• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಂಡೀಗಡಕ್ಕೆ ಐದು ದಿನ ಮಂಡ್ಯ ನಗರಸಭೆ ಸದಸ್ಯರ ಪ್ರವಾಸ...!

Feb 25 2025, 12:47 AM IST
ಮಂಡ್ಯ ನಗರ ಸ್ವಚ್ಛತೆ ಕುರಿತು ಅಧ್ಯಯನ ನಡೆಸುವ ಸಲುವಾಗಿ ನಗರಸಭಾ ಸದಸ್ಯರು ಫೆ.೨೮ ರಿಂದ ಐದು ದಿನಗಳ ಕಾಲ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಒಳಚರಂಡಿ ಸ್ವಚ್ಛತೆ, ಸಂಸ್ಕರಣೆ ಹಾಗೂ ತ್ಯಾಜ್ಯದಿಂದ ವಿದ್ಯುಚ್ಛಕ್ತಿ ಉತ್ಪಾದನೆ ಮಾಡುವ ಕುರಿತಂತೆ ಚಂಡೀಗಢಕ್ಕೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದ್ದು, ೩೦ ಲಕ್ಷ ರು. ವೆಚ್ಚದಲ್ಲಿ ಸದಸ್ಯರನ್ನು ಅಧ್ಯಯನಕ್ಕೆ ಕಳುಹಿಸಲಾಗುತ್ತಿದೆ.

17, 18ರಂದು ಸಚಿವ ದರ್ಶನಾಪುರ ಜಿಲ್ಲಾ ಪ್ರವಾಸ

Feb 15 2025, 12:35 AM IST
Minister to visit Darshanapura district on 17th and 18th

ಭಾರತದ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಅಮೆರಿಕ ಪ್ರವಾಸ ಶುರು : ಬೆಟ್ಟದಷ್ಟು ನಿರೀಕ್ಷೆ

Feb 14 2025, 12:32 AM IST
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ 2 ದಿನಗಳ ಬಹುನಿರೀಕ್ಷಿತ ಪ್ರವಾಸ ಅಮೆರಿಕ ಕಾಲಮಾನ ಗುರುವಾರ ಬೆಳಗ್ಗೆ ಆರಂಭವಾಗಿದೆ. ಭೇಟಿ ವೇಳೆ ಅವರು ಅಮೆರಿಕದಲ್ಲಿ 2ನೇ ಬಾರಿ ಅಧಿಕಾರಕ್ಕೆ ಬಂದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜತೆ ವಲಸಿಗರ ಸಮಸ್ಯೆ ಹಾಗೂ ತೆರಿಗೆ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲಿದ್ದಾರೆ.

ಅಧ್ಯಯನ ಪ್ರವಾಸ ವೇಳೆ ಸರ್ಕಾರಿ ಖರ್ಚಲ್ಲಿ ಶಾಸಕರು ಪ್ರಯಾಗ್‌ರಾಜ್‌, ಕಾಶಿಗೆ ಭೇಟಿ: ವಿವಾದ

Feb 13 2025, 11:37 AM IST

ವಿಧಾನಸಭೆ ಅರ್ಜಿ ಸಮಿತಿ ಹಾಗೂ ವಸತಿ ಸೌಕರ್ಯಗಳ ಸಮಿತಿ ಅಧ್ಯಕ್ಷರೂ ಆಗಿರುವ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಶಾಸಕರು ಉತ್ತರಪ್ರದೇಶದ ಅಧ್ಯಯನ ಪ್ರವಾಸದ ವೇಳೆ ಕುಂಭಮೇಳ ನಡೆಯುವ ಪ್ರಯಾಗ್‌ರಾಜ್‌ ಸೇರಿ ಕಾಶಿ ಮತ್ತಿತರ ಕಡೆ ಭೇಟಿ ಮಾಡಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದೆ.

ಒಡೆದ ಮನಸ್ಸುಗಳ ಒಂದಾಗಿಸಲು ಪ್ರವಾಸ

Feb 09 2025, 01:15 AM IST
ಬಿಜೆಪಿಯಲ್ಲಿ ಒಡೆದ ಮನಸುಗಳ ನಾಯಕರು, ಹಿಂದೂ ಮುಖಂಡರನ್ನು ಒಗ್ಗೂಡಿಸಲು ಹಾಗೂ ಪಕ್ಷವನ್ನು ಸಂಘಟಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ: ಮೈಲಾರಿಯಲ್ಲಿ ತಿಂಡಿ, ಸ್ನೇಹಿತರ ಮನೆ, ಆಸ್ಪತ್ರೆಗೆ ಭೇಟಿ

Feb 02 2025, 01:00 AM IST
ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರು ದೋಸೆ ಸವಿದರು. ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಇಷ್ಟವಾದ ದೋಸೆ ತಿನ್ನುವ ಸಿದ್ದರಾಮಯ್ಯ ಅವರಿಗೆ ಶನಿವಾರ ಅವರ ಪುತ್ರ ಡಾ. ಯತೀಂದ್ರ, ಶಾಸಕ ಎ.ಆರ್. ಕೃಷ್ಣಮೂರ್ತಿ ಸಾಥ್ ನೀಡಿದರು.

ರಾಜ್ಯದ ವಿವಿಧೆಡೆ ಫೆಬ್ರವರಿ ತಿಂಗಳಲ್ಲಿ ರಂಭಾಪುರಿ ಶ್ರೀ ಪ್ರವಾಸ

Jan 29 2025, 01:35 AM IST
rambhapuri shri trip, ರಂಭಾಪುರಿ ಶ್ರೀ, ಪ್ರವಾಸ

ಇಂದಿನಿಂದ ಉಪ ಲೋಕಾಯುಕ್ತರ ಪ್ರವಾಸ, ವಿವಿಧ ಕಾರ್ಯಕ್ರಮ

Jan 22 2025, 12:34 AM IST
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಜ.22 ರಿಂದ 24 ರವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾಸಿಕ ಪ್ರವಾಸ ವರದಿ ಸಲ್ಲಿಸದಿದ್ದರೆ ನೋಟಿಸ್‌: ಸಂಸದ ತುಕಾರಾಂ

Jan 21 2025, 12:32 AM IST
ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಜಿಲ್ಲೆ ಜನರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ.

ಶೀಘ್ರವೇ 15 ಕೈ ಶಾಸಕರಿಗೆ ದುಬೈ ಪ್ರವಾಸ - ಸತೀಶ್‌ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿಕೆಯಿಂದ ರಾಜಕೀಯ ಸಂಚಲನ

Jan 18 2025, 09:33 AM IST

ಶೀಘ್ರವೇ 15 ಜನ ಕಾಂಗ್ರೆಸ್‌ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved