• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಹ್ಯಾಕಾಶಕ್ಕೆ ಪ್ರವಾಸ ಹೋಗಿ ಬಂದ ಭಾರತೀಯ ಗೋಪಿಚಂದ್‌

May 20 2024, 01:31 AM IST
ಅಮೆರಿಕದ ಶ್ರೀಮಂತ ಉದ್ಯಮಿ ಜೆಫ್‌ ಬೆಜೋಸ್‌ ಒಡೆತನದ ಬ್ಲ್ಯೂ ಒರಿಜಿನ್‌ ಬಾಹ್ಯಾಕಾಶ ನೌಕೆಯಲ್ಲಿ ಭಾರತೀಯ ಮೂಲದ ಉದ್ಯಮಿ, ಪೈಲಟ್‌ ಗೋಪಿಚಂದ್ ಥೋಟಕುರ ಭಾನುವಾರ ಬಾಹ್ಯಾಕಾಶ ಪ್ರವಾಸ ನಡೆಸಿದ್ದಾರೆ.

ಕುರುಬ ಮತಗಳಿಗಾಗಿ ಸಿಎಂ ಜಿಲ್ಲಾ ಪ್ರವಾಸ

May 06 2024, 12:38 AM IST
ಕುರುಬ ಸಮುದಾಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡುಗೆ ಏನು ಎಂದು ಅವರೇ ಹೇಳಬೇಕು. ಇದೀಗ ಕುರುಬ ಸಮುದಾಯ ಮತಕ್ಕಾಗಿ ಮುಖ್ಯಮಂತ್ರಿ ಅವರನ್ನೇ ಜಿಲ್ಲೆ ಸೇರಿದಂತೆ ಇತರೆ ಕಡೆಗಳಲ್ಲಿ ಪ್ರವಾಸ ಮಾಡಿಸುತ್ತಿದ್ದಾರೆ. ಪ್ರಸ್ತುತ 2024ರ ಲೋಕಸಭಾ ಚುನಾವಣೆ, ಜಾತಿ ಆಧಾರಿತ ಚುನಾವಣೆಯಲ್ಲ. ಇದು ಇಡೀ ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ರಂಭಾಪುರಿ ಶ್ರೀಗಳ ಪ್ರವಾಸ

Apr 30 2024, 02:13 AM IST
ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮೇ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರು ತಿಳಿಸಿದ್ದಾರೆ.

ಸಂಕಷ್ಟಕ್ಕೆ ಸ್ಪಂದಿಸದ ಪ್ರಧಾನಿ ಮೋದಿ ಮತಭಿಕ್ಷೆಗೆ ರಾಜ್ಯ ಪ್ರವಾಸ

Apr 14 2024, 01:55 AM IST
ನರೇಂದ್ರ ಮೋದಿ ಆಳ್ವಿಕೆಯಲ್ಲಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇದು ಘೋಷಿತ ತುರ್ತು ಪರಿಸ್ಥಿತಿಗಿಂತಲೂ ಹೆಚ್ಚು ಅಪಾಯಕಾರಿ. ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮತಭಿಕ್ಷೆಗಾಗಿ ಮೋದಿ ಕರ್ನಾಟಕಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಟೀಕಿಸಿದರು.

ಲೋಕಜ್ಞಾನ ಅರಿಯಲು ಪ್ರವಾಸ ಅವಶ್ಯಕ: ಅರವಟಗಿಮಠ

Apr 01 2024, 12:47 AM IST
ನಮ್ಮ ಪ್ರವಾಸದಲ್ಲಿ ಒಟ್ಟು ಎಂಟು ಜ್ಯೋತಿರ್ಲಿಂಗಗಳು, ಅನೇಕ ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳಿದ್ದವು. ಎಲ್ಲವನ್ನೂ ಅತ್ಯಂತ ಸಮಾಧಾನದಿಂದ ನೋಡಿಕೊಂಡು ಬಂದೆವು

ಏಪ್ರಿಲ್ ನಲ್ಲಿ ರಂಭಾಪುರಿ ಶ್ರೀ ಪ್ರವಾಸ

Mar 30 2024, 12:45 AM IST
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಏಪ್ರಿಲ್ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ಪ್ರಕಟಣೆ ತಿಳಿಸಿದೆ.

ಪಕ್ಷ ಸಂಘಟನೆಗೆ ಬಿ.ವೈ. ವಿಜಯೇಂದ್ರ ಪ್ರವಾಸ

Mar 27 2024, 01:09 AM IST
ಮೈಸೂರಿಗೆ ಆಗಮಿಸಲಿರುವ ಬಿ.ವೈ. ವಿಜಯೇಂದ್ರ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಡಿಕೇರಿಗೆ ತೆರಳುವರು. ಸಂಜೆ ಮೈಸೂರಿಗೆ ಆಗಮಿಸಲಿರುವ ವಿಜಯೇಂದ್ರ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.

ಹವಾಮಾನ ವೈಪರೀತ್ಯಪ್ರಧಾನಿ ಮೋದಿ ಭೂತಾನ್‌ ಪ್ರವಾಸ ಮುಂದೂಡಿಕೆ

Mar 21 2024, 01:04 AM IST
ಮಾ.21ರಿಂದ ಆರಂಭವಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭೂತಾನ್‌ ಪ್ರವಾಸ ಮುಂದೂಡಲಾಗಿದೆ.

ಧಾರವಾಡ ಸೇರಿ ರಾಜ್ಯದ ಐದು ಕಡೆ ಮೋದಿ ಪ್ರವಾಸ: ಜೋಶಿ

Mar 12 2024, 02:08 AM IST
ಧಾರವಾಡ ಸೇರಿ ರಾಜ್ಯದ ಐದು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಎರಡು ದಿನಗಳಲ್ಲಿ ಸ್ಥ‍ಳ ಅಂತಿಮಗೊಳಿಸಲಾಗುವುದು.

ಸುರಪುರ: ಎಂಬಿಎ ವಿದ್ಯಾರ್ಥಿಗಳ ಪ್ರವಾಸ, ಸಂವಾದ

Mar 06 2024, 02:17 AM IST
ಸುರಪುರ ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಹುಬ್ಬಳ್ಳಿಯಲ್ಲಿ 3 ದಿನಗಳ ಕಾಲ ಕೈಗಾರಿಕಾ ಹಾಗೂ ಶೈಕ್ಷಣಿಕ ಪ್ರವಾಸ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved