• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ನೌಕರರಿಗೆ ಸಿಹಿಸುದ್ದಿ:ಭತ್ಯೆ, ಸಬ್ಸಿಡಿ ಪ್ರಮಾಣ ಏರಿಕೆ

Apr 30 2024, 02:06 AM IST
ಲೋಕಸಭಾ ಚುನಾವಣೆಗಳ ನಡುವೆಯೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಬ್ಬಂದಿ ಸಚಿವಾಲಯ ಭರ್ಜರಿ ಸಿಹಿಸುದ್ದಿ ನೀಡಿದೆ.

ಸ್ವೀಪ್‌ ಸಮಿತಿ ಪ್ರಯತ್ನದಿಂದಾಗಿ ಹೊಳೆನರಸೀಪುರದಲ್ಲಿ ಮತದಾನ ಪ್ರಮಾಣ ಏರಿಕೆ

Apr 28 2024, 01:21 AM IST
ಹೊಳೆನರಸೀಪುರ ತಾಲೂಕಿನಲ್ಲಿ ಶೇ. ೮೨.೦೭ರಷ್ಟು ಮತದಾನವಾಗಿದ್ದು, ಸಹಾಯಕ ಚುನಾವಣಾಧಿಕಾರಿ ಸತೀಶ್ ಬಾಬು ನೇತೃತ್ವದಲ್ಲಿ ತಾಲೂಕು ಸ್ವೀಪ್ ಕಮಿಟಿಯ ಕೈಗೊಂಡ ಮತದಾನ ಜಾಗೃತಿಯಿಂದಾಗಿ ಏರಿಕೆಯಾಗಿದೆ.

ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಕಡಿಮೆ

Apr 27 2024, 01:16 AM IST
ಇಂದು ನಗರ ಪ್ರದೇಶದಲ್ಲಿಯೇ ವಿವಿಧ ಕಾರಣಗಳಿಂದ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಗಳಿಂದ, ಇಲಾಖೆಯಿಂದ ಮತದಾನದ ಜಾಗೃತಿ ಕಾರ್ಯ ಅತ್ಯಂತ ಪ್ರಸ್ತುತವಾಗಿದೆ ಎಂದು ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

ಮತದಾನ ಪ್ರಮಾಣ ಹೆಚ್ಚಳಕ್ಕೆ ಜಾಗೃತಿ ಅಗತ್ಯ

Apr 21 2024, 02:15 AM IST
ಗ್ರಾಮದಲ್ಲಿ ವಲಸೆ ಹೋದ ಮತದಾರರಿಗೆ ಮುಂಚಿತವಾಗಿ ತಿಳಿಸಿ ಅವರನ್ನು ಮತದಾನ ದಿನದಂದು ಗ್ರಾಮಕ್ಕೆ ಬಂದು ಮತ ಚಲಾಯಿಸಲು ತಿಳಿಸಬೇಕು.

ಮಸ್ಕಿ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸರ್ಕಸ್

Apr 17 2024, 01:15 AM IST
ನರೇಗಾ ಕೂಲಿ ಕಾರ್ಮಿಕರಲ್ಲಿಯೂ ಮತದಾನ ಜಾಗೃತಿ ಮೂಡಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.

ಒಮ್ಮೆಯೂ ಮತದಾನ ಪ್ರಮಾಣ ಶೇ.75ರ ಗಡಿ ದಾಟಿಲ್ಲ

Apr 16 2024, 01:03 AM IST
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಕನಕಪುರ/ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಶೇಕಡ 75ಕ್ಕಿಂತ ಹೆಚ್ಚು ನಡೆದಿಯೇ ಇಲ್ಲ.

ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಕಸರತ್ತು: ಪ್ರಶಾಂತಕುಮಾರ್ ಮಿಶ್ರಾ

Apr 12 2024, 01:04 AM IST
ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು.

ಮತದಾನ ಪ್ರಮಾಣ ಹೆಚ್ಚಳಕ್ಕೆ ಮುಂದಾಗಿ

Apr 08 2024, 01:05 AM IST
ವಿಜಯಪುರ: ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ರಿಯಾತ್ಮಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು

ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿ ನಾನಾ ಕಸರತ್ತು

Apr 07 2024, 01:49 AM IST
ಮತದಾನದ ಮಹತ್ವ ಹಾಗೂ ನೈತಿಕ ಮತದಾನದ ಬಗ್ಗೆ ಜಿಲ್ಲಾ ಸ್ವೀಪ್ ಸಮಿತಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಲೇ ಇದೆ.

ಓಟು ಪ್ರಮಾಣ ಹೆಚ್ಚಿಸುವ ಸಂಕಲ್ಪ ಮಾಡಿ: ತಾಲೂಕು ಸ್ವೀಪ್‌ ಸಮಿತಿಯ ಜಿ.ಆರ್‌.ಹರೀಶ್‌

Apr 07 2024, 01:45 AM IST
ಮತದಾನದ ಪ್ರಮಾಣವನ್ನು ಶೇ.೮೫ಕ್ಕೆ ಹೆಚ್ಚಿಸುವ ಸಂಕಲ್ಪ ಮಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಜಿ.ಆರ್.ಹರೀಶ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved