• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುತ್ತಿಗೆದಾರರಿಂದ ಹಣ ಪಡೆದಿಲ್ಲವೆಂದು ನಾಳೆ ಪ್ರಮಾಣ: ಶಾಂತನಗೌಡ

Sep 19 2025, 01:00 AM IST
ಗುತ್ತಿಗೆದಾರರಿಂದ ನಾನು ಹಣ ಪಡೆದಿಲ್ಲ. ಸೆ.20ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಕುಂದೂರು ಆಂಜನೇಯ ದೇವಸ್ಥಾನಕ್ಕೆ ಬಂದು ಈ ಬಗ್ಗೆ ನಾನು ಪ್ರಮಾಣ ಮಾಡುತ್ತೇನೆ. ನನ್ನ ವಿರುದ್ಧ ಕುಂದೂರಲ್ಲಿ ನಡೆದ ರೈತ ಸಮಾವೇಶದಲ್ಲಿ ಆರೋಪಿಸಿರುವ ಜಿಲ್ಲಾ ರೈತ ಒಕ್ಕೂಟ ಅಧ್ಯಕ್ಷ ಕೊಳೇನಹಳ್ಳಿ ಸತೀಶ್ ನೀವೂ ಬನ್ನಿರಿ ಎಂದು ಶಾಸಕ ಡಿ.ಜಿ.ಶಾಂತನಗೌಡ ಪಂಥಾಹ್ವಾನ ನೀಡಿದ್ದಾರೆ.

ಆತ್ಮಹತ್ಯೆ ಪ್ರಮಾಣ ಹೆಚ್ಚಳ ಆತಂಕಕಾರಿ ವಿಷಯ: ಎಸ್.ಡಿ.ಬೆನ್ನೂರ

Sep 15 2025, 01:00 AM IST
ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ಟೆಲಿ ಮನಸನ್ ಆಪ್ತ ಸಮಾಲೋಚಕರೊಂದಿಗೆ ತಮ್ಮ ಭಾವನೆಗಳನ್ನು ಮತ್ತು ಗೊಂದಲಗಳನ್ನು ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 14416 ಕರೆ ಮಾಡಿ ಸಲಹೆ ಪಡೆಯಬಹುದು.

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣ

Sep 13 2025, 02:04 AM IST
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ನಕಲಿ ವೈದ್ಯಕೀಯ ಪ್ರಮಾಣ ಪತ್ರ ಮಾರುತ್ತಿದ್ದ ವ್ಯಕ್ತಿಯ ವಿರುದ್ಧ ದೂರು

Sep 08 2025, 01:00 AM IST
ಡಿ.ಚಂದರ್ ಎಂಬುವರು ದೃಢೀಕರಣ ಪ್ರಮಾಣ ಪತ್ರಗಳಿಗೆ ವೈದ್ಯರ ನಕಲಿ ಸಹಿ ಹಾಗೂ ಸೀಲ್ ಹಾಕಿ ಅಕ್ರಮವಾಗಿ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಡಿಎಲ್ ಮತ್ತು ಸರ್ಕಾರಿ ನೌಕರರು ರಜೆ ಪಡೆಯಲು ಹಾಗೂ ಇನ್ನಿತರೆ ಸರ್ಕಾರಿ ಸೌಲತ್ತುಗಳನ್ನು ಪಡೆಯಲು ಸಾರ್ವಜನಿಕರಿಗೆ ೧೦೦ ರಿಂದ ೨೦೦ ರುಪಾಯಿಗಳಿಗೆ ಮಾರಾಟ ಮಾಡುತ್ತಿದ್ದನೆಂದು ವೈದ್ಯಾಧಿಕಾರಿ ರಾಬರ್ಟ್ ಸನ್ ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ಒಬಿಸಿ ಕೆನೆಪದರ ಪ್ರಮಾಣ ಕುರಿತು ಸಿಎಂಗೆ ಮನವಿ

Sep 02 2025, 01:00 AM IST
ಕೇಂದ್ರ ಸರ್ಕಾರದ ಅಸ್ತಿತ್ವದಲ್ಲಿರುವ ಮಾರ್ಗಸೂಚಿ ಪ್ರಕಾರ ಒಬಿಸಿ ಎನ್‌.ಸಿ.ಎಲ್‌ ಸ್ಥಿತಿ ನಿರ್ಧರಿಸುವ ಆದಾಯ ಮಾನದಂಡವು ಸಂಬಳ ಮತ್ತು ಕೃಷಿ ಆದಾಯವನ್ನು ಹೊರಗಿಡುತ್ತದೆ.

ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ

Aug 22 2025, 01:01 AM IST
ಪ್ರಸಕ್ತ ಸಾಲಿನ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕವಾಗಿರುವ ಅಂಶ ದೃಢಪಟ್ಟಿದೆ.

ವಯಸ್ಕರ ಬಿಸಿಜಿ ಲಸಿಕೆಯಿಂದ ಕ್ಷಯ ಸೋಂಕು ಪ್ರಮಾಣ ಕಡಿಮೆ: ಜಿಪಂ ಸಿಇಒ

Aug 14 2025, 01:00 AM IST
ಯ ಸೋಂಕಿನ ಪ್ರಮಾಣ ಕಡಿಮೆಯಾಗುವಲ್ಲಿ ಈ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ

ಮೀಸಲಾತಿ ಪ್ರಮಾಣ ಹೆಚ್ಚಿಸಿ ನಮಗೆ ಕೊಡಿ: ವಚನಾನಂದ ಶ್ರೀ

Aug 13 2025, 12:30 AM IST
ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಹೋರಾಟ ನಡೆದಿದೆಯೇ ಹೊರತು, ಮತ್ತೊಂದು ಸಮುದಾಯದ ಮೀಸಲಾತಿ ಕಿತ್ತು ನಮಗೆ ಕೊಡಿ ಎಂದು ಕೇಳಿಲ್ಲ. ಆದರೆ, ದೇಶದ 10 ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಅದೇ ರೀತಿ ಇಲ್ಲೂ ಹೆಚ್ಚಿಸಿ ಕೊಡಿ ಎಂದು ಒತ್ತಾಯಿಸಲಾಗುತ್ತಿದೆ.

ಅತಿಥಿ ಶಿಕ್ಷಕರ ನೇಮಕಕ್ಕೆ ನಡೆತೆ ಪ್ರಮಾಣ ಪತ್ರ ಕಡ್ಡಾಯ

Aug 12 2025, 12:30 AM IST
ಕೆಲವೆಡೆ ಅತಿಥಿ ಶಿಕ್ಷಕರಿಂದ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿವೆ. ಇಂತಹ ಪ್ರಕರಣ ಮರುಕಳಿಸಬಾರದೆಂದರೆ ಕಡ್ಡಾಯವಾಗಿ ಪೊಲೀಸ್ ಇಲಾಖೆಯಿಂದ ಅತಿಥಿ ಶಿಕ್ಷಕರ ನಡತೆ ಪ್ರಮಾಣ ಪತ್ರ ಪಡೆಯಬೇಕು.

ಪ್ರಮಾಣ ಪತ್ರ ನೀಡಲು ರಾಹುಲ್‌ ಹಿಂದೇಟೇಕೆ?

Aug 10 2025, 10:28 AM IST

ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂದು ಘಂಟಾಘೋಷವಾಗಿ ದಾಖಲೆಗಳ ಸಹಿತ ಆರೋಪ ಮಾಡುತ್ತಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಈ ಬಗ್ಗೆ ಚುನಾವಣಾ ಆಯೋಗದ ಮುಂದೆ ತಮ್ಮ ಸಹಿಯೊಂದಿಗೆ ದೂರು ನೀಡಲು ಹಾಗೂ ಪ್ರಮಾಣ ಪತ್ರ ಸಲ್ಲಿಸಲು ಹಿಂದೇಟು ಹಾಕುತ್ತಿರುವುದೇಕೆ?

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved