• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ದರ್ಶನಾಪೂರ ಪ್ರವಾಸ

Aug 24 2024, 01:15 AM IST
minister Darshnapur tour

ಕೃಷಿ ಸಚಿವರಿಂದ ಜಿಲ್ಲಾ ಪ್ರವಾಸ, ರೈತರೊಂದಿಗೆ ಸಂವಾದ

Aug 22 2024, 12:56 AM IST
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ ಮಣ್ಣಿನ ಆರೋಗ್ಯ ಕಾಪಾಡಲು ರಾಸಾಯನಿಕ ಗೊಬ್ಬರಗಳ ಬಳಕೆ ನಿಲ್ಲಿಸಬೇಕು, ತಾತ್ಕಾಲಿಕ ಇಳುವರಿಗಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸುವುದು ದೀರ್ಘಕಾಲೀನ ತೊಂದರೆಗಳಿಗೆ ಅವಕಾಶವಾಗುವುದರಿಂದ ಸಾವಯವ ಕೃಷಿಗೆ ರೈತರು ಒಲವು ತೋರಬೇಕೆಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮನವಿ ಮಾಡಿದರು.

ನಾಳೆ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಪ್ರವಾಸ

Aug 22 2024, 12:54 AM IST
ಮುಂಬರುವ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.23ರಂದು ತಾಲೂಕಿನ ಹೊಂಗನೂರು ಜಿಪಂ ಹಾಗೂ ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ವಿದೇಶ ಪ್ರವಾಸ : ಪೋಲೆಂಡ್, ಉಕ್ರೇನ್‌ಗೆ ಐತಿಹಾಸಿಕ ಭೇಟಿ

Aug 20 2024, 12:51 AM IST

ಪ್ರಧಾನಿ ನರೇಂದ್ರ ಮೋದಿ ಆ.21ರಿಂದ ಮೂರು ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಮೋದಿ ಆ.21ಕ್ಕೆ ಪೋಲೆಂಡ್‌ಗೆ ಮತ್ತು ಆ.23ರಂದು ಯುದ್ಧಪೀಡಿತ ಉಕ್ರೇನ್‌ ದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಮಾಲೂರಿನಲ್ಲಿ ರಾಜಕೀಯ ರಂಗೇರಿಸಿದ ಪುರಸಭೆ ಚುನಾವಣೆ : 15 ಕಾಂಗ್ರೆಸ್‌ ಸದಸ್ಯರ ಪ್ರವಾಸ

Aug 20 2024, 12:49 AM IST
ಮಾಲೂರು ಪುರಸಭೆಯ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್ 23 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನ 15 ಸದಸ್ಯರು ಶಾಸಕರ ಸೂಚನೆ ಮೇರೆಗೆ ಪ್ರವಾಸ ತೆರಳಿದ್ದಾರೆ. ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಪೈಪೋಟಿ ಏರ್ಪಟ್ಟಿದೆ.

ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ ಜಿಲ್ಲಾ ಪ್ರವಾಸ

Aug 15 2024, 01:46 AM IST
District In-charge Minister Darshanapur district tour

ಚಿಲಿ ವಿವಿಗೆ ಪ್ರವಾಸ ತೆರಳಲಿರುವ ದಾವಿವಿ ಪ್ರೊ.ಕುಂಬಾರ, ಪ್ರೊ.ಮಹಾಬಲೇಶ್ವರ

Aug 14 2024, 12:55 AM IST
ವೈಜ್ಞಾನಿಕ ಪ್ರಕಟಣೆಗಳ ಅವಲೋಕನ ಕುರಿತ ವಿಶೇಷ ಉಪನ್ಯಾಸ ನೀಡಲು ಹಾಗೂ ವೈಜ್ಞಾನಿಕ ಸಂಶೋಧನೆಗಳ ಒಡಂಬಡಿಕೆಗಾಗಿ ಲ್ಯಾಟಿನ್ ಅಮೇರಿಕಾ ಪ್ರಾಂತ್ಯದ ಚಿಲಿ ದೇಶದ ವಿಶ್ವವಿದ್ಯಾನಿಲಯ ಆಹ್ವಾನದ ಮೇರೆಗೆ ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಬಿ.ಡಿ.ಕುಂಬಾರ ಆ.16ರಂದು ಪ್ರವಾಸ ಕೈಗೊಳ್ಳಲಿದ್ದಾರೆ.

ಗುಡೇಕೋಟೆ ವಿಸ್ಮಯ ಕಲ್ಲುಗಳ ಸ್ಥಳಕ್ಕೆ ಕೂಡ್ಲಿಗಿ ವಿದ್ಯಾರ್ಥಿಗಳ ಪ್ರವಾಸ

Aug 07 2024, 01:11 AM IST
ಪುನೀತ್ ರಾಜಕುಮಾರ್ ಕೊನೆಯ ಚಿತ್ರ ಗಂಧದಗುಡಿಯಲ್ಲಿ ಈ ವಿಸ್ಮಯ ಕಲ್ಲುಗಳನ್ನು ಪುನೀತ್ ಚಿತ್ರಿಸಿದ್ದಾರೆ.

ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ

Aug 03 2024, 01:34 AM IST
ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮೊದಲ ತಂಡವು ಅಕ್ಟೋಬರ್‌ ವೇಳೆಗೆ ಅಧ್ಯಯನ ಪ್ರವಾಸಕ್ಕಾಗಿ ಸಿಂಗಾಪುರಕ್ಕೆ ತೆರಳಲಿದೆ.

ರಾಜ್ಯದ ಹಲವೆಡೆ ಅತಿವೃಷ್ಟಿ, ನೆರೆ ಹಾವಳಿ -ಇಂದು, ನಾಳೆ ಬಿಜೆಪಿಯಿಂದ ದಿಢೀರ್ ನೆರೆ ಪರಿಶೀಲನೆ ಪ್ರವಾಸ

Jul 30 2024, 12:45 AM IST
ರಾಜ್ಯದ ಹಲವೆಡೆ ಅತಿವೃಷ್ಟಿ, ನೆರೆ ಹಾವಳಿ ಉಂಟಾಗಿರುವ ಸಂದರ್ಭದಲ್ಲಿ ‘ಮೈಸೂರು ಚಲೋ’ ಹಮ್ಮಿಕೊಂಡರೆ ಸಾರ್ವಜನಿಕರ ಟೀಕೆ ಎದುರಿಸಬೇಕಾದೀತು ಎಂಬ ಹಿಂಜರಿಕೆಯಿಂದ ಪ್ರತಿಪಕ್ಷ ಬಿಜೆಪಿಯು ದಿಢೀರನೆ ನೆರೆಪೀಡಿತ ಪ್ರದೇಶಕ್ಕೆ ಪರಿಶೀಲನಾ ಪ್ರವಾಸ ಹಮ್ಮಿಕೊಳ್ಳಲು ತಂಡಗಳನ್ನು ರಚಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved