ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಲೋಕಸಭಾ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಮತಯಾಚಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಆಯ್ಕೆಯ ಗೊಂದಲ: ಜಾಧವ

Apr 25 2024, 01:05 AM IST
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ, ಚೆನ್ನೈ, ಅಮೇರಿಕಾ ಸೇರಿದಂತೆ ವಿಶ್ವದಲ್ಲೇ ಎಲ್ಲಾ ದೇಶಗಳು ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಕಾಂಗ್ರೆಸ್ ಪಕ್ಷದಲ್ಲೇ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದೇ ಇದುವರೆಗೆ ದೇಶದ ಜನರಿಗೆ ತಿಳಿದಿಲ್ಲ.

ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?: ಇಂಡಿಯಾ ಕೂಟಕ್ಕೆ ಮೋದಿ ಟಾಂಗ್‌

Apr 25 2024, 01:05 AM IST
ವರ್ಷಕ್ಕೆ ಒಬ್ಬರು ಪ್ರಧಾನಿಯಾಗುವ ಸೂತ್ರವನ್ನು ಇಂಡಿ ಕೂಟದ ಕ್ರಮ ಬೇಕೆ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಯನ್ನು ಪ್ರಶ್ನಿಸಿದ್ದಾರೆ.

ದೇಶದ ಸುರಕ್ಷತೆಗೆ ಮೋದಿ ಮತ್ತೆ ಪ್ರಧಾನಿ ಮಾಡಿ

Apr 25 2024, 01:04 AM IST
ಹೊಸಕೋಟೆ: ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಬರ ಗ್ಯಾರಂಟಿ, ಭಯೋತ್ಪಾದನೆ ಗ್ಯಾರಂಟಿ, ರೈತರ ಆತ್ಮಹತ್ಯೆ ಗ್ಯಾರಂಟಿಗಳನ್ನು ನೀಡಿದೆ. ಆದ್ದರಿಂದ ಇಡೀ ರಾಜ್ಯ ಹಾಗೂ ದೇಶವನ್ನು ಸುರಕ್ಷಿತವಾಗಿರಲು ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved