• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜುಲೈ, ಆಗಸ್ಟ್ ತಿಂಗಳಲ್ಲಿ ರಂಭಾಪುರಿ ಶ್ರೀ ವಿವಿಧೆಡೆ ಪ್ರವಾಸ

Jun 30 2024, 12:53 AM IST
ಬಾಳೆಹೊನ್ನೂರು, ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರು ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.

ಜೆಡಿಎಸ್ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 29 2024, 12:32 AM IST
ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

31 ಜಿಲ್ಲೆಗಳಲ್ಲಿ ಸೈಕಲ್ ಪ್ರವಾಸ : ಯುವಕನಿಂದ ಪರಿಸರ ಜಾಗೃತಿ

Jun 28 2024, 12:55 AM IST
7ನೇ ಹೊಸಕೋಟೆಯ ಯುವಕ 31 ಜಿಲ್ಲೆಗಳಲ್ಲಿ ಸೈಕಲ್‌ ಮೂಲಕ ಪ್ರವಾಸ ಮಾಡಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದಾರೆ. ನೆಲ ಜಲ ಸಂರಕ್ಷಣೆಯಂತಹ ಚಟುವಟಿಕೆಗಳಲ್ಲಿ ತೊಡಗುವಂತೆ ಅರಿವು ಮೂಡಿಸಿದ್ದಾರೆ.

ಜುಲೈ 2ನೇ ವಾರದಲ್ಲಿ ಮೋದಿ ರಷ್ಯಾ ಪ್ರವಾಸ ಸಾಧ್ಯತೆ

Jun 26 2024, 12:40 AM IST
ಜುಲೈ 2ನೇ ವಾರದಲ್ಲಿ ಮೋದಿ ರಷ್ಯಾ ಪ್ರವಾಸ ಮಾಡುವ ಸಾಧ್ಯತೆಯಿದ್ದು, ಪುಟಿನ್‌ ಜೊತೆಗೆ ವಾರ್ಷಿಕ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ.

ಇಎಂಐ ಕಟ್ಟಿ ಪ್ರವಾಸ ಮಾಡಿ: ಎಂಎಸ್ಐಎಲ್‌ ಆಫರ್‌

May 30 2024, 12:47 AM IST
‘ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್’ (ಎಂಎಸ್‌ಐಎಲ್‌) ಇನ್ನು ಮುಂದೆ ಪ್ರವಾಸಿ ತಾಣಗಳಿಗೆ ಕರೆದೊಯ್ಯುವ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಬುಕ್ಕಿಂಗ್ ಮೂಲಕ ತನ್ನ ಉದ್ಯಮ ವಿಸ್ತರಣೆಗೆ ಮುಂದಾಗಿದೆ.

ಬಾಹ್ಯಾಕಾಶ ಪ್ರವಾಸ: ಗೋಪಿ ಸಂತಸ

May 21 2024, 12:33 AM IST
ಮೊದಲ ಭಾರತೀಯ ಪ್ರವಾಸಿಗನಾಗಿದ್ದು ಹೆಮ್ಮೆ ಎಂದು ಗೋಪಿ ಅವರು ತಿಳಿಸಿದ್ದು, ಅಮೆರಿಕದ ಖಾಸಗಿ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿ ಬಂದ ಹಿರಿಮೆ ಅವರದ್ದಾಗಿದೆ.

ಬಾಹ್ಯಾಕಾಶಕ್ಕೆ ಪ್ರವಾಸ ಹೋಗಿ ಬಂದ ಭಾರತೀಯ ಗೋಪಿಚಂದ್‌

May 20 2024, 01:31 AM IST
ಅಮೆರಿಕದ ಶ್ರೀಮಂತ ಉದ್ಯಮಿ ಜೆಫ್‌ ಬೆಜೋಸ್‌ ಒಡೆತನದ ಬ್ಲ್ಯೂ ಒರಿಜಿನ್‌ ಬಾಹ್ಯಾಕಾಶ ನೌಕೆಯಲ್ಲಿ ಭಾರತೀಯ ಮೂಲದ ಉದ್ಯಮಿ, ಪೈಲಟ್‌ ಗೋಪಿಚಂದ್ ಥೋಟಕುರ ಭಾನುವಾರ ಬಾಹ್ಯಾಕಾಶ ಪ್ರವಾಸ ನಡೆಸಿದ್ದಾರೆ.

ಕುರುಬ ಮತಗಳಿಗಾಗಿ ಸಿಎಂ ಜಿಲ್ಲಾ ಪ್ರವಾಸ

May 06 2024, 12:38 AM IST
ಕುರುಬ ಸಮುದಾಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡುಗೆ ಏನು ಎಂದು ಅವರೇ ಹೇಳಬೇಕು. ಇದೀಗ ಕುರುಬ ಸಮುದಾಯ ಮತಕ್ಕಾಗಿ ಮುಖ್ಯಮಂತ್ರಿ ಅವರನ್ನೇ ಜಿಲ್ಲೆ ಸೇರಿದಂತೆ ಇತರೆ ಕಡೆಗಳಲ್ಲಿ ಪ್ರವಾಸ ಮಾಡಿಸುತ್ತಿದ್ದಾರೆ. ಪ್ರಸ್ತುತ 2024ರ ಲೋಕಸಭಾ ಚುನಾವಣೆ, ಜಾತಿ ಆಧಾರಿತ ಚುನಾವಣೆಯಲ್ಲ. ಇದು ಇಡೀ ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ರಂಭಾಪುರಿ ಶ್ರೀಗಳ ಪ್ರವಾಸ

Apr 30 2024, 02:13 AM IST
ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮೇ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರು ತಿಳಿಸಿದ್ದಾರೆ.

ಸಂಕಷ್ಟಕ್ಕೆ ಸ್ಪಂದಿಸದ ಪ್ರಧಾನಿ ಮೋದಿ ಮತಭಿಕ್ಷೆಗೆ ರಾಜ್ಯ ಪ್ರವಾಸ

Apr 14 2024, 01:55 AM IST
ನರೇಂದ್ರ ಮೋದಿ ಆಳ್ವಿಕೆಯಲ್ಲಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇದು ಘೋಷಿತ ತುರ್ತು ಪರಿಸ್ಥಿತಿಗಿಂತಲೂ ಹೆಚ್ಚು ಅಪಾಯಕಾರಿ. ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮತಭಿಕ್ಷೆಗಾಗಿ ಮೋದಿ ಕರ್ನಾಟಕಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಟೀಕಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved