• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಪಿಎಂ ಪ್ರಮಾಣ ಸ್ವೀಕಾರ: ಬಿಜೆಪಿ ಸಂಭ್ರಮಾಚರಣೆ

Jun 10 2024, 12:53 AM IST
ಸತತ 3ನೇ ಬಾರಿಗೆ ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ನರೇಂದ್ರ ಮೋದಿ ಪ್ರಮಾಣ ವಚನ: ಹೋಳಿಗೆ ಊಟ ಸವಿದ ಜನತೆ

Jun 10 2024, 12:52 AM IST
ದೇಶದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಹಲಗೇರಿ ಜನತೆ ಹೋಳಿಗೆ ಊಟ ಸವಿದು ಸಂಭ್ರಮಿಸಿದರು.

ಏಳು ವಿದೇಶಿ ಗಣ್ಯರು ಮೋದಿ ಪ್ರಮಾಣ ವಚನದಲ್ಲಿ ಭಾಗಿ

Jun 10 2024, 12:49 AM IST
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ಸ್ವೀಕರಿಸಿದ ಸಮಾರಂಭದಲ್ಲಿ ಭಾರತದ ನೆರೆ ರಾಷ್ಟ್ರಗಳ ಒಗ್ಗಟ್ಟು ಮೇಳೈಸಿತು.

ಮೋದಿ ಪ್ರಮಾಣ; ರಾಜ್ಯಾದ್ಯಂತ ಬಿಜೆಪಿ-ಜೆಡಿಎಸ್‌ ಸಂಭ್ರಮ

Jun 10 2024, 12:48 AM IST
ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯಾದ್ಯಂತ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಚನ್ನಗಿರಿಯಲ್ಲಿ ಬಿಜೆಪಿ ಸಂಭ್ರಮ

Jun 10 2024, 12:31 AM IST
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಚನ್ನಗಿರಿ ಪಟ್ಟಣ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಮೋದಿ ಪ್ರಮಾಣ ವಚನ: ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Jun 10 2024, 12:31 AM IST
ಕೈಯಲ್ಲಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಬಾವುಟ ಹಿಡಿದು ನರೇಂದ್ರಮೋದಿ, ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಪರ ಜೈಕಾರ ಹಾಕುತ್ತಾ ಸಿಹಿಹಂಚಿ ಸಂತಸಪಟ್ಟರು.

ಮೋದಿ 3.0 ಪ್ರಮಾಣ ವಚನಕ್ಕೆ 3 ಸ್ತರದ ಭದ್ರತೆ

Jun 09 2024, 01:34 AM IST
ಮೋದಿ 3.0 ಪ್ರಮಾಣ ವಚನಕ್ಕೆ 3 ಸ್ತರದ ಭದ್ರತೆ ಒದಗಿಸಲಾಗಿದ್ದು, 2500 ಸಿಬ್ಬಂದಿಗಳು ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ದಿಲ್ಲಿಯನ್ನು ‘ಹಾರಾಟ ನಿಷೇಧಿತ ವಲಯ’ ಎಂದು ಘೋಷಣೆ ಮಾಡಲಾಗಿದೆ.

ನಾಳೆ ಸಂಜೆ 7.15ಕ್ಕೆ ‘ಮೋದಿ, ಸಂಪುಟ’ ಪ್ರಮಾಣ

Jun 08 2024, 12:39 AM IST
ನರೇಂದ್ರ ಮೋದಿ ಅವರು ಜೂನ್ 9ರ ಭಾನುವಾರ ಸಂಜೆ 7.15ಕ್ಕೆ ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಕೆಲವು ಸಚಿವರೂ ಶಪಥಗ್ರಹಣ ಮಾಡಲಿದ್ದಾರೆ.

ಜೂ.12ರಂದು ಆಂಧ್ರ ಮುಖ್ಯಮಂತ್ರಿ ಆಗಿ ನಾಯ್ಡು ಪ್ರಮಾಣ

Jun 08 2024, 12:38 AM IST
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 12 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬೆಣ್ಣಿಹಳ್ಳಕ್ಕೆ ಹೆಚ್ಚಿದ ನೀರಿನ ಪ್ರಮಾಣ

Jun 08 2024, 12:34 AM IST
ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ನವಲಗುಂದ ತಾಲೂಕಿನ ಬೆಣ್ಣಿಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇನ್ನು ಅಣ್ಣಿಗೇರಿ ತಾಲೂಕಿನ ಇಬ್ರಾಹಿಂಪುರದಲ್ಲಿನ ದೇವಸ್ಥಾನಕ್ಕೆ ನುಗ್ಗಿದ ನೀರು ಇಳಿಮುಖವಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved