• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾವಿನ ಪ್ರಮಾಣ ಸೊನ್ನೆಗೆ ತರುವ ಗುರಿ

Aug 29 2024, 12:52 AM IST
ದೇಶ ಹಾಗೂ ರಾಜ್ಯದಲ್ಲಿ ಸಂಚಾರ ನಿಯಮಗಳನ್ನು ಬಿಗಿಗೊಳಿಸಿದ ಕಾರಣ ಅಪಘಾತ ಮತ್ತು ಸಾವಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಶೇ.60ರಷ್ಟು ಅಪಘಾತ ಪ್ರಕರಣಗಳು ಬೈಕ್‌ನಿಂದಲೇ ಆಗುತ್ತಿದ್ದು ಹೆಲ್ಮೆಟ್‌ ಕಡ್ಡಾಯವಾಗಿ ಧರಿಸಬೇಕೆಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕಕುಮಾರ ಜನರಿಗೆ ಮನವಿ ಮಾಡಿದರು.

ಹಾಲು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಿ: ನಲಿನ್ ಅತುಲ್

Aug 25 2024, 01:59 AM IST
2030ರ ವೇಳೆಗೆ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆಯನ್ನು 2.37 ಲಕ್ಷ ಟನ್‌ಗಳಿಂದ 3.60 ಲಕ್ಷ ಟನ್‌ಗಳಿಗೆ ಹೆಚ್ಚಿಸಲು ಮತ್ತು ಮತ್ತು ದೇಶಿಯ ಹಾಲು ಉತ್ಪಾದನೆಯಿಂದ ಹೆಚ್ಚುತ್ತಿರುವ ಹಾಲಿನ ಬೇಡಿಕೆ ಪೂರೈಸಲು ಕ್ರಮ ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆ : ಆತಂಕಕಾರಿ ಕುಸಿತ

Aug 19 2024, 12:57 AM IST

ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ. ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ೨೦೧೩ ರಿಂದ ೨೦೨೩ರವರೆಗೆ ಹತ್ತು ವರ್ಷದಲ್ಲಿ ಅಂತರ್ಜಲ ಬಳಕೆ ಪ್ರಮಾಣ ಶೇ.೨೦ರಷ್ಟು ಏರಿಕೆಯಾಗಿರುವುದು ಆತಂಕ ಮೂಡಿಸಿದೆ.

ಸರಾಯಿ ಮಾರಾಟ ಸುಳ್ಳು ಇದ್ದರೆ ಶಾಸಕ ಡಾ.ಸಿದ್ದು ಪ್ರಮಾಣ ಮಾಡಲಿ

Aug 18 2024, 01:52 AM IST
ಸೈಟ್‌ ಅತಿಕ್ರಮಿಸಿ ಲಾಡ್ಜ್‌ ನಿರ್ಮಿಸಿದ್ದಾರೆ, ಕಳಪೆ ಹೈಮಾಸ್ಟ್‌ ದೀಪ ತರಿಸಿದ್ದಾರೆಸುಳ್ಳಾದ್ರೆ ರಾಜಕೀಯದಿಂದ ಸನ್ಯಾಸ ಸುದ್ದಿಗೋಷ್ಠಿಯಲ್ಲಿ ರಾಜಶೇಖರ ಪಾಟೀಲ್‌

ನಕಲಿ ಜಾತಿ ಪ್ರಮಾಣ ಪತ್ರ ತಡೆಯುವಂತೆ ಒತ್ತಾಯ

Aug 18 2024, 01:52 AM IST
Demand to stop fake caste certificate

ಅವೈಜ್ಞಾನಿಕ ರಸ್ತೆ ಸರಿಪಡಿಸಿ ಅಪಘಾತ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Aug 18 2024, 01:50 AM IST
ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷ ಹೆಚ್ಚುತ್ತಿದ್ದು, ಇದರಲ್ಲಿ ಶೇ.90ರಷ್ಟು ಪ್ರಕರಣಗಳಲ್ಲಿ ಅತಿವೇಗದ ವಾಹನ ಚಾಲನೆ, ಅಜಾಗರೂಕತೆಗಳಿಂದಾಗಿದೆ

ಭ್ರಷ್ಟಾಚಾರ ನಡೆಸಿಲ್ಲ: ಮಾರಿಗುಡಿ ಎದುರು ಪೂಂಜ ಪ್ರಮಾಣ!

Aug 15 2024, 01:50 AM IST
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಆರೋಪಗಳಿಗೆ ಬೆಳ್ತಂಗಡಿ ಶಾಸಕ ಪ್ರತ್ಯುತ್ತರ ನೀಡಿದರು.

ಕಾಮಗಾರಿಗಳಿಗೆ ಹಣ ಪಡೆದ ಆರೋಪ: ಇಂದು ಶಾಸಕ ಹರೀಶ್‌ ಪೂಂಜ ಪ್ರಮಾಣ

Aug 14 2024, 12:48 AM IST
ನನ್ನ ಮತ್ತು ನನ್ನ ಕುಟುಂಬದವರ ಇಡಿ, ಐಟಿ, ಲೋಕಾಯುಕ್ತ ತನಿಖೆಯಾಗಲಿ ಅದಕ್ಕೆ ಸಿದ್ಧ ಹಾಗೆಯೇ ರಕ್ಷಿತ್ ಶಿವರಾಮ್ ಹಾಗು ಕುಟುಂಬದವರ ಮೇಲೂ ಈ ತನಿಖೆಗಳು ಆಗಬೇಕು ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ.3.54ಕ್ಕೆ ಕುಸಿತ : ಕಳೆದ 5 ವರ್ಷಗಳಲ್ಲೇ ಅತ್ಯಂತ ಕನಿಷ್ಠ

Aug 13 2024, 12:46 AM IST
ಕೇಂದ್ರ ಸರ್ಕಾರ ಜುಲೈ ತಿಂಗಳ ಹಣದುಬ್ಬರದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ.3.54ಕ್ಕೆ ಕುಸಿದಿದೆ. ಇದು ಕಳೆದ 5 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.

ಮಳೆ ಕಣ್ಣಾಮುಚ್ಚಾಲೆ: ಬಿತ್ತನೆ ಪ್ರಮಾಣ ಭಾರೀ ಕುಸಿತ

Aug 12 2024, 01:10 AM IST
ಶಿಡ್ಲಘಟ್ಟ ತಾಲೂಕಿನಲ್ಲಿ ಈ ವರ್ಷದಲ್ಲಿ ಒಟ್ಟು 15,475 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದರೂ ಆಗಸ್ಟ್ ಮೊದಲ ವಾರದ ಅಂತ್ಯಕ್ಕೆ ಕೇವಲ 3,946 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದು ಒಟ್ಟಾರೆ ತಾಲೂಕಿನಲ್ಲಿ ಶೇ.25.50 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved