• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಜೂ.14 ರಿಂದ ರಾಜ್ಯ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 09 2025, 12:29 AM IST
ಕಳೆದ ಲೋಕಸಭಾ ಚುನಾವಣೆ ಕೊನೆ ಹಂತದ ಬೆಳವಣಿಗೆಯಲ್ಲಿ ಪಕ್ಷದ ಉಳಿವಿಗಾಗಿ ಮತ್ತು ಕಾರ್ಯಕರ್ತರಿಗೋಸ್ಕರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ ಕೀರ್ತಿ ಜಿಲ್ಲೆಯ ಜನರಿಗೆ ಸಲ್ಲುತ್ತದೆ.

ಇಂದಿನಿಂದ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ

Jun 01 2025, 07:41 AM IST

ವಿಧಾನಸೌಧ ಕುರಿತ ಜನರಲ್ಲಿನ ಕುತೂಹಲ ತಣಿಸಲು ಆರಂಭಿಸಲಾಗಿರುವ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ ಭಾನುವಾರದಿಂದ ಪ್ರಾರಂಭವಾಗುತ್ತಿದೆ.

ನಗರದಲ್ಲಿ ದೇಗುಲಗಳ ‘ದಿವ್ಯ ದರ್ಶನ’ ಪ್ರವಾಸ : 8 ದೇವಸ್ಥಾನಗಳ ಪ್ಯಾಕೇಜ್‌

May 29 2025, 02:25 AM IST
ನಗರದ ಪ್ರಮುಖ ಎಂಟು ದೇವಸ್ಥಾನಗಳ ಪ್ರವಾಸಕ್ಕಾಗಿ ಬಿಎಂಟಿಸಿ ವತಿಯಿಂದ ಆರಂಭಿಸಿರುವ ಒಂದು ದಿನದ ಪ್ಯಾಕೇಜ್‌ ‘ದಿವ್ಯ ದರ್ಶನ’ ಪ್ರವಾಸಿ ಬಸ್‌ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಪಾಕ್ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಬಯಲು ಮಾಡಲು ಭಾರತದ ಮತ್ತೆರಡು ನಿಯೋಗ ಪ್ರವಾಸ ಶುರು

May 25 2025, 01:23 AM IST
ಪಾಕ್ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಬಯಲು ಮಾಡಲು ಭಾರತ ರಚಿಸಿರುವ 7 ಸರ್ವಪಕ್ಷ ನಿಯೋಗಗಳ ಪೈಕಿ 2 ನಿಯೋಗಗಳು ಶನಿವಾರದಿಂದ ಪ್ರವಾಸ ಆರಂಭಿಸಿವೆ.

ಜೀವನಾನುಭವಗಳ ವಿನಿಮಯವೇ ಪ್ರವಾಸ ಸಾಹಿತ್ಯ: ವ್ಯಾಸ ದೇಶಪಾಂಡೆ

May 23 2025, 12:12 AM IST
ಪ್ರವಾಸ ಕಥನಕ್ಕೆ ಶತಮಾನಗಳ ಇತಿಹಾಸವಿದೆ. ಪ್ರವಾಸಿ ಸಾಹಿತ್ಯಕ್ಕೆ ತನ್ನದೇ ಆದ ವೈಶಿಷ್ಟ್ಯತೆಗಳಿವೆ.

ಡಿವೈಡರ್‌ ದಾಟಿ ಬಸ್‌ಗೆ ಕಾರ್‌ ಡಿಕ್ಕಿ : ಪ್ರವಾಸ ಮುಗಿಸಿ ಬರ್ತಿದ್ದ 6 ಜನರು ಸಾವು

May 22 2025, 12:58 AM IST
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.

ಮೋದಿ ಸೌದಿ ಪ್ರವಾಸ ಶುರು: 6 ಒಪ್ಪಂದಗಳಿಗೆ ಸಹಿ ಸಾಧ್ಯತೆ

Apr 23 2025, 12:37 AM IST
ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಮಂಗಳವಾರ ಅದ್ಧೂರಿ ಸ್ವಾಗತ ದೊರೆತಿದೆ. ಮೋದಿ ತಮ್ಮ ಭೇಟಿಯಲ್ಲಿ ಉಭಯ ದೇಶಗಳ ನಡುವಿನ ಹಜ್ ಯಾತ್ರೆಯಲ್ಲಿ ಭಾರತದ ಕೋಟಾ ಸೇರಿದಂತೆ 6 ಪ್ರಮುಖ ಒಪ್ಪಂದಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಇಂದಿನಿಂದ ಉಪ ಲೋಕಾಯುಕ್ತ ಬಿ.ವೀರಪ್ಪ ಜಿಲ್ಲಾ ಪ್ರವಾಸ, ವಿವಿಧ ಸ್ಥಳಗಳಿಗೆ ಭೇಟಿ

Apr 22 2025, 01:49 AM IST
ನ್ಯಾಯಮೂರ್ತಿ ಹಾಗೂ ರಾಜ್ಯದ ಉಪ ಲೋಕಾಯುಕ್ತ ಬಿ.ವೀರಪ್ಪ ಏ.22 ರಿಂದ 26ರವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಪ್ರಭಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ತಿಳಿಸಿದ್ದಾರೆ.

ಜನಾಕ್ರೋಶಕ್ಕೆ ಹೆದರಿ ಸಿಎಂ ರಾಜ್ಯ ಪ್ರವಾಸ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 22 2025, 01:46 AM IST
ಬೆಲೆ ಏರಿಕೆ ವಿರುದ್ಧ ದಾವಣಗೆರೆಯಲ್ಲಿ ಸೋಮವಾರ ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಯಿತು.

ಡಿಕೆಶಿ ಬೆಳ್ತಂಗಡಿ ಪ್ರವಾಸ: ದಿನವಿಡೀ ಟೆಂಪಲ್‌ ರನ್‌

Apr 21 2025, 12:46 AM IST
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಮೂಲಕ ಬೆಳ್ತಂಗಡಿ ಪ್ರವಾಸ ಆರಂಭಿಸಿದರು. ಭಾನುವಾರ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸುವ ಮೂಲಕ ಟೆಂಪಲ್ ರನ್ ಪ್ರಾರಂಭಿಸಿದರು. ಈ ಸಂದರ್ಭ ಧರ್ಮಾಧಿಕಾರಿ ಡಾ.ಹೆಗ್ಗಡೆ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved