• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿವೈಡರ್‌ ದಾಟಿ ಬಸ್‌ಗೆ ಕಾರ್‌ ಡಿಕ್ಕಿ : ಪ್ರವಾಸ ಮುಗಿಸಿ ಬರ್ತಿದ್ದ 6 ಜನರು ಸಾವು

May 22 2025, 12:58 AM IST
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.

ಮೋದಿ ಸೌದಿ ಪ್ರವಾಸ ಶುರು: 6 ಒಪ್ಪಂದಗಳಿಗೆ ಸಹಿ ಸಾಧ್ಯತೆ

Apr 23 2025, 12:37 AM IST
ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಮಂಗಳವಾರ ಅದ್ಧೂರಿ ಸ್ವಾಗತ ದೊರೆತಿದೆ. ಮೋದಿ ತಮ್ಮ ಭೇಟಿಯಲ್ಲಿ ಉಭಯ ದೇಶಗಳ ನಡುವಿನ ಹಜ್ ಯಾತ್ರೆಯಲ್ಲಿ ಭಾರತದ ಕೋಟಾ ಸೇರಿದಂತೆ 6 ಪ್ರಮುಖ ಒಪ್ಪಂದಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಇಂದಿನಿಂದ ಉಪ ಲೋಕಾಯುಕ್ತ ಬಿ.ವೀರಪ್ಪ ಜಿಲ್ಲಾ ಪ್ರವಾಸ, ವಿವಿಧ ಸ್ಥಳಗಳಿಗೆ ಭೇಟಿ

Apr 22 2025, 01:49 AM IST
ನ್ಯಾಯಮೂರ್ತಿ ಹಾಗೂ ರಾಜ್ಯದ ಉಪ ಲೋಕಾಯುಕ್ತ ಬಿ.ವೀರಪ್ಪ ಏ.22 ರಿಂದ 26ರವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಪ್ರಭಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ತಿಳಿಸಿದ್ದಾರೆ.

ಜನಾಕ್ರೋಶಕ್ಕೆ ಹೆದರಿ ಸಿಎಂ ರಾಜ್ಯ ಪ್ರವಾಸ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 22 2025, 01:46 AM IST
ಬೆಲೆ ಏರಿಕೆ ವಿರುದ್ಧ ದಾವಣಗೆರೆಯಲ್ಲಿ ಸೋಮವಾರ ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಯಿತು.

ಡಿಕೆಶಿ ಬೆಳ್ತಂಗಡಿ ಪ್ರವಾಸ: ದಿನವಿಡೀ ಟೆಂಪಲ್‌ ರನ್‌

Apr 21 2025, 12:46 AM IST
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಮೂಲಕ ಬೆಳ್ತಂಗಡಿ ಪ್ರವಾಸ ಆರಂಭಿಸಿದರು. ಭಾನುವಾರ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸುವ ಮೂಲಕ ಟೆಂಪಲ್ ರನ್ ಪ್ರಾರಂಭಿಸಿದರು. ಈ ಸಂದರ್ಭ ಧರ್ಮಾಧಿಕಾರಿ ಡಾ.ಹೆಗ್ಗಡೆ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು.

22ರಿಂದ ಉಪ ಲೋಕಾಯುಕ್ತರ ಪ್ರವಾಸ: ಸಾರ್ವಜನಿಕರಿಂದ ನೇರ ದೂರು ಸ್ವೀಕಾರ

Apr 19 2025, 12:32 AM IST
ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಏ.22 ರಿಂದ 26 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಏ.24ರಂದು ಜಿಲ್ಲಾಧಿಕಾರಿ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ನೇರವಾಗಿ ದೂರು ಅರ್ಜಿಗಳನ್ನು ಸ್ವೀಕರಿಸುವರು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ. ಇಟ್ನಾಳ್ ಹೇಳಿದ್ದಾರೆ.

ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಪ್ರವಾಸ ಪ್ಯಾಕೇಜ್ ಪ್ರಕಟ

Apr 14 2025, 01:16 AM IST
ದಕ್ಷಿಣ ಕೊರಿಯಾ, ಯುರೋಪ್, ನೇಪಾಳ, ಶ್ರೀಲಂಕಾ, ಊಟಿ, ಅಯೋಧ್ಯೆ, ಕಾಶ್ಮೀರ ಮುಂತಾದ ದೇಶ- ವಿದೇಶಗಳ ವಿಶೇಷ ಸ್ಥಳಗಳಿಗೆ ಪ್ರವಾಸ ಪ್ಯಾಕೇಜ್ ಪ್ರಕಟಿಸುವ ಮೂಲಕ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಾಗಿದೆ. ಭಾರತೀಯ ರೈಲ್ವೆಯಡಿ ಕಾರ್ಯನಿರ್ವಹಿಸುವ ಐಆರ್‌ಸಿಟಿ ಇದನ್ನು ಆಯೋಜಿಸುತ್ತಿದೆ.

ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರ ಜಿಲ್ಲಾ ಪ್ರವಾಸ

Apr 09 2025, 12:30 AM IST
ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಏ.15, 16 ಮತ್ತು 17ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳುವರು. ಏ.14ರಂದು ರಾತ್ರಿ 8.30ಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.

ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಥಾಯ್ಲೆಂಡ್‌, ಶ್ರೀಲಂಕಾ ಪ್ರವಾಸ

Apr 03 2025, 12:30 AM IST
ಪ್ರಧಾನಿ ನರೇಂದ್ರ ಮೋದಿ, ಗುರುವಾರದಿಂದ ನಾಲ್ಕು ದಿನಗಳ ಕಾಲ ಥಾಯ್ಲೆಂಡ್‌, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.3, 4 ರಂದು ಥಾಯ್ಲೆಂಡ್‌ಗೆ ಭೇಟಿ ನೀಡಲಿರುವ ಪ್ರಧಾನಿ ಬಿಮ್‌ಸ್ಟೆಕ್ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ಏ.2ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ - ಏ. 3ರಂದು ರಾಹುಲ್‌ ಗಾಂಧಿ ಭೇಟಿ

Mar 29 2025, 11:19 AM IST

 ಸಿದ್ದರಾಮಯ್ಯ ಅವರು  ಏ.2ರಂದು ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ವರಿಷ್ಠ ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಹನಿಟ್ರ್ಯಾಪ್‌ ಪ್ರಕರಣವೂ ಸೇರಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಲ್ಲಿರುವ ಹಲವು ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved