ತರಬೇತಿ ಹೊಂದಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
Jun 13 2024, 12:54 AM ISTಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯದ ಪ್ರಾಯೋಜಕತ್ವದಲ್ಲಿ ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಆಶ್ರಯದಲ್ಲಿ ಕಾರ್ಯಕ್ರಮ ನಿರ್ವಹಿಸಲಾಗುತ್ತಿದೆ, ಮೈಸೂರು ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ಭಾರತ ಸರ್ಕಾರದ ಈ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು 1986ರಿಂದ ಪ್ರಾರಂಭಗೊಳಿಸಲಾಗಿದೆ.