• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ ದೃಷ್ಟಿ ಕೇಂದ್ರ ಆರಂಭ: ಡಾ. ಎಲ್‌.ಆರ್‌. ಶಂಕರ ನಾಯ್ಕ

Jul 06 2025, 11:48 PM IST
ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಅಂಧತ್ವ ಪ್ರಮಾಣ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಕಾರ್ಯಕ್ರಮ ಜಾರಿಗೊಳಿಸಿದೆ.

ರಾಜ್ಯದಲ್ಲಿ ಅಪರಾಧ ಪ್ರಮಾಣ ಭಾರಿ ಇಳಿಕೆ: ಸಿಎಂ

Jun 28 2025, 12:18 AM IST
ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊಲೆ, ದರೋಡೆ ಹಾಗೂ ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಯಿ, ಮಗು ನಿಧನ ಪ್ರಮಾಣ ಇಳಿಕೆಗೆ ಮಂಗಳೂರು ಲೇಡಿಗೋಷನ್‌ ಆಸ್ಪತ್ರೆಯಲ್ಲಿ ವಿಶೇಷ ತೀವ್ರ ನಿಗಾ ಘಟಕ

Jun 28 2025, 12:18 AM IST
ತಾಯಿ ಮತ್ತು ಮಗು ನಿಧನ ಹೊಂದುವ ಪ್ರಮಾಣವನ್ನು ಇಳಿಕೆ ಮಾಡಲು, ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ೧.೫ ಕೋಟಿ ರು. ವೆಚ್ಚದಲ್ಲಿ ಪ್ರಸೂತಿಗಾಗಿ ವಿಶೇಷ ತೀವ್ರ ನಿಗಾ ಘಟಕ ಸ್ಥಾಪನೆಯಾಗುತ್ತಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣ ಹೆಚ್ಚಿಸಲು ಸೂಚನೆ

Jun 25 2025, 01:18 AM IST
ಶಿಕ್ಷಕರ ನಿರ್ಲಕ್ಷ್ಯದಿಂದ ಶೇ.35ರಷ್ಟು ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಅನುತ್ತೀರ್ಣರಾಗಲು ಶಿಕ್ಷಕರೇ ಕಾರಣ.

ಜಿಲ್ಲೆಯಲ್ಲಿ ಹಿಗ್ಗುತ್ತಿದೆ ಅಡಕೆ ಬೆಳೆಯುವ ಪ್ರಮಾಣ

Jun 22 2025, 11:47 PM IST
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ಪ್ರಮುಖ ಬೆಳೆಯಾಗಿದ್ದ ಭತ್ತ ಹಾಗೂ ಮೆಕ್ಕೆಜೋಳ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಈ ಪ್ರದೇಶವನ್ನು ಅಡಕೆ ಬೆಳೆ ವರ್ಷದಿಂದ ವರ್ಷಕ್ಕೆ ಆಕ್ರಮಿಸಿಕೊಳ್ಳುತ್ತಿದೆ.

ಮಕ್ಕಳಲ್ಲಿ ಅತಿಸಾರ, ಭೇದಿ ಮರಣ ಪ್ರಮಾಣ ಶೂನ್ಯಕ್ಕೆ ತರಲು ಡಿಎಚ್‌ಒ ಕರೆ

Jun 18 2025, 03:51 AM IST
ಜಿಲ್ಲೆಯಾದ್ಯಂತ ಜೂ.16 ರಿಂದ ಜು.31 ರ ವರೆಗೆ ನಡೆಯುವ ತೀವ್ರತರ ಅತಿಸಾರ ಭೇದಿ ಕೊನೆಗೊಳಿಸುವ ಅಭಿಯಾನ ಕಾರ್ಯಕ್ರಮದ ಮೂಲಕ 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕರೆ ನೀಡಿದ್ದಾರೆ.

ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!

Jun 08 2025, 02:04 AM IST
ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕುಸಿಯುತ್ತಿದೆ ಎಂಬ ವರದಿಗಳ ನಡುವೆಯೇ ಆತಂಕಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ.

ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತ

Jun 04 2025, 01:23 AM IST
ಮಳೆ ಪ್ರಮಾಣ ಕ್ಷೀಣಗೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತಗೊಂಡಿದೆ.

ಘಟಿಕೋತ್ಸವ ಪ್ರಮಾಣ ಪತ್ರ, ನಕಲಿ ದಾಖಲೆ ಜಾಲ ಪತ್ತೆಹಚ್ಚಲು ಎಸ್‌ಎಫ್‌ಐ ಒತ್ತಾಯ

Jun 04 2025, 12:46 AM IST
ನಕಲಿ ಜಾಲ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಗೆ ಎಸ್‌ಎಫ್ಐನ ವಿಜಯನಗರ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಭಾರೀ ಶ್ರೀಮಂತರ ಪ್ರಮಾಣ ಏರಿಕೆ : ಬೆಂಗ್ಳೂರು ವಿಶ್ವ ನಂ.3

May 29 2025, 02:50 AM IST
ಕಳೆದೊಂದು ದಶಕದಲ್ಲಿ ಕೋಟ್ಯಧಿಪತಿಗಳ ಸಂಖ್ಯೆಯಲ್ಲಿ ಅತಿ ಹೆಚ್ಚು ಬೆಳವಣಿಗೆ ದಾಖಲಿಸಿರುವ ವಿಶ್ವದ ಟಾಪ್‌ 10 ಶ್ರೀಮಂತ ನಗರಗಳ ಪೈಕಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved