• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಅಲ್ಲ, ನಾಡಿದ್ದು ಮೋದಿ ಪ್ರಮಾಣ?

Jun 07 2024, 12:31 AM IST
ಇಂದು ಎನ್‌ಡಿಎ ಸಂಸತ್‌ ಸದಸ್ಯರ ಸಭೆ ನಡೆಯಲಿದ್ದು, ಮೈತ್ರಿಕೂಟ ನಾಯಕ ಆಗಿ ಮೋದಿ ಆಯ್ಕೆಯಾಗಲಿದ್ದಾರೆ. ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡನೆಯಾಗಲಿದೆ.

ಜೂ.9ಕ್ಕೆ ಸಿಕ್ಕಿಂ ಸಿಎಂ ಆಗಿ ಪ್ರೇಮ್‌ ಸಿಂಗ್‌ ಪ್ರಮಾಣ

Jun 06 2024, 01:46 AM IST
*ಜೂ.9ಕ್ಕೆ ಸಿಕ್ಕಿಂ ಸಿಎಂ ಆಗಿ ಪ್ರೇಮ್‌ ಸಿಂಗ್‌ ಪ್ರಮಾಣ ಸ್ವೀಕರಿಸಲಿದ್ದು, ಪ್ರಸ್ತುತ ಚುನಾವಣೆಯಲ್ಲಿ ಅವರ ಎಸ್‌ಕೆಎಂ 32ರ ಪೈಕಿ 31 ಸ್ಥಾನ ಗೆದ್ದಿದ್ದ ಅವರ ಪಕ್ಷ ಪ್ರತಿಸ್ಪರ್ಧಿ ಎಸ್‌ಡಿಎಫ್‌ ಪಕ್ಷವನ್ನು ಧೂಳೀಪಟ ಮಾಡಿತ್ತು.

ನಾಡಿದ್ದು ಮೋದಿ 3.0 ಪ್ರಮಾಣ?

Jun 06 2024, 01:46 AM IST
ಬಿಜೆಪಿಗೆ ತೆಲುಗುದೇಶಂ, ಜೆಡಿಯು ಬೆಂಬಲ ಘೋಷಣೆ ಮಾಡಿದ್ದು, ಎನ್‌ಡಿಎ ನಾಯಕರಾಗಿ ನಮೋ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿಗೆ ಪ್ರಧಾನಿ ರಾಜೀನಾಮೆ ಸಲ್ಲಿಕೆ ಮಾಡಿದ್ದು ನಾಡಿದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆಯಿದೆ. ಈ ಮೂಲಕ ಸತತ 3ನೇ ಸಲ ಪ್ರಧಾನಿ ಪಟ್ಟ ಅಲಂಕರಿಸಲಿರುವ ಮೊದಲ ಕಾಂಗ್ರೆಸ್ಸೇತರ ರಾಜಕೀಯ ನಾಯಕ ಮೋದಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.

ನಿಯಮದಂತೆ ಎಸ್ಸಿ ಜಾತಿ ಪ್ರಮಾಣ ಪಡೆದಿರುವೆ: ನಿರಂಜನಯ್ಯ ಹಿರೇಮಠ

Jun 02 2024, 01:46 AM IST
ನೇಹಾ ಹಿರೇಮಠ ಹೆಸರಲ್ಲಿ ಬೆಂಗಳೂರು ವಿಳಾಸದಲ್ಲಿ ವಾಸವಾಗಿರುವಂತೆ ಬೇಡ ಜಂಗಮ ಎಂದು ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ. ಆದರೆ ನಿರಂಜನಯ್ಯ ಹಿರೇಮಠ ಹುಬ್ಬಳ್ಳಿ ನಿವಾಸಿಯಾಗಿದ್ದಾರೆ.

ಕೆರೆ ನೀರು ಪ್ರಮಾಣ ಕಡಿಮೆ; ಸಮಸ್ಯೆ ಉದ್ಭವಿಸಿದ ಆತಂಕ

May 28 2024, 01:13 AM IST
ಕವಿತಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಕುಡಿಯುವ ನೀರಿನ ಕೆರೆಯಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು.

48 ತಾಸಿನಲ್ಲಿ ಮತದಾನ ಪ್ರಮಾಣ ಪ್ರಕಟ: ಸುಪ್ರೀಂ ನಕಾರ

May 25 2024, 12:54 AM IST
‘ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪ್ರತಿಬೂತ್‌ಗಳಲ್ಲೂ ಚಲಾವಣೆಯಾದ ಮತಗಳ ಕುರಿತು ಮತದಾನ ನಡೆದ 48 ತಾಸಿನಲ್ಲಿ ಚುನಾವಣಾ ಆಯೋಗವು ಅಂಕಿ-ಅಂಶ ಪ್ರಕಟಿಸಬೇಕು‘ ಎಂದು ಸ್ವಯಂಸೇವಾ ಸಂಸ್ಥೆಯೊಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಾತ್ಕಾಲಿಕ ಅವಧಿಗೆ ತಿರಸ್ಕರಿಸಿದೆ.

ಮತ ಪ್ರಮಾಣ ಹೆಚ್ಚಿಸಲು ತಟ್ಟೆ ಬಾರಿಸಿ: ಸ್ತ್ರೀಯರಿಗೆ ಮೋದಿ ಕರೆ

May 22 2024, 12:50 AM IST
ತಟ್ಟೆ ಬಾರಿಸುತ್ತಾ ಮಹಿಳೆಯರು ಮೆರವಣಿಗೆ ಮಾಡಿದರೆ ಮತದಾನ ಪ್ರಮಾಣ ಹೆಚ್ಚುತ್ತೆ ಎಂದು ವಾರಾಣಸಿ ನಾರಿ ಶಕ್ತಿ ಸಮ್ಮೇಳನದಲ್ಲಿ ಮೋದಿ ಸಲಹೆ ನೀಡಿದ್ದಾರೆ.

ಜಿಲ್ಲೆಯಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕುಸಿತ

May 21 2024, 12:40 AM IST
ರಕ್ತ ಸಂಗ್ರಹಣೆಯ ಪ್ರಮಾಣದ ಗಣನೀಯವಾಗಿ ಕುಸಿದಿದ್ದು, ಕೆಲವು ತುರ್ತು ಸಂದರ್ಭದಲ್ಲಿ ಅಗತ್ಯ ಗುಂಪಿನ ರಕ್ತದ ಕೊರತೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ರಕ್ತದಾನಕ್ಕೆ ಮುಂದಾಗಲಿ

ಕೆಆರ್‌ಎಸ್ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಹೆಚ್ಚಳ..!

May 20 2024, 01:34 AM IST

ಕೊಡಗು ಸೇರಿದಂತೆ ಕೆಆರ್‌ಎಸ್ ಜಲಾಶಯ ವ್ಯಾಪ್ತಿಗೆ ಬರುವ ಹಲವು ಪ್ರದೇಶಗಳಲ್ಲಿ ಕಳೆದ ಒಂದು ವಾರಗಳಿಂದ ಆಗಾಗ್ಗೆ ಸುರಿಯುತ್ತಿದೆ. ಮಳೆಯಿಂದಾಗಿ ಅಣೆಕಟ್ಟೆಗೆ ನೀರಿನ ಹರಿವು ಹೆಚ್ಚಳವಾಗಿರುವುದು ರೈತರಿಗೆ ಸಂತಸ ತಂದಿದೆ.  

ಪರಶುರಾಮ ಮೂರ್ತಿ ಕಂಚಿನದ್ದೆಂದು ಪ್ರಮಾಣ ಮಾಡಲಿ: ಸವಾಲು

May 19 2024, 01:46 AM IST
ಬೈಲೂರಿನ ಮಾರಿಗುಡಿ ಸಭಾಂಗಣದಲ್ಲಿ ಶನಿವಾರ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ ನಡೆಯಿತು. ನ್ಯಾಯವಾದಿ ಸುಧೀರ್ ಕುಮಾರ್ ಮರೋಳಿ, ವಿ.ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved