• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮಾಡಿಲ್ಲವೆಂದು ಡಿಕೆ ಶಿವಕುಮಾರ್ ಅಜ್ಜಯ್ಯನ ಮೇಲೆ ಪ್ರಮಾಣ ಮಾಡಲಿ : ಎಚ್ಡಿ ಕುಮಾರಸ್ವಾಮಿ

Aug 05 2024, 07:07 AM IST

ಮಿಸ್ಟರ್ ಡಿ.ಕೆ.ಶಿವಕುಮಾರ್ ನಿಮಗೆ ನೊಣವಿನಕೆರೆ ಅಜ್ಜಯ್ಯ ಅವರ ಮೇಲೆ ಭಕ್ತಿ, ಗೌರವ ಇದ್ದರೆ ಯಾವುದೇ ಅಕ್ರಮ ಮಾಡಿಲ್ಲ ಎಂದು ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ

ದೇಶವ್ಯಾಪಿ ಪ್ರಮುಖ 150 ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ನೀರು ಸಂಗ್ರಹದ ಪ್ರಮಾಣ ಕಡಿಮೆ

Aug 05 2024, 12:30 AM IST
ದೇಶದಲ್ಲಿ ಈ ವರ್ಷ ಮುಂಗಾರು ಉತ್ತಮವಾಗಿದೆ. ಹೀಗಿದ್ದರೂ ದೇಶದ ಪ್ರಮುಖ 150 ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ನೀರು ಸಂಗ್ರಹದ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಜಲ ಆಯೋಗ ಮಾಹಿತಿ ನೀಡಿದೆ.

ಸಿದ್ದರಾಮಯ್ಯ ಇಳಿಸುವ ಸಂಚು ಮಾಡಿರದಿದ್ದರೆ ಪ್ರಮಾಣ ಮಾಡಿ

Aug 02 2024, 12:47 AM IST
ರಾಜ್ಯಪಾಲರು ಯಾವುದೇ ಪಕ್ಷದ ಏಜೆಂಟ್ ಅಲ್ಲ. ಅವರು ಬಿಜೆಪಿ ಪರವಾಗಿ ಕೆಲಸ ಮಾಡಿದರೆ ಪ್ರತಿಭಟಿಸಬೇಕಾಗುತ್ತದೆ.

ಗಾಳಿ, ಮಳೆ ಕ್ಷೀಣಿಸಿದರೂ ತಗ್ಗದ ನಷ್ಟದ ಪ್ರಮಾಣ : ನೀರು, ವಿದ್ಯುತ್‌ ಕೊರತೆ, ಮನೆ, ಮರ ಬಿದ್ದು ಹಾನಿ । ಅವ್ಯವಸ್ತೆ ಸರಿಪರಿಡಿಸುವುದೇ ಸವಾಲು

Jul 29 2024, 12:47 AM IST
ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಪುಷ್ಯ ಮಳೆ ಹಾಗೂ ಗಾಳಿ ಅಬ್ಬರ ಭಾನುವಾರದ ವೇಳೆಗೆ ಕ್ಷೀಣಗೊಂಡಿದೆ. ಆದರೆ ವಿವಿಧ ಕಡೆಗಳಲ್ಲಿ ಹಾನಿಯಂತೂ ಎಗ್ಗಿಲ್ಲದೆ ಮುಂದುವರಿದಿದೆ.

ನಕಲಿ ಜಾತಿ ಪ್ರಮಾಣ ಪತ್ರ: ಕ್ರಮಕ್ಕೆ ಆಗ್ರಹ

Jul 28 2024, 02:06 AM IST
fake cast certificate: objectiom voice

ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ...! ಗರಿಷ್ಟ ಮಟ್ಟವನ್ನು ಮುಟ್ಟಿದ ನೀರಿನ ಪ್ರಮಾಣ

Jul 26 2024, 01:45 AM IST

ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿಗಳಾಗಿದ್ದು, ಬುಧವಾರ ರಾತ್ರಿ ೮ ಗಂಟೆ ವೇಳೆಗೆ ಅಣೆಕಟ್ಟೆಯಲ್ಲಿ ೧೨೪.೮೦ ಅಡಿ ನೀರು ಸಂಗ್ರಹವಾಗಿತ್ತು. ಅಣೆಕಟ್ಟೆಗೆ ೪೨,೧೪೫ ಕ್ಯುಸೆಕ್ ಒಳಹರಿವಿದ್ದರೆ, ೪೦೯೧೪ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.  

ಭೋವಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಅನ್ಯಾಯಕ್ಕೆ ಬ್ರೇಕ್‌ ಹಾಕಿ

Jul 13 2024, 01:31 AM IST
ಸುದ್ದಿಗೋಷ್ಠಿಯಲ್ಲಿ ಭೋವಿ ಸಮಾಜ ವಿವಿದೋದ್ದೇಶ ಕಲ್ಯಾಣ ಸಂಘದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವರಾವ ಭೋವಿ ಮಾತನಾಡಿದರು.

ಗ್ರಾಪಂಗಳಲ್ಲಿಯೇ ಜನನ-ಮರಣ ಪ್ರಮಾಣ ಪತ್ರ ಸೌಲಭ್ಯ ಶುರು

Jul 08 2024, 12:38 AM IST
ಧಾರವಾಡ ಜಿಲ್ಲೆಯ 124 ಗ್ರಾಪಂಗಳು ಸೇರಿದಂತೆ ರಾಜ್ಯಾದ್ಯಂತ ಜು. 1ರಿಂದ ಜನನ-ಮರಣ ನೋಂದಣಿಯನ್ನು ಗ್ರಾಪಂಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆಹಾರ ಪ್ಯಾಕಲ್ಲಿ ಸಕ್ಕರೆ, ಉಪ್ಪು ಪ್ರಮಾಣ ಉಲ್ಲೇಖ ಕಡ್ಡಾಯ

Jul 08 2024, 12:35 AM IST

  ಪ್ಯಾಕ್‌ ಮಾಡಿದ ಆಹಾರ ಪದಾರ್ಥಗಳ ಮೇಲೆ ಅದರ ತಯಾರಿಕೆಗೆ ಬಳಸಿದ ಪೂರ್ಣ ಮಾಹಿತಿಗಳನ್ನು ನಮೂದಿಸಬೇಕು ಎಂಬ ನಿಯಮ ಜಾರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನಿರ್ಧರಿಸಿದೆ.

ಲಿಂಗಾನುಪಾತ ಪ್ರಮಾಣ ಸಮತೋಲನಕ್ಕೆ ತನ್ನಿ: ಪಿ.ಎನ್.ರವೀಂದ್ರ ಸೂಚನೆ

Jul 05 2024, 12:50 AM IST
ಜಿಲ್ಲೆಯಲ್ಲಿ ನಕಲಿ ವೈದ್ಯರು, ನಕಲಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಆಸ್ಪತ್ರೆಗಳ ಮೇಲೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬಿಲಿಷ್ ಮೆಂಟ್(ಕೆಪಿಎಂಇ) ಅಧಿನಿಯಮದಡಿ ಜಿಲ್ಲೆಯಲ್ಲಿ 251 ಸಂಸ್ಥೆಗಳು ನೋಂದಣಿಯಾಗಿವೆ. ಆ ಸಂಸ್ಥೆಗಳಲ್ಲಿನ ಚಿಕಿತ್ಸಾ ಪದ್ಧತಿಗೆ ಅನುಗುಣವಾಗಿ ನಾಮಫಲಕವನ್ನು ಅಳವಡಿಸಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved