• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!

Nov 03 2025, 01:45 AM IST
ಬಿಹಾರದಲ್ಲಿ ಅಧಿಕಾರದ ಚುಕ್ಕಾಣಿ ಯಾರ ಪಾಲಾಗಲಿದೆ ಎನ್ನುವ ಕುತೂಹಲ ಗರಿಗೆದರಿರುವ ನಡುವೆಯೇ ಇಂಡಿಯಾ ಕೂಟದ ಸಿಎಂ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು, ನ.14ರಂದು ನಾವೇ ಗೆಲ್ಲುತ್ತೇವೆ. 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಘೋಷಿಸಿದ್ದಾರೆ.

ಸಮಾಜದಲ್ಲಿ ಓದುಗರ ಪ್ರಮಾಣ ಹೆಚ್ಚಾಗಬೇಕು

Nov 03 2025, 01:15 AM IST
ಮೈಸೂರು ಅರಸರು ಹಾಗೂ ದಿವಾನರುಗಳು ಶಿಕ್ಷಣ, ಸಾಹಿತ್ಯ ,ಸಂಸ್ಕೃತಿ ಕೃಷಿ,ಮತ್ತು ತಂತ್ರಜ್ಞಾನಗಳ ಬಗ್ಗೆ ನೀಡಿರುವ ಕೊಡುಗೆಗಳನ್ನು ಯಾರು ಮರೆಯಲಾಗದು. ಕನ್ನಡ ಭಾಷೆ,ಸಾಹಿತ್ಯ ಸಂಸ್ಕೃತಿ ನಿರ್ಮಾಣಕ್ಕಾಗಿ ಶಾಲಾ ಕಾಲೇಜುಗಳು, ವಿದ್ಯಾರ್ಥಿ ನಿಲಯಗಳು , ರಾತ್ರಿ ಶಾಲೆಗಳು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿರುತ್ತಾರೆ

ಮಹಾ ನಗರ ಪಾಲಿಕೆ ಕಚೇರಿಯಲ್ಲಿ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಮಾರುದ್ದದ ಸರತಿ ಸಾಲು!

Oct 25 2025, 01:02 AM IST
ಮಂಗಳೂರು ನಗರ ವ್ಯಾಪ್ತಿಯಲ್ಲಿ ಮನೆ ಮನೆ ಆರ್ಥಿಕ ಸಾಮಾಜಿಕ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಶಿಕ್ಷಕರ ಜತೆ ಪಾಲಿಕೆ ಸಿಬ್ಬಂದಿಯೂ ಭಾಗವಹಿಸಿದ್ದರು. ಹೀಗಾಗಿ ಕಳೆದ ಹಲವು ದಿನಗಳಿಂದ ಜನನ-ಮರಣ ಪ್ರಮಾಣ ಪತ್ರ ಪಡೆಯುವ ಕೌಂಟರ್‌ ಸಿಬ್ಬಂದಿ ಇಲ್ಲದೆ ಬಂದ್‌ ಆಗಿ ಸೇವೆಯಲ್ಲಿ ವ್ಯತ್ಯಯವಾಗಿತ್ತು.

ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಂತೆ ಕಣ್ಣು ಮಂಜಾಗುತ್ತದೆ

Oct 19 2025, 01:00 AM IST
ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುತ್ತಾ ಹೋದಂತೆ ಕಣ್ಣುಗಳು ಮಂಜಾಗುವುದು ಸಹಜ ಎಂದು ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಡಾ. ಸ್ಮಿತಾ ತಿಳಿಸಿದರು. ಸಿದ್ಧ ಆಹಾರ, ರಸ್ತೆ ಬದಿ ತಯಾರಿಸುವ ಆಹಾರ ಬಳಸುವುದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ರಕ್ತದಲ್ಲಿ ಅಧಿಕ ಸಕ್ಕರೆ ಪ್ರಮಾಣ ವೃದ್ಧಿಸುವುದರಿಂದ ಕಣ್ಣಿನ ದೃಷ್ಟಿಯಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಪುಟ್ಟ ಮಕ್ಕಳು ಮೊಬೈಲ್ ಬಳಸುವುದರಿಂದ ಕಣ್ಣು ದೋಷಕ್ಕೀಡಾಗುತ್ತಿದ್ದಾರೆ. ಪೋಷಕರು ಸಾಧ್ಯವಾದಷ್ಟು ಮಕ್ಕಳು ಮೊಬೈಲ್ ಕಡಿಮೆ ಬಳಸುವಂತೆ ಜಾಗ್ರತೆ ವಹಿಸಬೇಕು ಎಂದರು.

ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆ

Oct 14 2025, 01:02 AM IST
ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ದಿನನಿತ್ಯ ಏರಿಕೆ ಆಗುತ್ತಿರುವ ದೃಶ್ಯ ಕಂಡು ಬಂದಿದೆ. ನದಿ ನೀರು ತುಂಬಿ ಹರಿಯುವ ದೃಶ್ಯ ಗೋಚರಿಸಿದೆ.

ಗುತ್ತಿಗೆದಾರರಿಂದ ಹಣ ಪಡೆದಿಲ್ಲವೆಂದು ನಾಳೆ ಪ್ರಮಾಣ: ಶಾಂತನಗೌಡ

Sep 19 2025, 01:00 AM IST
ಗುತ್ತಿಗೆದಾರರಿಂದ ನಾನು ಹಣ ಪಡೆದಿಲ್ಲ. ಸೆ.20ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಕುಂದೂರು ಆಂಜನೇಯ ದೇವಸ್ಥಾನಕ್ಕೆ ಬಂದು ಈ ಬಗ್ಗೆ ನಾನು ಪ್ರಮಾಣ ಮಾಡುತ್ತೇನೆ. ನನ್ನ ವಿರುದ್ಧ ಕುಂದೂರಲ್ಲಿ ನಡೆದ ರೈತ ಸಮಾವೇಶದಲ್ಲಿ ಆರೋಪಿಸಿರುವ ಜಿಲ್ಲಾ ರೈತ ಒಕ್ಕೂಟ ಅಧ್ಯಕ್ಷ ಕೊಳೇನಹಳ್ಳಿ ಸತೀಶ್ ನೀವೂ ಬನ್ನಿರಿ ಎಂದು ಶಾಸಕ ಡಿ.ಜಿ.ಶಾಂತನಗೌಡ ಪಂಥಾಹ್ವಾನ ನೀಡಿದ್ದಾರೆ.

ಆತ್ಮಹತ್ಯೆ ಪ್ರಮಾಣ ಹೆಚ್ಚಳ ಆತಂಕಕಾರಿ ವಿಷಯ: ಎಸ್.ಡಿ.ಬೆನ್ನೂರ

Sep 15 2025, 01:00 AM IST
ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ಟೆಲಿ ಮನಸನ್ ಆಪ್ತ ಸಮಾಲೋಚಕರೊಂದಿಗೆ ತಮ್ಮ ಭಾವನೆಗಳನ್ನು ಮತ್ತು ಗೊಂದಲಗಳನ್ನು ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 14416 ಕರೆ ಮಾಡಿ ಸಲಹೆ ಪಡೆಯಬಹುದು.

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣ

Sep 13 2025, 02:04 AM IST
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ನಕಲಿ ವೈದ್ಯಕೀಯ ಪ್ರಮಾಣ ಪತ್ರ ಮಾರುತ್ತಿದ್ದ ವ್ಯಕ್ತಿಯ ವಿರುದ್ಧ ದೂರು

Sep 08 2025, 01:00 AM IST
ಡಿ.ಚಂದರ್ ಎಂಬುವರು ದೃಢೀಕರಣ ಪ್ರಮಾಣ ಪತ್ರಗಳಿಗೆ ವೈದ್ಯರ ನಕಲಿ ಸಹಿ ಹಾಗೂ ಸೀಲ್ ಹಾಕಿ ಅಕ್ರಮವಾಗಿ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಡಿಎಲ್ ಮತ್ತು ಸರ್ಕಾರಿ ನೌಕರರು ರಜೆ ಪಡೆಯಲು ಹಾಗೂ ಇನ್ನಿತರೆ ಸರ್ಕಾರಿ ಸೌಲತ್ತುಗಳನ್ನು ಪಡೆಯಲು ಸಾರ್ವಜನಿಕರಿಗೆ ೧೦೦ ರಿಂದ ೨೦೦ ರುಪಾಯಿಗಳಿಗೆ ಮಾರಾಟ ಮಾಡುತ್ತಿದ್ದನೆಂದು ವೈದ್ಯಾಧಿಕಾರಿ ರಾಬರ್ಟ್ ಸನ್ ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ಒಬಿಸಿ ಕೆನೆಪದರ ಪ್ರಮಾಣ ಕುರಿತು ಸಿಎಂಗೆ ಮನವಿ

Sep 02 2025, 01:00 AM IST
ಕೇಂದ್ರ ಸರ್ಕಾರದ ಅಸ್ತಿತ್ವದಲ್ಲಿರುವ ಮಾರ್ಗಸೂಚಿ ಪ್ರಕಾರ ಒಬಿಸಿ ಎನ್‌.ಸಿ.ಎಲ್‌ ಸ್ಥಿತಿ ನಿರ್ಧರಿಸುವ ಆದಾಯ ಮಾನದಂಡವು ಸಂಬಳ ಮತ್ತು ಕೃಷಿ ಆದಾಯವನ್ನು ಹೊರಗಿಡುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved