ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸಿ: ಯಶವಂತಕುಮಾರ
Apr 05 2024, 01:00 AM ISTಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರ ಕಡ್ಡಾಯ ಮತ ಚಲಾವಣೆ ಮಾಡಬೇಕಿದ್ದು, ಈ ಕುರಿತು ಇತರರಿಗೂ ಅರಿವು ಮೂಡಿಸಿ. ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಪಂ ಇಒ ಯಶವಂತಕುಮಾರ ಹೇಳಿದರು.