• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲಾ ದಾಖಲಾತಿಗಾಗಿ ಪಾಲಿಕೆಯಲ್ಲಿ ಜನನ ಪ್ರಮಾಣ ಪತ್ರ ತಿದ್ದುಪಡಿ ದಂದೆ

May 15 2024, 01:35 AM IST

ಶಿಕ್ಷಣ ಇಲಾಖೆಯು 2024-25ನೇ ಸಾಲಿನಿಂದ ಎಲ್‌ಕೆಜಿ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರಬೇಕು, 2025-26ನೇ ಸಾಲಿನಿಂದ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮ ರೂಪಿಸಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳ ಜನನ ಪ್ರಮಾಣ ಪತ್ರಗಳ ತಿದ್ದುಪಡಿಗೆ ದೊಡ್ಡ ದಂದೆ ನಡೆಯುತ್ತಿದೆ  

48 ಗಂಟೆಯೊಳಗೆ ಮತ ಪ್ರಮಾಣ ಪ್ರಕಟ ಕೋರಿದ್ದ ಅರ್ಜಿ ವಿಚಾರಣೆ ಮೇ 17ಕ್ಕೆ

May 14 2024, 01:03 AM IST
ಮತದಾನ ಮುಗಿದು 48 ಗಂಟೆಯೊಳಗೆ ಚುನಾವಣಾ ಆಯೋಗವು ಒಟ್ಟು ಚಲಾವಣೆಯಾದ ಮತಗಳ ದತ್ತಾಂಶವನ್ನು ನಿಖರ ಅಂಕಿಗಳ ಸಮೇತ ಒದಗಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮೇ 17ರಂದು ವಿಚಾರಣೆ ನಡೆಸಲಿದೆ.

ಕೌಶಲ ಇಲ್ಲದ ಪದವಿ ಪ್ರಮಾಣ ಪತ್ರಕ್ಕೆ ಸೀಮಿತ

May 10 2024, 01:30 AM IST
ಮನುಷ್ಯನಾಗಿ ಹುಟ್ಟಿದ ಮೇಲೆ ಸಮಾಜಕ್ಕೆ ಒಳಿತಾಗುವ ಕೆಲಸವನ್ನು ಮಾಡಬೇಕು. ಪರೋಪಕಾರ ಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡು ಸರ್ವಜನ ಪ್ರೀತಿಗೆ ಪಾತ್ರವಾದಾಗ ಮಾತ್ರ ಬದುಕಿಗೆ ಸಾರ್ಥಕತೆ ಬರುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಬೇಕು.

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮವಹಿಸಿ

May 03 2024, 01:02 AM IST
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.

ಮತದಾನ ಪ್ರಮಾಣ ಹೆಚ್ಚಳಕ್ಕೆ ಪ್ರಯತ್ನಿಸಿ: ಪಿ.ಎಸ್‌.ವಸ್ತ್ರದ್‌

May 01 2024, 01:20 AM IST
ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಎಂದು ರಾಯಚೂರಿನ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆಯಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್‌ ಸೂಚನೆ ನೀಡಿದರು.

ಕೇಂದ್ರ ನೌಕರರಿಗೆ ಸಿಹಿಸುದ್ದಿ:ಭತ್ಯೆ, ಸಬ್ಸಿಡಿ ಪ್ರಮಾಣ ಏರಿಕೆ

Apr 30 2024, 02:06 AM IST
ಲೋಕಸಭಾ ಚುನಾವಣೆಗಳ ನಡುವೆಯೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಬ್ಬಂದಿ ಸಚಿವಾಲಯ ಭರ್ಜರಿ ಸಿಹಿಸುದ್ದಿ ನೀಡಿದೆ.

ಸ್ವೀಪ್‌ ಸಮಿತಿ ಪ್ರಯತ್ನದಿಂದಾಗಿ ಹೊಳೆನರಸೀಪುರದಲ್ಲಿ ಮತದಾನ ಪ್ರಮಾಣ ಏರಿಕೆ

Apr 28 2024, 01:21 AM IST
ಹೊಳೆನರಸೀಪುರ ತಾಲೂಕಿನಲ್ಲಿ ಶೇ. ೮೨.೦೭ರಷ್ಟು ಮತದಾನವಾಗಿದ್ದು, ಸಹಾಯಕ ಚುನಾವಣಾಧಿಕಾರಿ ಸತೀಶ್ ಬಾಬು ನೇತೃತ್ವದಲ್ಲಿ ತಾಲೂಕು ಸ್ವೀಪ್ ಕಮಿಟಿಯ ಕೈಗೊಂಡ ಮತದಾನ ಜಾಗೃತಿಯಿಂದಾಗಿ ಏರಿಕೆಯಾಗಿದೆ.

ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಕಡಿಮೆ

Apr 27 2024, 01:16 AM IST
ಇಂದು ನಗರ ಪ್ರದೇಶದಲ್ಲಿಯೇ ವಿವಿಧ ಕಾರಣಗಳಿಂದ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಗಳಿಂದ, ಇಲಾಖೆಯಿಂದ ಮತದಾನದ ಜಾಗೃತಿ ಕಾರ್ಯ ಅತ್ಯಂತ ಪ್ರಸ್ತುತವಾಗಿದೆ ಎಂದು ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

ಮತದಾನ ಪ್ರಮಾಣ ಹೆಚ್ಚಳಕ್ಕೆ ಜಾಗೃತಿ ಅಗತ್ಯ

Apr 21 2024, 02:15 AM IST
ಗ್ರಾಮದಲ್ಲಿ ವಲಸೆ ಹೋದ ಮತದಾರರಿಗೆ ಮುಂಚಿತವಾಗಿ ತಿಳಿಸಿ ಅವರನ್ನು ಮತದಾನ ದಿನದಂದು ಗ್ರಾಮಕ್ಕೆ ಬಂದು ಮತ ಚಲಾಯಿಸಲು ತಿಳಿಸಬೇಕು.

ಮಸ್ಕಿ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸರ್ಕಸ್

Apr 17 2024, 01:15 AM IST
ನರೇಗಾ ಕೂಲಿ ಕಾರ್ಮಿಕರಲ್ಲಿಯೂ ಮತದಾನ ಜಾಗೃತಿ ಮೂಡಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved