• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

May 24 2025, 12:44 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಬೆಂ.ಗ್ರಾ ಜಿಲ್ಲೆಯ ಮಣ್ಣಿನಲ್ಲಿ ಆಮ್ಲೀಯತೆ ಪ್ರಮಾಣ ಹೆಚ್ಚು

May 23 2025, 12:03 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಖಿಲ ಭಾರತ ಸುಸಂಘಟಿತ ಮಣ್ಣು ಪರೀಕ್ಷೆ ಮತ್ತು ಬೆಳೆ ಸ್ಪಂದನೆ ಸಂಶೋಧನಾ ಪ್ರಾಯೋಜನೆ ಹಾಗೂ ಕೇಂದ್ರದ ಸಹಯೋಗದೊಂದಿಗೆ ಮಣ್ಣು ಪರೀಕ್ಷೆ ಬೆಳೆ ಸ್ಪಂದನೆ ವಿಧಾನದ ಮೂಲಕ ರಸ ಗೊಬ್ಬರಗಳ ಶಿಫಾರಸ್ಸು ಕುರಿತ ತರಬೇತಿ ಆಯೋಜಿಸಲಾಗಿತ್ತು.

ವೃದ್ಧಾಪ್ಯ ವೇತನಕ್ಕೆ ಕಡ್ಡಾಯ ಜಾತಿ, ಆದಾಯ ಪ್ರಮಾಣ ಪತ್ರ ವಿರೋಧಿಸಿ ಪ್ರತಿಭಟನೆ

May 15 2025, 01:45 AM IST
ಸರ್ಕಾರದಿಂದ ದೊರೆಯುವ ಮಾಸಾಶನವನ್ನ ನಂಬಿಕೊಂಡು ಎಷ್ಟೊ ಮಂದಿ ಔಷಧಿ, ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇಂತಹವರಿಗೆ ತೊಂದರೆಯಾದ ರೀತಿ ಸ್ಥಳೀಯ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರ ವರದಿ ಆಧರಿಸಿ ಅನುಕೂಲ ಮಾಡಿಕೊಡಬೇಕು.

ಸುಪ್ರೀಂಕೋರ್ಟ್‌ನ ನೂತನ ಸಿಜೆಐ ನ್ಯಾ.ಭೂಷಣ್‌ ರಾಮಕೃಷ್ಣ ಗವಾಯ್‌ ಪ್ರಮಾಣ

May 15 2025, 01:33 AM IST
ಸುಪ್ರೀಂಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ.ಭೂಷಣ್‌ ರಾಮಕೃಷ್ಣ ಗವಾಯ್‌ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ತಾಯಿ ಮರಣ ಪ್ರಮಾಣ ಶೂನ್ಯಕ್ಕೆ ತರಲು ಶ್ರಮಿಸಿ: ಜಿಲ್ಲಾಧಿಕಾರಿ ರವೀಂದ್ರ ಮನವಿ

May 13 2025, 11:45 PM IST
‘ತಾಯಿ ಮರಣ ಪ್ರಕರಣಗಳ ಪರಿಶೀಲನಾ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ತಲಾ 2 ತಾಯಿ ಮರಣಗಳು ಸಂಭವಿಸಿವೆ. ಚಿಂತಾಮಣಿ ತಾಲೂಕಿನಲ್ಲಿ 3 ಪ್ರಕರಣ ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ 1 ಪ್ರಕರಣ ದಾಖಲಾಗಿವೆ.

ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

May 10 2025, 01:01 AM IST
ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ನಂತರ ಸ್ವಾಧೀನಾನುಭವ ಪ್ರಮಾಣ ಪತ್ರ, ವಾಸಯೋಗ್ಯ ಪ್ರಮಾಣ ಪತ್ರ ಪಡೆಯಲು ಕಡ್ಡಾಯವೆಂದು ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೂಚನೆ ನೀಡಿದ್ದಾರೆ.

ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ

May 02 2025, 01:30 AM IST

ದೇಶದಲ್ಲಿ ಹಿಂದುಳಿದ ಎಲ್ಲರಿಗೂ ಸೌಲಭ್ಯಗಳು ಸಿಗಬೇಕು. ಅದಕ್ಕಾಗಿ ಶೇ. 50ರಷ್ಟು ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು - ಖರ್ಗೆ

ತುಂಗಭದ್ರಾ ಡ್ಯಾಂನಲ್ಲಿ ಈ ವರ್ಷ ನೀರು ಸಂಗ್ರಹ ಪ್ರಮಾಣ: ಶೀಘ್ರ ನಿರ್ಧಾರ

Apr 28 2025, 11:49 PM IST
ತುಂಗಭದ್ರಾ ಜಲಾಶಯದಲ್ಲಿ ಈ ವರ್ಷ ಎಷ್ಟು ಪ್ರಮಾಣದಲ್ಲಿ ನೀರು ಸಂಗ್ರಹಿಸಬೇಕು ಎಂಬುದರ ಬಗ್ಗೆ ಶೀಘ್ರವೇ ತುಂಗಭದ್ರಾ ಮಂಡಳಿ ಮಹತ್ವದ ಸಭೆ ನಡೆಸಲಿದೆ. ತುಂಗಭದ್ರಾ ಜಲಾಶಯ 105.788 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಮಳೆಗಾಲದಲ್ಲಿ ಜಲಾಶಯ ಭರ್ತಿ ಮಾಡಿಕೊಂಡರೆ, ಜಲಾಶಯಕ್ಕೆ ಸಮಸ್ಯೆ ಆದೀತು ಎಂಬ ಅಭಿಪ್ರಾಯವನ್ನು ತಜ್ಞರು ನೀಡಿದ್ದಾರೆ.

ದೇಶದಲ್ಲಿ ನಿರುದ್ಯೋಗದ ಪ್ರಮಾಣ ಗಂಭೀರ ಸ್ವರೂಪದಲ್ಲಿದೆ

Apr 27 2025, 01:34 AM IST
ನಮ್ಮ ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಅಪಾರವಾದ ಅವಕಾಶ ಇದೆ. ಆದರೆ, ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವ ಸರ್ಕಾರಗಳು, ಬಡತನ ಹೆಚ್ಚಾಗಿರುವ ಕಾರಣ ಜನಸಂಖ್ಯೆ ಹೆಚ್ಚಳವಾಗಿದೆ

51000 ಜನರಿಗೆ ಉದ್ಯೋಗ ಪ್ರಮಾಣ ಪತ್ರ ವಿತರಿಸಿದ ಮೋದಿ

Apr 27 2025, 01:32 AM IST
ಇಲ್ಲಿ ನಡೆದ 15ನೇ ಆವೃತ್ತಿಯ ರೋಜ್‌ಗಾರ್‌ ಮೇಳದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ತೆರವು ಹುದ್ದೆಗಳ ಭರ್ತಿಗೆ ಶನಿವಾರ 51000 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved