ತಾಯಿ ಮರಣ ಪ್ರಮಾಣ ಶೂನ್ಯಕ್ಕೆ ತರಲು ಶ್ರಮಿಸಿ: ಜಿಲ್ಲಾಧಿಕಾರಿ ರವೀಂದ್ರ ಮನವಿ
May 13 2025, 11:45 PM IST‘ತಾಯಿ ಮರಣ ಪ್ರಕರಣಗಳ ಪರಿಶೀಲನಾ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ತಲಾ 2 ತಾಯಿ ಮರಣಗಳು ಸಂಭವಿಸಿವೆ. ಚಿಂತಾಮಣಿ ತಾಲೂಕಿನಲ್ಲಿ 3 ಪ್ರಕರಣ ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ 1 ಪ್ರಕರಣ ದಾಖಲಾಗಿವೆ.