• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲೂರಿನಲ್ಲಿ ರಾಜಕೀಯ ರಂಗೇರಿಸಿದ ಪುರಸಭೆ ಚುನಾವಣೆ : 15 ಕಾಂಗ್ರೆಸ್‌ ಸದಸ್ಯರ ಪ್ರವಾಸ

Aug 20 2024, 12:49 AM IST
ಮಾಲೂರು ಪುರಸಭೆಯ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್ 23 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನ 15 ಸದಸ್ಯರು ಶಾಸಕರ ಸೂಚನೆ ಮೇರೆಗೆ ಪ್ರವಾಸ ತೆರಳಿದ್ದಾರೆ. ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಪೈಪೋಟಿ ಏರ್ಪಟ್ಟಿದೆ.

ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ ಜಿಲ್ಲಾ ಪ್ರವಾಸ

Aug 15 2024, 01:46 AM IST
District In-charge Minister Darshanapur district tour

ಚಿಲಿ ವಿವಿಗೆ ಪ್ರವಾಸ ತೆರಳಲಿರುವ ದಾವಿವಿ ಪ್ರೊ.ಕುಂಬಾರ, ಪ್ರೊ.ಮಹಾಬಲೇಶ್ವರ

Aug 14 2024, 12:55 AM IST
ವೈಜ್ಞಾನಿಕ ಪ್ರಕಟಣೆಗಳ ಅವಲೋಕನ ಕುರಿತ ವಿಶೇಷ ಉಪನ್ಯಾಸ ನೀಡಲು ಹಾಗೂ ವೈಜ್ಞಾನಿಕ ಸಂಶೋಧನೆಗಳ ಒಡಂಬಡಿಕೆಗಾಗಿ ಲ್ಯಾಟಿನ್ ಅಮೇರಿಕಾ ಪ್ರಾಂತ್ಯದ ಚಿಲಿ ದೇಶದ ವಿಶ್ವವಿದ್ಯಾನಿಲಯ ಆಹ್ವಾನದ ಮೇರೆಗೆ ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಬಿ.ಡಿ.ಕುಂಬಾರ ಆ.16ರಂದು ಪ್ರವಾಸ ಕೈಗೊಳ್ಳಲಿದ್ದಾರೆ.

ಗುಡೇಕೋಟೆ ವಿಸ್ಮಯ ಕಲ್ಲುಗಳ ಸ್ಥಳಕ್ಕೆ ಕೂಡ್ಲಿಗಿ ವಿದ್ಯಾರ್ಥಿಗಳ ಪ್ರವಾಸ

Aug 07 2024, 01:11 AM IST
ಪುನೀತ್ ರಾಜಕುಮಾರ್ ಕೊನೆಯ ಚಿತ್ರ ಗಂಧದಗುಡಿಯಲ್ಲಿ ಈ ವಿಸ್ಮಯ ಕಲ್ಲುಗಳನ್ನು ಪುನೀತ್ ಚಿತ್ರಿಸಿದ್ದಾರೆ.

ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ

Aug 03 2024, 01:34 AM IST
ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮೊದಲ ತಂಡವು ಅಕ್ಟೋಬರ್‌ ವೇಳೆಗೆ ಅಧ್ಯಯನ ಪ್ರವಾಸಕ್ಕಾಗಿ ಸಿಂಗಾಪುರಕ್ಕೆ ತೆರಳಲಿದೆ.

ರಾಜ್ಯದ ಹಲವೆಡೆ ಅತಿವೃಷ್ಟಿ, ನೆರೆ ಹಾವಳಿ -ಇಂದು, ನಾಳೆ ಬಿಜೆಪಿಯಿಂದ ದಿಢೀರ್ ನೆರೆ ಪರಿಶೀಲನೆ ಪ್ರವಾಸ

Jul 30 2024, 12:45 AM IST
ರಾಜ್ಯದ ಹಲವೆಡೆ ಅತಿವೃಷ್ಟಿ, ನೆರೆ ಹಾವಳಿ ಉಂಟಾಗಿರುವ ಸಂದರ್ಭದಲ್ಲಿ ‘ಮೈಸೂರು ಚಲೋ’ ಹಮ್ಮಿಕೊಂಡರೆ ಸಾರ್ವಜನಿಕರ ಟೀಕೆ ಎದುರಿಸಬೇಕಾದೀತು ಎಂಬ ಹಿಂಜರಿಕೆಯಿಂದ ಪ್ರತಿಪಕ್ಷ ಬಿಜೆಪಿಯು ದಿಢೀರನೆ ನೆರೆಪೀಡಿತ ಪ್ರದೇಶಕ್ಕೆ ಪರಿಶೀಲನಾ ಪ್ರವಾಸ ಹಮ್ಮಿಕೊಳ್ಳಲು ತಂಡಗಳನ್ನು ರಚಿಸಿದೆ.

ಇಂದು ಜಿಲ್ಲಾ ಉಸ್ತುವಾರಿ ಸಚಿವ ಖಂಡ್ರೆ ಪ್ರವಾಸ

Jul 28 2024, 02:09 AM IST
District In-charge Minister Khandre visit today

ಯುದ್ಧ ಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಆಗಸ್ಟ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ?

Jul 28 2024, 02:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಮುಂದಿನ ತಿಂಗಳು ಭೇಟಿ ನೀಡುವ ಸಾಧ್ಯತೆ ಇದೆ. ರಷ್ಯಾ- ಉಕ್ರೇನ್‌ ಸಮರ ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

27, 28 ರಂದು ಕುಂಚಿಟಿಗರ ಭಾವೈಕ್ಯತಾ ಪ್ರವಾಸ

Jul 26 2024, 01:39 AM IST
27th and 28 th kunchutigas tour

ತರೀಕೆರೆ ಸ್ವಚ್ಚತೆಗೆ ಚಂಡಿಗಢ ಅಧ್ಯಯನ ಪ್ರವಾಸ ಪ್ರೇರಣೆ: ಎಚ್.ಪ್ರಶಾಂತ್

Jul 11 2024, 01:35 AM IST
ತರೀಕೆರೆ, ಪಟ್ಟಣ ಸ್ವಚ್ಛತೆ ಸಮಸ್ಯೆ ಬಗೆಹರಿಸಲು ಚಂಡಿಗಢ ಅಧ್ಯಯನ ಪ್ರವಾಸ ಪ್ರೇರಣೆಯಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ತಿಳಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved