• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಕ್ಕೆ ಇಂದು ನರೇಂದ್ರ ಮೋದಿ ಭೇಟಿ: ಪ್ರಧಾನಿ ಸ್ವಾಗತಕ್ಕೆ ಕಲಬುರಗಿ ಜಿಲ್ಲಾಡಳಿತ ರೆಡಿ

Jan 19 2024, 01:49 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಯಜಮಾನತ್ವ: 11 ದಿನ ಕೇವಲ ಎಳನೀರು ಸೇವಿಸಿ ಪ್ರಧಾನಿ ಉಪವಾಸ!

Jan 19 2024, 01:48 AM IST

ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ನೂತನ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆಗೆ ‘ಯಜಮಾನತ್ವ’ ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಅದಕ್ಕಾಗಿ ಶಾಸ್ತ್ರೋಕ್ತವಾದ 11 ದಿನಗಳ ಕಠಿಣ ವ್ರತಾಚರಣೆಯಲ್ಲಿ ತೊಡಗಿದ್ದಾರೆ.

ಮೋದಿ ಮತ್ತೆ ಪ್ರಧಾನಿ ಮಾಡಲು ಎಲ್ಲರೂ ಕೈ ಜೋಡಿಸಿ

Jan 19 2024, 01:45 AM IST
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ೨೦೨೪ ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ಬರೆಯುವ ಮೂಲಕ ಗೋಡೆ ಬರಹಕ್ಕೆ ಚಾಲನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದ್ದು ಹೀಗೆ.

ಗುರುವಾಯೂರು ಕೃಷ್ಣ, ರಾಮಸ್ವಾಮಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

Jan 18 2024, 02:03 AM IST
ಕೇರಳದ ಗುರುವಾಯೂರಿನಲ್ಲಿ ಮೋದಿ ದೇಗುಲ ಯಾತ್ರೆ ನಡೆಸಿದರು. ಬಳಿಕ ಬಿಜೆಪಿ ನಾಯಕ ಸುರೇಶ್‌ ಗೋಪಿ ಮಗಳ ಮದುವೆಯಲ್ಲಿ ಭಾಗಿಯಾಗಿ ನವದಂಪತಿಯನ್ನು ಹರಸಿದರು. ಹಾಗೆಯೇ ಕೃಷ್ಣ ದೇಗುಲದಲ್ಲಿ ನಡೆದ ಸಾಮೂಹಿಕ ಮದುವೆಯಲ್ಲಿ ಭಾಗಿಯಾಗಿ ನವ ವಧು-ವರರಿಗೂ ಅಕ್ಷತೆ ಹಾಕಿ ಹಾರೈಸಿದರು.

ರಾಮಾಯಣ ಐತಿಹ್ಯದ ಲೇಪಾಕ್ಷಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Jan 17 2024, 01:48 AM IST

ರಾಮ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ, ರಾಮಾಯಣ ಐತಿಹ್ಯವುಳ್ಳ ಆಂಧ್ರಪ್ರದೇಶದ ಲೇಪಾಕ್ಷಿ ವೀರಭದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಬೆಂಗಳೂರಿಗೆ ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ

Jan 17 2024, 01:46 AM IST
ನಗರದ ಏರೋಸ್ಪೇಸ್ ಎಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಪ್ರಧಾನಿ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಂಗಲ್‌ ‘ಏಕ ಭಾರತ ಶ್ರೇಷ್ಠ ಭಾರತ’ದ ಪ್ರತಿಬಿಂಬ ಎಂದ ಪ್ರಧಾನಿ ಮೋದಿ

Jan 15 2024, 01:45 AM IST
ತಮಿಳು ನಾಡಿನ ಪ್ರಸಿದ್ಧ ಪೊಂಗಲ್‌ (ಮಕರ ಸಂಕ್ರಾಂತಿ) ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಆಗ ಪೊಂಗಲ್‌ ಹಬ್ಬದ ಆಚರಣೆ ಕುರಿತು ಮಾತನಾಡಿದ ಅವರು ‘ಪೊಂಗಲ್‌ ಹಬ್ಬವು ಏಕ್‌ ಭಾರತ್‌ ಶ್ರೇಷ್ಠ್‌ ಭಾರತ್‌’ದ ರಾಷ್ಟ್ರೀಯ ಭಾವನೆಯ ಪ್ರತಿಬಿಂಬ’ ಎಂದರು.

ಪ್ರಧಾನಿ ಮೋದಿ ಚುನಾವಣಾ ತಂತ್ರಗಾರಿಕೆಯಲ್ಲಿ ನಿಪುಣರು: ಸಚಿವ ಸಿಆರ್‌ಎಸ್‌

Jan 13 2024, 01:33 AM IST
ಯಾವುದೇ ಒಂದು ಮನೆ, ಕಟ್ಟಡ ಅಥವಾ ದೇವಸ್ಥಾನವಾದರೂ ಸಹ ಅಪೂರ್ಣವಾಗಿರುವುದನ್ನು ಉದ್ಘಾಟಿಸಲು ಯಾರೂ ಸಹ ಒಪ್ಪುವುದಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿರುವುದಕ್ಕೆ ಇಡೀ ರಾಷ್ಟ್ರದ ಜನತೆ ಅಭಿನಂದಿಸುತ್ತಿದೆ. ನಮಗೂ ಸಂತೋಷವಿದೆ. ಆದರೆ, ಆ ಶ್ರೀರಾಮಮಂದಿರದ ಉದ್ಘಾಟನೆಯನ್ನು ಲೋಕಸಭೆ ಚುನಾವಣೆಗೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved