• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ನಾಯಕತ್ವಕ್ಕೆ ಮೆಚ್ಚಿ ಬಿಜೆಪಿ ಸೇರಿದ್ದೇನೆ: ಮಾಜಿ ಸಚಿವ ಮನೋಹರ ತಹಶೀಲ್ದಾರ

Mar 07 2024, 01:54 AM IST
ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಹಾನಗಲ್ಲ ತಾಲೂಕಿನಲ್ಲಿ ನನ್ನನ್ನು ಬೆಂಬಲಿಸಿದ ಕಾರ್ಯಕರ್ತರು, ಅಭಿಮಾನಿಗಳನ್ನು ಒಗ್ಗೂಡಿಸಿ ಪಕ್ಷಕ್ಕೆ ಬರಮಾಡಿಕೊಳ್ಳುವ ಕಾರ್ಯಕ್ರಮ ಶೀಘ್ರದಲ್ಲಿ ನಡೆಯಲಿದೆ.

ನದಿ ಅಡಿ ಮೆಟ್ರೋ!: ದೇಶದ ಮೊದಲ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ

Mar 07 2024, 01:48 AM IST
ಭಾರತದ ಮೊದಲ ನದಿಯಾಳದ ಮೆಟ್ರೋ ಸೇರಿದಂತೆ ದೇಶದಾದ್ಯಂತ ಬಹು ಮೆಟ್ರೋ ಸೇವೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.

ಪ್ರಧಾನಿ ಮೋದಿಯಿಂದ ದೇಶಕ್ಕೆ ಗಂಡಾಂತರ

Mar 07 2024, 01:46 AM IST
ಮೋದಿಯಿಂದಾಗಿ ದೇಶ ಗಂಭೀರವಾದ ಗಂಡಾಂತರಗಳನ್ನು ಎದುರಿಸುವಂತಾಗಿದೆ. ರೈತರು, ಕಾರ್ಮಿಕರು, ಶ್ರಮಿಕ ವರ್ಗದವರು ಪರಿತಪಿಸುತ್ತಿದ್ದಾರೆ.

ಕರ್ನಾಟಕ ಬಳಿಕ ಇದೀಗ ತೆಲಂಗಾಣ ಕಾಂಗ್ರೆಸ್‌ನ ಎಟಿಎಂ: ಪ್ರಧಾನಿ ಮೋದಿ

Mar 06 2024, 02:23 AM IST
ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಬಳಿಕ ಹೊಸದಾಗಿ ಸರ್ಕಾರ ರಚಿಸಿರುವ ತೆಲಂಗಾಣ ಎಟಿಎಂ ಆಗಿ ಪರಿವರ್ತನೆಯಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ: ರಾಜಲಕ್ಷ್ಮಿ

Mar 06 2024, 02:20 AM IST
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿಯತ್ತ ಸಾಗುತ್ತಿದ್ದು, ಕಳೆದ ಹತ್ತು ವರ್ಷದಲ್ಲಿ ದೇಶ ಅಮೂಲಾಗ್ರ ಬದಲಾವಣೆ ಕಂಡಿದೆ.

ಮನೆಗಳಿಗೆ ನಲ್ಲಿ ಮೂಲಕ ಶುದ್ಧ ನೀರು ನೀಡಿದ್ದು ಪ್ರಧಾನಿ ಮೋದಿ: ರುದ್ರೇಶ್‌

Mar 04 2024, 01:19 AM IST
ಅಮಚವಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ನಮೊ ಆ್ಯಪ್‌ ಮೂಲಕ ಪಕ್ಷಕ್ಕೆ ಪ್ರಧಾನಿ ಮೋದಿ 2 ಸಾವಿರ ರು. ದೇಣಿಗೆ

Mar 04 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ನಮೊ ಆ್ಯಪ್‌ ಮೂಲಕ ಬಿಜೆಪಿ ಪಕ್ಷಕ್ಕೆ 2 ಸಾವಿರ ರು. ದೇಣಿಗೆ ನೀಡಿದ್ದು, ಇತರರಿಗೂ ನೀಡಲು ಕರೆ ನೀಡಿದ್ದಾರೆ.

ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ

Mar 04 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿ ಸಂಕಲ್ಪ: ಡಾ. ಅಶ್ವತ್ಥ್‌ ನಾರಾಯಣ ಕರೆ

Mar 01 2024, 02:18 AM IST
ವಿರಾಜಪೇಟೆಯ ಸೆರಿನಿಟಿ ಹಾಲ್‌ನಲ್ಲಿ ಗುರುವಾರ ನಡೆದ ವಿರಾಜಪೇಟೆ ಮಂಡಲ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯಾಗಿಸಲು ಕಾರ್ಯಕರ್ತರು ಸಂಕಲ್ಪ ಕೈಗೊಳ್ಳಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಇಸ್ರೋದ 2ನೇ ಉಪಗ್ರಹ ಉಡ್ಡಯನ ಕೇಂದ್ರಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Feb 29 2024, 02:06 AM IST
986 ಕೋಟಿ ರು. ವೆಚ್ಚದಲ್ಲಿ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಆಗಲಿರುವ ಇಸ್ರೋದ ಎರಡನೇ ಉಪಗ್ರಹ ಕೇಂದ್ರಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 73
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved