ಕೊಬ್ಬರಿ ಖರೀದಿ ಪ್ರಮಾಣ ನಿಗದಿಯಲ್ಲಿ ತಾರತಮ್ಯ ನೀತಿ
Mar 08 2024, 01:48 AM ISTತುಮಕೂರು ಜಿಲ್ಲೆಗೆ 3.40 ಲಕ್ಷ ಕ್ವಿಂಟಾಲ್ ಪ್ರಮಾಣದ ಕೊಬ್ಬರಿ ಖರೀದಿ ನಿಗದಿ ಮಾಡಿದ್ದರೆ, ಹಾಸನ ಜಿಲ್ಲೆಗೆ 1.75 ಲಕ್ಷ ರು ಕ್ವಿಂಟಾಲ್ ನಿಗದಿಮಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯದ ಚಾಮರಾಜನಗರ ಜಿಲ್ಲೆಗೂ 50 ಸಾವಿರ ಕ್ವಿಂಟಾಲ್ ಖರೀದಿಗೆ ನಿಗದಿ ಪಡಿಸಲಾಗಿದೆ. ಆದರೆ, ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆ ಇರುವ ಮಂಡ್ಯ ಜಿಲ್ಲೆಗೆ ಕಳೆದ ಸಾಲಿಗಿಂತಲೂ ಕಡಿಮೆ ಪ್ರಮಾಣ ನಿಗದಿ ಪಡಿಸಿ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲಾಗಿದೆ.