• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಪ್ರಮಾಣ ಶೇ.80ಕ್ಕಿಂತ ಹೆಚ್ಚಲಿ: ಜಿಪಂ ಸಿಇಒ ಕಾಂದೂ

Feb 15 2024, 01:35 AM IST
ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಶೇ. 80ಕ್ಕಿಂತ ಹೆಚ್ಚು ಮಾಡುವ ಗುರಿಯೊಂದಿಗೆ ಮತದಾನ ಜಾಗೃತಿ ಮಾಡಬೇಕು..

ಪರಿಶಿಷ್ಟ ಜಾತಿ, ಪಂಗಡ ಜನರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ: ಆರೋಪ

Feb 14 2024, 02:20 AM IST
ಮದ್ದೂರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ರಾಜಸ್ವ ನಿರೀಕ್ಷಕರು ಮತ್ತು ಮತ್ತು ಗ್ರಾಮ ಗ್ರಾಮಲೆಕ್ಕಿಗರು ತಮ್ಮ ಕೇಂದ್ರ ಸ್ಥಾನದಲ್ಲಿ ಇರದೆ ಪಟ್ಟಣ ಪ್ರದೇಶದಲ್ಲಿ ಕಚೇರಿಗಳನ್ನು ತೆರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆಯಾಗುತ್ತಿದೆ.

ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಹೆಚ್ಚಾಗಲಿ

Feb 13 2024, 12:46 AM IST
ವಿದ್ಯಾರ್ಥಿ ದೆಸೆಯಿಂದಲೇ ಮೂಲ ವಿಜ್ಞಾನದತ್ತ ಹೆಚ್ಚಿನ ಆಸಕ್ತಿ, ಕುತೋಹಲ ಬೆಳೆಸಿಕೊಂಡು ಸಂಶೋಧನೆಯಲ್ಲಿ ತೊಡಗಬೇಕು. ಅದು ಮುಂದೆ ದೊಡ್ಡ ವಿಜ್ಞಾನಿಗಳಾಗಿ ಮಾಡುತ್ತದೆ.

ಕಲಬುರಗಿ: ಎಸಿಸಿಯಿಂದ ಪ್ರಮಾಣ ಪತ್ರ ವಿತರಣೆ

Feb 08 2024, 01:32 AM IST
ಉತ್ಪಾದನೆಗೆ ತಕ್ಕಹಾಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಂಡಿದ್ದು ನಿರುದ್ಯೋಗ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಕಂಪ್ಯೂಟರ್ ತರಬೇತಿ ಸೇರಿ ಅನೇಕ ರೀತಿ ಸೌಕರ್ಯ ನೀಡಲಾಗುತ್ತಿದೆ: ಅನಿಲ್ ಗುಪ್ತಾ

ಹಾಲಿನ ಪ್ರಮಾಣ ನಿತ್ಯ 10 ಲಕ್ಷ ಲೀಟರ್‌ ಕುಸಿತ: ಆರೋಪ

Feb 07 2024, 01:50 AM IST
ಕಾಂಗ್ರೆಸ್‌ ಸರ್ಕಾರದ ಧೋರಣೆಯಿಂದಾಗಿ ಜನಗಳು ಮಾತ್ರವಲ್ಲ, ಜಾನುವಾರುಗಳೂ ಈ ಸರ್ಕಾರಕ್ಕೆ ಶಾಪ ಹಾಕುತ್ತಿವೆ ಎಂದು ಪ್ರತಿಭಟನಾಕರರು ಆರೋಪಿಸಿದರು.

ಜಾರ್ಖಂಡ್‌ನ 12ನೇ ಸಿಎಂ ಆಗಿ ಚಂಪೈ ಪ್ರಮಾಣ

Feb 03 2024, 01:46 AM IST
ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಚಂಪೈ ಸೋರೆನ್‌ ಪ್ರಮಾಣವಚನ ಸ್ವೀಕರಿಸಿದ್ದು, ನಾಡಿದ್ದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಜೆಎಂಎಂ ಮೈತ್ರಿ ಸರ್ಕಾರದ ಎಲ್ಲ ಶಾಸಕರೂ ಹೈದರಾಬಾದ್‌ಗೆ ಶಿಫ್ಟ್‌ ಆಗಿದ್ದಾರೆ.

ಕೇಂದ್ರ ಬಜೆಟ್‌ 2024: ಆಹಾರ, ಗೊಬ್ಬರ ಸಬ್ಸಿಡಿ ಪ್ರಮಾಣ ಕೊಂಚ ಇಳಿಕೆ

Feb 02 2024, 01:00 AM IST

ಆಹಾರ ಹಾಗೂ ಗೊಬ್ಬರ ಮೇಲೆ ನೀಡುವ ಸಹಾಯಧನದ ಪ್ರಮಾಣವನ್ನು ಕೊಂಚ ಇಳಿಕೆ ಮಾಡಿದೆ. 

ಆದಿ ದ್ರಾವಿಡ ಪ್ರಮಾಣ ಪತ್ರ ನೀಡಲು ಆಗ್ರಹ

Jan 30 2024, 02:03 AM IST
ಕೊಡಗು ಸೇರಿದಂತೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿರುವ ಆದಿ ದ್ರಾವಿಡ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ.

ಸುಪ್ರೀಂ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ. ವರಾಳೆ ಪ್ರಮಾಣ

Jan 26 2024, 01:45 AM IST
ಪ್ರಸನ್ನ ಬಿ ವರಾಳೆ ಅವರ ನೇಮಕದೊಂದಿಗೆ ಖಾಲಿಯಿದ್ದ ಒಂದು ಸ್ಥಾನ ಭರ್ತಿಯಾಗಿದ್ದು, ಇಂದಿನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ 34 ನ್ಯಾಯಾಧೀಶರು ಕಾರ್ಯನಿರ್ವಹಿಸಲಿದ್ದಾರೆ.

ನ್ಯಾ.ವರಾಳೆ ಸುಪ್ರೀಂಗೆ ನೇಮಕ: ಇಂದು ಪ್ರಮಾಣ ವಚನ ಸ್ವೀಕಾರ

Jan 25 2024, 02:00 AM IST
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರು ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved