• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಮೋದಿ ಪ್ರಧಾನಿ ಆಗಲು ಹರಕೆ ಹೊತ್ತ ಬಿಜೆಪಿ ಕಾರ್ಯಕರ್ತರು...!

Mar 25 2024, 12:52 AM IST
ಜೆಡಿಎಸ್ ಮೈತ್ರಿಯೊಂದಿಗೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್‍.ಡಿ.ಕುಮಾರಸ್ವಾಮಿ ಸೇರಿದಂತೆ ಯಾರೇ ಅಭ್ಯರ್ಥಿಗಳಾಗಿ ಕಣಕ್ಕಿಳಿದರೂ ಸಹ ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಮೂಲಕ ಅವರ ಗೆಲುವಿಗೆ ಶ್ರಮಿಸುತ್ತೇವೆ.

ಮೋದಿ ಮತ್ತೇ ಪ್ರಧಾನಿ ಆಗಬೇಕು: ರಾಮಚಂದ್ರ

Mar 24 2024, 01:31 AM IST
ಇಡೀ ವಿಶ್ವದಲ್ಲೇ ಭಾರತ ನಂಬರ್‌ ಒನ್ ದೇಶ ಆಗಬೇಕಾದರೆ ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯ

Mar 23 2024, 01:08 AM IST
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯವಾಗಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಮಾಡಲು ದೇಶದ ಜನತೆ ಕಾತರರಾಗಿದ್ದಾರೆ ಎಂದು ಬಿಜೆಪಿ ಲೋಕಸಭೆ ಅಭ್ಯರ್ಥಿ ಎಸ್‌.ಬಾಲರಾಜು ಹೇಳಿದರು.

ಮೊದಲ ರಾಮನವಮಿಗೆ ಅಯೋಧ್ಯೆಯಲ್ಲಿ ಸಿದ್ಧತೆ ಪ್ರಧಾನಿ ಮೋದಿ ಭೇಟಿ?

Mar 22 2024, 01:06 AM IST
ರಾಮನವಮಿ ಸಮೀಪಿಸುತ್ತಿದಂತೆ ಅಯೋಧ್ಯೆಯ ರಾಮನಗರಿ ತನ್ನ ಮೊದಲ ಹಬ್ಬಕ್ಕೆ ತಯಾರಾಗುತ್ತಿದೆ. ಈ ಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ ಇಟಲಿ ಪ್ರಧಾನಿ ಸೆಕ್ಸ್‌ ವಿಡಿಯೋ

Mar 22 2024, 01:03 AM IST
ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ ಖ್ಯಾತನಾಮನ ಹೆಸರಿಗೆ ಕಳಂಕ ಬಳಿಯುವ ಯತ್ನಗಳು ಮುಂದುವರೆದಿದ್ದು, ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಇದಕ್ಕೆ ತುತ್ತಾಗಿದ್ದಾರೆ

ಪ್ರಧಾನಿ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಚಿವ ಶರಣಪ್ರಕಾಶ್ ಟೀಕೆ

Mar 19 2024, 12:47 AM IST
ಇತ್ತೀಚೆಗೆ ಕಲಬುರಗಿ ನಗರಕ್ಕೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಏನೂ ಇಲ್ಲ ಎಂದಿರುವುದು ಹಾಸ್ಯಾಸ್ಪದ.

ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಗೆಲ್ಲಿಸೋಣ: ಮೋಹನ್‌

Mar 19 2024, 12:46 AM IST
ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವ ಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ. ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.

ಕಾಂಗ್ರೆಸ್‌ಗೆ ಮಿತ್ರರ ಬಳಸಿ ಎಸೆವ ಕೆಟ್ಟ ಚಾಳಿ: ಪ್ರಧಾನಿ ಮೋದಿ ಕಿಡಿ ಮೋದಿ

Mar 18 2024, 01:51 AM IST
ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಪ್ರಗತಿಯೊಂದಿಗೆ ಎನ್‌ಡಿಎ ಮುನ್ನಡೆಯುತ್ತದೆ ಮತ್ತು ಚುನಾವಣೆಯ ನಂತರ ನನ್ನ 3ನೇ ಅವಧಿಯಲ್ಲಿ ದೇಶವು ಇನ್ನೂ ಅನೇಕ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಯಡಿಯೂರಪ್ಪ ತವರಲ್ಲಿಂದು ಪ್ರಧಾನಿ ಮೋದಿ ಸಮಾವೇಶ

Mar 18 2024, 01:49 AM IST
ಶಿವಮೊಗ್ಗದಲ್ಲಿ ಬೃಹತ್‌ ರ್‍ಯಾಲಿಗೆ ಸರ್ವಸಿದ್ಧತೆ ನಡೆಸಿದ್ದು, ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಬಾರಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.

ಇಂದು ಪ್ರಧಾನಿ ಭೇಟಿ: ವಾಹನ ಸಂಚಾರ ಮಾರ್ಗ ಬದಲಾವಣೆ

Mar 18 2024, 01:48 AM IST
ಶಿವಮೊಗ್ಗ ನಗರಕ್ಕೆ ಸೋಮವಾರ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ. ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮಾರ್ಗ ಬದಲಾವಣೆ ಹಾಗೂ ಶೂನ್ಯ ಸಂಚಾರ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved