• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಯನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಿ: ಸೂಲಿಬೆಲೆ ಚಕ್ರವರ್ತಿ

Feb 18 2024, 01:31 AM IST
ನರೇಂದ್ರ ಮೋದಿ ಪ್ರಧಾನಿಯಾಗಿ 10 ವರ್ಷಗಳ ಕಾಲ ಜನಪರ ಆಡಳಿತ ನೀಡುವ ಮೂಲಕ ಯಾವ ನಯಾಪೈಸೆ ಭ್ರಷ್ಟಾಚಾರವಿಲ್ಲದೇ ಇಡೀ ವಿಶ್ವವೇ ಮೆಚ್ಚುವಂಥ ಸುಭದ್ರ ಆಡಳಿತ ನೀಡುತ್ತಿದ್ದಾರೆ.

2024ರಲ್ಲಿ ಮತ್ತೆ ಮೋದಿ ಪ್ರಧಾನಿ ಶತಸಿದ್ಧ: ಕೋನೇರ್‌

Feb 17 2024, 01:19 AM IST
ಬಿಜೆಪಿ ಗಾಂವ್ ಚಲೋ ಅಭಿಯಾನ ಪ್ರಾರಂಭಿಸಿದೆ. ತಳಮಟ್ಟದಿಂದ ಆರಂಭಿಸಿ ಪ್ರತಿ ಬೂತ್ ಅನ್ನು ಸಬಲೀಕರಣಗೊಳಿಸುವುದು ಪ್ರಾಥಮಿಕ ಉದ್ದೇಶ

ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ

Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಬುಧಾಬಿ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ: ಪ್ರಧಾನಿ ಮೋದಿ

Feb 15 2024, 01:32 AM IST
‘ಅಬುಧಾಬಿಯ ನೂತನ ಸ್ವಾಮಿನಾರಾಯಣ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ. ಅಯೋಧ್ಯೆಯಲ್ಲಿ ನಾವು ಅನುಭವಿಸಿದ ಖುಷಿ ಅಬುಧಾಬಿಯಲ್ಲಿ ಇಮ್ಮಡಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಸಂಕಲ್ಪವೇ ಜಿರೋ ಭಯೋತ್ಪಾದನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 15 2024, 01:31 AM IST
2014ರ ಮೊದಲು ದೇಶದ ಅನೇಕ ಕಡೆ ಬಾಂಬ್‌ ಸ್ಫೋಟಗಳು ಆಗುತಿದ್ದವು. ಅವು ಈಗಿಲ್ಲ. ಸದ್ಯ ದೇಶ ಸುರಕ್ಷಿತವಾಗಿದ್ದು, ಅಭಿವೃದ್ಧಿಯಾಗುತ್ತಿದೆ. ದೇಶವು ಸಮೃದ್ಧಿ‌ ಹೊಂದುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿ ಅವಶ್ಯ: ಲಲಿತಾ ಅನಪುರ

Feb 15 2024, 01:16 AM IST
ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಬೇಕು.

ಪ್ರಧಾನಿ ಮೋದಿ ಜಾತಿ ಬಗ್ಗೆ ರಾಗಾ ಹೇಳಿಕೆಗೆ ಆಕ್ರೋಶ

Feb 14 2024, 02:18 AM IST
ಶಿವಮೊಗ್ಗದ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆ ಎಂದು ಖಂಡಿಸಿ ನಗರದ ಶಿವಮೂರ್ತಿ ವೃತ್ತದಲ್ಲಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.

ದೇಶದಲ್ಲಿ ಮೋದಿಯೇ ಮತ್ತೊಮ್ಮೆ ಪ್ರಧಾನಿ

Feb 13 2024, 12:49 AM IST
ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ೧೦ ವರ್ಷಗಳಲ್ಲಿ ಮುಂದಿನ ೫೦ ವರ್ಷಕ್ಕಾಗುವಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ಪ್ರಧಾನಮಂತ್ರಿ ಆಗಬೇಕು ಎಂಬುದು ದೇಶದ ಜನರ ಅಭಿಪ್ರಾಯವಾಗಿದೆ.

ದಾಖಲೆಯ 1 ಲಕ್ಷ ಜನಕ್ಕೆ ಪ್ರಧಾನಿ ಮೋದಿ ಇಂದು ನೇಮಕಾತಿ ಪತ್ರ

Feb 12 2024, 01:39 AM IST
ಏಕಕಾಲಕ್ಕೆ ದೇಶಾದ್ಯಂತ 47 ಸ್ಥಳಗಳಲ್ಲಿ ನೌಕರಿ ಪತ್ರ ವಿತರಣೆ ಮಾಡಲಿದ್ದು, ಒಂದೂವರೆ ವರ್ಷದಲ್ಲಿ 8 ಲಕ್ಷ ಉದ್ಯೋಗ ನೀಡಿದ ಸರ್ಕಾರ ತನ್ನ ಗುರಿ ತಲುಪುವ ವಿಶ್ವಾಸದಲ್ಲಿದೆ.

ಅಭಿವೃದ್ಧಿಯ ಅರ್ಥವೇ ಗೊತ್ತಿಲ್ಲದ ಪ್ರಧಾನಿ: ಪುಟ್ಟಮಾಧು

Feb 12 2024, 01:32 AM IST
ಶ್ರೀ ರಾಮಮಂದಿರ ಕಟ್ಟಿಸುವುದು, ಕಾಶ್ಮಿರವನ್ನು ಭಾರತಕ್ಕೆ ಸೇರಿಸಿದೆ ಎನ್ನುವುದು ಅಭಿವೃದ್ಧಿಯಲ್ಲ. ಜನರಿಗೆ ಉದ್ಯೋಗ ನೀಡದೇ, ಬಡತನ ನಿವಾರಣೆ ಮಾಡದೇ, ಅಭಿವೃದ್ಧಿಯತ್ತ ತೆಗದುಕೊಂಡು ಹೋಗಿದ್ದೇನೆ ಎನ್ನುವುದು ಸರಿಯಾದ ಕ್ರಮವಲ್ಲ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 73
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved