• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ: ಮೈಲಾರಿಯಲ್ಲಿ ತಿಂಡಿ, ಸ್ನೇಹಿತರ ಮನೆ, ಆಸ್ಪತ್ರೆಗೆ ಭೇಟಿ

Feb 02 2025, 01:00 AM IST
ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರು ದೋಸೆ ಸವಿದರು. ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಇಷ್ಟವಾದ ದೋಸೆ ತಿನ್ನುವ ಸಿದ್ದರಾಮಯ್ಯ ಅವರಿಗೆ ಶನಿವಾರ ಅವರ ಪುತ್ರ ಡಾ. ಯತೀಂದ್ರ, ಶಾಸಕ ಎ.ಆರ್. ಕೃಷ್ಣಮೂರ್ತಿ ಸಾಥ್ ನೀಡಿದರು.

ರಾಜ್ಯದ ವಿವಿಧೆಡೆ ಫೆಬ್ರವರಿ ತಿಂಗಳಲ್ಲಿ ರಂಭಾಪುರಿ ಶ್ರೀ ಪ್ರವಾಸ

Jan 29 2025, 01:35 AM IST
rambhapuri shri trip, ರಂಭಾಪುರಿ ಶ್ರೀ, ಪ್ರವಾಸ

ಇಂದಿನಿಂದ ಉಪ ಲೋಕಾಯುಕ್ತರ ಪ್ರವಾಸ, ವಿವಿಧ ಕಾರ್ಯಕ್ರಮ

Jan 22 2025, 12:34 AM IST
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಜ.22 ರಿಂದ 24 ರವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾಸಿಕ ಪ್ರವಾಸ ವರದಿ ಸಲ್ಲಿಸದಿದ್ದರೆ ನೋಟಿಸ್‌: ಸಂಸದ ತುಕಾರಾಂ

Jan 21 2025, 12:32 AM IST
ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಜಿಲ್ಲೆ ಜನರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ.

ಶೀಘ್ರವೇ 15 ಕೈ ಶಾಸಕರಿಗೆ ದುಬೈ ಪ್ರವಾಸ - ಸತೀಶ್‌ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿಕೆಯಿಂದ ರಾಜಕೀಯ ಸಂಚಲನ

Jan 18 2025, 09:33 AM IST

ಶೀಘ್ರವೇ 15 ಜನ ಕಾಂಗ್ರೆಸ್‌ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ವಿದ್ಯಾರ್ಥಿಗಳು, ರೈತರಿಗೆ ಹಾಲಿನ ಡೈರಿ ಪ್ರವಾಸ : ಅವಕಾಶ ಕಲ್ಪಿಸುತ್ತಿದೆ ಬಮೂಲ್‌

Jan 09 2025, 01:48 AM IST
ವಿದ್ಯಾರ್ಥಿಗಳು ಮತ್ತು ರೈತರು ಇನ್ಮುಂದೆ ಹಾಲಿನ ಡೈರಿಗೆ ಭೇಟಿ ನೀಡಿ ಅಲ್ಲಿನ ಉತ್ಪನ್ನಗಳನ ಉತ್ಪಾದನೆಯ ವಿಧಾನವನ್ನು ವೀಕ್ಷಿಸಲು ಬಮೂಲ್‌ ಅವಕಾಶ ನೀಡಿದೆ.

ಆಯ್ಕೆ ಗೊಂದಲದಲ್ಲೇ ಮುಗಿದ ಆಸೀಸ್‌ ಪ್ರವಾಸ: ಇನ್ನು 6 ತಿಂಗಳಲ್ಲೇ ಬಲಿಷ್ಠ ತಂಡ ಕಟ್ಟುವ ಸವಾಲು

Jan 07 2025, 12:15 AM IST
ಇನ್ನು ಟಿ20, ಏಕದಿನ, ಚಾಂಪಿಯನ್ಸ್‌ ಟ್ರೋಫಿ ಕಡೆ ಗಮನ ಹರಿಸಲಿರುವ ಭಾರತ ತಂಡ. ಜೂನ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿ. 6 ತಿಂಗಳಲ್ಲಿ ಬಲಿಷ್ಠ ಟೆಸ್ಟ್‌ ತಂಡ ಕಟ್ಟುವ ಸವಾಲು. ಆಯ್ಕೆ ಹಲವಿದ್ದರೂ, ಗೊಂದಲವೇ ಹೆಚ್ಚು. ಪ್ರತಿಭಾವಂತರಿಗೆ ಸಿಗುತ್ತಿಲ್ಲ ಅವಕಾಶ

ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರುಗಳಿಂದ ರಾಜ್ಯದ ವಿವಿಧೆಡೆ ಪ್ರವಾಸ: ಸಿ.ಎಚ್.ಬಾಳನಗೌಡ್ರ

Jan 02 2025, 12:30 AM IST
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಜನವರಿ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.

ಪ್ರವಾಸ ಪ್ರವಾಸಿಗನ ಸ್ವನಾಭವದ ಒಂದು ದಾಖಲೆ: ಲೇಖಕಿ ಶೈಲಜಾ ಹಾಸನ್‌

Dec 25 2024, 12:50 AM IST
ಪ್ರವಾಸ ಕಥನ ಪ್ರವಾಸಿಗನ ‌ಸ್ವಾನುಭವದ ಒಂದು ದಾಖಲೀಕರಣವಾಗಿದೆ ಎಂದು ಲೇಖಕಿ ಶೈಲಜಾ ಹಾಸನ್‌ ಹೇಳಿದರು. ಹಾಸನದಲ್ಲಿ ಸಾಹಿತ್ಯದ ನಡಿಗೆ ಸಮುದಾಯದೆಡೆಗೆ ‘ತಿಂಗಳ ತಿರುಳು’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯುಚ್ಚ ಗೌರವ ಪ್ರದಾನ

Dec 23 2024, 01:00 AM IST
ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಅನ್ನು ಭಾನುವಾರ ಪ್ರದಾನ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved