• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಪತ್ರ

Apr 18 2024, 02:16 AM IST
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಷದ ಅಭ್ಯರ್ಥಿಗಳ ಮೂಲಕ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಧೈರ್ಯ ಇಲ್ಲ

Apr 17 2024, 01:22 AM IST
ಬಹಳಷ್ಟು ಮಾತನಾಡುತ್ತಿರುವ ಕಾಂಗ್ರೆಸ್ಸಿನ ಸ್ನೇಹಿತರು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ಇದುವರೆಗೂ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳುವ ಧೈರ್ಯವೇ ಕಾಂಗ್ರೆಸ್ಸಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ಬರದ ಬಗ್ಗೆ ಚಕಾರ ಎತ್ತದ ಪ್ರಧಾನಿ ಮೋದಿ

Apr 17 2024, 01:21 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಷ್ಟಪಟ್ಟು ಗ್ಯಾರಂಟಿ ಯೋಜನೆಗೆ ವ್ಯವಸ್ಥೆ ಮಾಡುತ್ತಿದೆ. ಗ್ಯಾರಂಟಿ ಬಂದ್ ಆಗಬೇಕು. ಸರ್ಕಾರದ ಹೆಸರು ಹಾಳಾಗಬೇಕು ಎಂದು ಬಿಜೆಪಿಗರು ಹೊಂಚು ಹಾಕಿದ್ದಾರೆ ಎಂದು ಶಾಸಕ ಆರ್.ವಿ. ದೇಶಪಾಂಡ ಆರೋಪಿಸಿದರು.

ಕಾಂಗ್ರೆಸ್ ಗ್ಯಾರಂಟಿಗಿಂತ ಪ್ರಧಾನಿ ಮೋದಿ ಗ್ಯಾರಂಟಿ ಮುಖ್ಯ

Apr 17 2024, 01:19 AM IST
ಕಾಂಗ್ರೆಸ್ ಗ್ಯಾರಂಟಿಗಿಂತ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಮುಖ್ಯ. ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶ ಸೇವೆಗಾಗಿಯೇ ಮುಡುಪಾಗಿರುವ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕು.

ಪ್ರಧಾನಿ ಅಭ್ಯರ್ಥಿ ಯಾರೆಂದು ಕಾಂಗ್ರೆಸ್‌ ಘೋಷಿಸಲಿ: ಯಡಿಯೂರಪ್ಪ

Apr 17 2024, 01:15 AM IST
ಲೋಕಸಭೆಗೆ ಶ್ರೀರಾಮುಲು ಗೆದ್ದರೆ ಸಂಸತ್ತಿನ ಗುಡುಗಿ ನಿಮ್ಮ ಪರ ಕೆಲಸ ಮಾಡುತ್ತಾರೆ. ರಾಮುಲು ಹೋರಾಟಗಾರ.

ಮಾಜಿ ಪ್ರಧಾನಿ ದೇವೇಗೌಡರು ಹಿಂದುಳಿದ ವರ್ಗಗಳ ವಿರೋಧಿಯಲ್ಲ: ಅಪ್ಪಣ್ಣ

Apr 16 2024, 01:13 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಕೇವಲ ಒಕ್ಕಲಿಗರ ನಾಯಕನೆಂಬ ಹಣೆಪಟ್ಟಿ ಕಟ್ಟಲಾಗಿದೆ. ಆದರೆ, ಗೌಡರು ಹಾಲುಮತ, ಕುರುಬ ಸಮಾಜದ ಮಠ, ರಾಜೇನಹಳ್ಳಿಯ ವಾಲ್ಮೀಕಿ ಗುರುಪೀಠ, ಮಡಿವಾಳ ಸಮಾಜದ ಗುರುಪೀಠ ಸೇರಿದಂತೆ ಹಿಂದುಳಿದ ಜನಾಂಗದ ಮಠಗಳಿಗೆ ನಿವೇಶನ ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು?:ಎಚ್ ಡಿ ದೇವೇಗೌಡ

Apr 16 2024, 01:04 AM IST
ನಾನು ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿಯನ್ನು ನಂಬಿದ್ದೇನೆ. ೧೯೬೨ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ದರೆ ತಲೆ ಎತ್ತಿ ನಾನು ನರೇಂದ್ರ ಮೋದಿಯವರಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡುವೆ.

ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ: ಕಾರಜೋಳ

Apr 16 2024, 01:02 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದು, ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಲಿನಲ್ಲಿ ಕುಳಿತುಕೊಳ್ಳುತ್ತೇನೆ. ಅದೇ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ರಾಹುಲ್ ಗಾಂಧಿ ಅವರ ಹಿಂಭಾಗದಲ್ಲಿ ಕೂರಬೇಕಾಗುತ್ತದೆ.

ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

Apr 16 2024, 01:02 AM IST

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಪ್ರಧಾನಿ ಈವರೆಗೂ ತಮ್ಮ ವಿದ್ಯಾರ್ಹತೆ ಬಹಿರಂಗ ಪಡಿಸಿಲ್ಲ: ತುಕಾರಾಂ

Apr 16 2024, 01:00 AM IST
ನಾನು ವಿಧಾನಸಭಾ ಶಾಸಕನಾಗಿದ್ದು, ಯಾರು ಬೇಕಾದರೂ ನನ್ನ ವಿದ್ಯಾರ್ಹತೆಯನ್ನು ಮಾಹಿತಿ ಹಕ್ಕು ಹಾಕಿ ತೆಗೆದುಕೊಳ್ಳಬಹುದು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved