ರಾಜ್ಯದ ಹಲವೆಡೆ ಅತಿವೃಷ್ಟಿ, ನೆರೆ ಹಾವಳಿ -ಇಂದು, ನಾಳೆ ಬಿಜೆಪಿಯಿಂದ ದಿಢೀರ್ ನೆರೆ ಪರಿಶೀಲನೆ ಪ್ರವಾಸ
Jul 30 2024, 12:45 AM ISTರಾಜ್ಯದ ಹಲವೆಡೆ ಅತಿವೃಷ್ಟಿ, ನೆರೆ ಹಾವಳಿ ಉಂಟಾಗಿರುವ ಸಂದರ್ಭದಲ್ಲಿ ‘ಮೈಸೂರು ಚಲೋ’ ಹಮ್ಮಿಕೊಂಡರೆ ಸಾರ್ವಜನಿಕರ ಟೀಕೆ ಎದುರಿಸಬೇಕಾದೀತು ಎಂಬ ಹಿಂಜರಿಕೆಯಿಂದ ಪ್ರತಿಪಕ್ಷ ಬಿಜೆಪಿಯು ದಿಢೀರನೆ ನೆರೆಪೀಡಿತ ಪ್ರದೇಶಕ್ಕೆ ಪರಿಶೀಲನಾ ಪ್ರವಾಸ ಹಮ್ಮಿಕೊಳ್ಳಲು ತಂಡಗಳನ್ನು ರಚಿಸಿದೆ.