• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾರ್ಖಂಡ್‌ನ 12ನೇ ಸಿಎಂ ಆಗಿ ಚಂಪೈ ಪ್ರಮಾಣ

Feb 03 2024, 01:46 AM IST
ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಚಂಪೈ ಸೋರೆನ್‌ ಪ್ರಮಾಣವಚನ ಸ್ವೀಕರಿಸಿದ್ದು, ನಾಡಿದ್ದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಜೆಎಂಎಂ ಮೈತ್ರಿ ಸರ್ಕಾರದ ಎಲ್ಲ ಶಾಸಕರೂ ಹೈದರಾಬಾದ್‌ಗೆ ಶಿಫ್ಟ್‌ ಆಗಿದ್ದಾರೆ.

ಕೇಂದ್ರ ಬಜೆಟ್‌ 2024: ಆಹಾರ, ಗೊಬ್ಬರ ಸಬ್ಸಿಡಿ ಪ್ರಮಾಣ ಕೊಂಚ ಇಳಿಕೆ

Feb 02 2024, 01:00 AM IST

ಆಹಾರ ಹಾಗೂ ಗೊಬ್ಬರ ಮೇಲೆ ನೀಡುವ ಸಹಾಯಧನದ ಪ್ರಮಾಣವನ್ನು ಕೊಂಚ ಇಳಿಕೆ ಮಾಡಿದೆ. 

ಆದಿ ದ್ರಾವಿಡ ಪ್ರಮಾಣ ಪತ್ರ ನೀಡಲು ಆಗ್ರಹ

Jan 30 2024, 02:03 AM IST
ಕೊಡಗು ಸೇರಿದಂತೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿರುವ ಆದಿ ದ್ರಾವಿಡ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ.

ಸುಪ್ರೀಂ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ. ವರಾಳೆ ಪ್ರಮಾಣ

Jan 26 2024, 01:45 AM IST
ಪ್ರಸನ್ನ ಬಿ ವರಾಳೆ ಅವರ ನೇಮಕದೊಂದಿಗೆ ಖಾಲಿಯಿದ್ದ ಒಂದು ಸ್ಥಾನ ಭರ್ತಿಯಾಗಿದ್ದು, ಇಂದಿನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ 34 ನ್ಯಾಯಾಧೀಶರು ಕಾರ್ಯನಿರ್ವಹಿಸಲಿದ್ದಾರೆ.

ನ್ಯಾ.ವರಾಳೆ ಸುಪ್ರೀಂಗೆ ನೇಮಕ: ಇಂದು ಪ್ರಮಾಣ ವಚನ ಸ್ವೀಕಾರ

Jan 25 2024, 02:00 AM IST
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರು ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.

ಮಣ್ಣಿನಲ್ಲಿನ ಸಾವಯವ ಇಂಗಾಲ ಪ್ರಮಾಣ ಏರಿಸಲು ಪ್ರಯತ್ನಿಸಿ: ಡಾ. ಬಬಲಾದ

Jan 18 2024, 02:03 AM IST
ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಬಳಕೆ ಮಾಡಲು ರೈತರು ಮುಂದಾಗಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ. ಎಚ್.ಬಿ. ಬಬಲಾದ ಹೇಳಿದರು.

ಸತತ ಎರಡು ವರ್ಷಗಳಿಂದ ಚೀನಾದಲ್ಲಿ ಜನನ ಪ್ರಮಾಣ ಇಳಿಕೆ

Jan 18 2024, 02:01 AM IST
2023ರಲ್ಲಿ ಚೀನಾದಲ್ಲಿ ಒಟ್ಟಾರೆ ಜನಸಂಖ್ಯೆಯಲ್ಲಿ 20 ಲಕ್ಷದಷ್ಟು ಕುಸಿತ ಕಂಡಿದ್ದು, ಜನನ ಪ್ರಮಾಣದಲ್ಲಿ ಶೇ.5.6ರಷ್ಟು ಭಾರೀ ಇಳಿಕೆ ಕಂಡು ಬಂದಿದೆ.

2024ರ ಬಜೆಟ್‌ ಪ್ರಮಾಣ ಶೇ. 10ರಷ್ಟು ಹೆಚ್ಚಳ: ಬಸವರಾಜ ರಾಯರೆಡ್ಡಿ

Jan 07 2024, 01:30 AM IST
ಜಾತಿ, ಹಣದಿಂದ ರಾಜಕೀಯ ವ್ಯವಸ್ಥೆ ಹದಗೆಟ್ಟಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯೇ ಬುಡಮೇಲಾಗುತ್ತಿದೆ. ಜನರು ಅಭಿವೃದ್ಧಿ ಪಡೆದುಕೊಳ್ಳಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ದೂರಾಗಬಾರದು. ಮತ ನೀಡಲಿ, ನೀಡದೇ ಇರಲಿ ಅಭಿವೃದ್ಧಿ ವಿಷಯ ಬಂದಾಗ ಸ್ವೀಕಾರ ಮಾಡಬೇಕು.

ಹೆಣ್ಣು ಶಿಶುವಿನ ಜನನ ಪ್ರಮಾಣ ಕ್ಷೀಣ : ಡಿಸಿ ಮೀನಾ ನಾಗರಾಜ್ ಆತಂಕ

Jan 06 2024, 02:00 AM IST
ಭಾರತೀಯ ವೈದ್ಯಕೀಯ ಸಂಘದ ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಜಿಲ್ಲೆಯಲ್ಲಿ ಹೆಣ್ಣುಮಕ್ಕಳ ಜನನ ಪ್ರಮಾಣದಲ್ಲಿ ಕ್ಷೀಣವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ, ಈ ಬಗ್ಗೆ ಎಲ್ಲಾ ವೈದ್ಯರು ಗಂಭೀರವಾಗಿ ಚಿಂತಿಸಿ ಆತ್ಮ ಸಾಕ್ಷಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.

ಸುಳ್ಳು ಜಾತಿ ಪ್ರಮಾಣ ಪತ್ರಕ್ಕೆ ಸಹಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

Jan 05 2024, 01:45 AM IST
ಸುಳ್ಳು ಜಾತಿ ಪ್ರಮಾಣ ಸಲ್ಲಿಸಿ ಗ್ರಾ.ಪಂ ಚುನಾವಣೆಯಲ್ಲಿ ಜಯಸಾಧಿಸಿದ ಅಭ್ಯರ್ಥಿಯ ಸದಸ್ಯತ್ವ ನ್ಯಾಯಾಲಯ ರದ್ದುಗೊಳಿಸಿದ್ದು, ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಇದುವರೆಗೂ ಕಠಿಣ ಕ್ರಮ ಕೈಗೊಳ್ಳದೆ ಪರಿಶಿಷ್ಟ ವರ್ಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ತಾಲೂಕಿನ ಮುಡುಬ ಸಿದ್ದಾಪುರ ಗ್ರಾ.ಪಂ ನೂತನ ಸದಸ್ಯರಾದ ದ್ರಾಕ್ಷಾಯಣಮ್ಮ ತಿಳಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved