• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್ ನಲ್ಲಿ ವಿವಿಧೆಡೆಗೆ ರಂಭಾಪುರಿ ಶ್ರೀ ಪ್ರವಾಸ

Mar 02 2024, 01:46 AM IST
ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಮಾರ್ಚ್ ನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.

ಮೂಡ್ಲಕಟ್ಟೆ ಐಎಂಜೆ ಕಾಲೇಜು: ಐಟಿ ಕಾರ್ಯಾಗಾರ, ಔದ್ಯಮಿಕ ಪ್ರವಾಸ

Mar 01 2024, 02:20 AM IST
‘ಗಿಟ್ ಹಬ್ ಮತ್ತು ಫುಲ್ ಸ್ಟೇಕ್ ಡೆವಲಪ್ ಮೆಂಟ್’ ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು.

ಶೀಘ್ರವೇ ಎಲ್ಲ ಮಂಡ್ಯ ಜಿಲ್ಲೆಯ ತಾಲೂಕುಗಳಲ್ಲೂ ಪ್ರವಾಸ: ಸಂಸದೆ ಸುಮಲತಾ

Mar 01 2024, 02:16 AM IST
ಐದು ವರ್ಷಗಳ ಕಾಲ ನಾನು ಪಕ್ಷೇತರ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ಹಾಗಿಲ್ಲ. ಪಕ್ಷದಿಂದ ಬರುವ ಸೂಚನೆಯ ಮೇಲೆ ಕೆಲಸ ಮಾಡಬೇಕಿದೆ. ಮಂಡ್ಯ ಎಲೆಕ್ಷನ್ ಸಾಧಾರಣವಾಗಿ ನಡೆಯೋಲ್ಲ. ವಿಶೇಷವಾಗಿ ನಡೆಯುತ್ತೆ. ಕಳೆದ ಚುನಾವಣೆ ವೇಳೆ ಎದುರಾದ ಹಲವಾರು ಸವಾಲುಗಳನ್ನು ಎದುರಿಸಿ ಗೆದ್ದಿದ್ದೇನೆ. ಪಕ್ಷದಲ್ಲಿ ಹಿರಿಯರು ಇದ್ದಾರೆ. ಈಗ ಅವರು ನನಗೆ ರಾಜಕೀಯ ಮಾರ್ಗದರ್ಶನ ಮಾಡುತ್ತಾರೆಂಬ ನಂಬಿಕೆ ಇದೆ.

ದೆಗಲಿ ಚಲೋ ಪ್ರತಿಭಟನೆಗೆ ತೆರಳಿದ್ದವರಿಗೆ ಪ್ರವಾಸ ಭಾಗ್ಯ!

Feb 21 2024, 02:06 AM IST
‘ದೆಹಲಿ ಚಲೋ’ಗೆ ತೆರಳಿದ್ದ ರೈತರಿಗೆ ಅಯೋಧ್ಯೆ, ಕಾಶಿ, ಉಜ್ಜಯಿನಿ ತೋರಿಸಿ ಕಳುಹಿಸಿದ ಮ.ಪ್ರ. ಪೊಲೀಸರು ಬಿಟ್ಟಿ ಪ್ರವಾಸ ಭಾಗ್ಯ ಕಲ್ಪಿಸಿಕೊಟ್ಟಿದ್ದಾರೆ.

ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ

Feb 10 2024, 01:50 AM IST
2023-24 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ 480 ವಿದ್ಯಾರ್ಥಿಗಳಿಗೆ ಪ್ರವಾಸ ಅವಕಾಶ ಕಲ್ಪಿಸಲಾಯಿತು. ಮಡಿಕೇರಿ ತಾಲೂಕಿನ 100, ವಿರಾಜಪೇಟೆ ತಾಲೂಕಿನ 140, ಸೋಮವಾರಪೇಟೆ ತಾಲೂಕಿನ 200 ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಕೆ ಅವಕಾಶ ಕಲ್ಪಿಸಿದೆ.

ಮದ್ದೂರು ಕ್ಷೇತ್ರದಲ್ಲಿ ಶೀಘ್ರ ನಿಖಿಲ್‌ ಪ್ರವಾಸ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Feb 08 2024, 01:30 AM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆ ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಸಭೆ ನಡೆಸುವ ಮೂಲಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ವಿಶ್ವಕಪ್‌ ಬಳಿಕ ಭಾರತ ತಂಡ ಜಿಂಜಾಬ್ವೆ ಪ್ರವಾಸ

Feb 07 2024, 01:46 AM IST
ಜುಲೈನಲ್ಲಿ ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಭಾರತ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಜು.6ರಿಂದ 14ರ ವರೆಗೂ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ ಎಂದು ಬಿಸಿಸಿಐ ಘೋಷಿಸಿದೆ.

ಮಾಲ್ಡೀವ್ಸ್‌ ಪ್ರವಾಸ: 5ನೇ ಸ್ಥಾನಕ್ಕೆ ಕುಸಿದ ಭಾರತ

Jan 30 2024, 02:03 AM IST
ಮಾಲ್ಡೀವ್ಸ್‌ಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದ ಭಾರತೀಯರ ಸಂಖ್ಯೆ ಇದೀಗ 5ನೇ ಸ್ಥಾನಕ್ಕೆ ಕುಸಿದಿದೆ.

29ಕ್ಕೆ ಬಿ.ವೈ.ವಿಜಯೇಂದ್ರ ಬೀದರ್ ಪ್ರವಾಸ: ಡಾ.ಶೈಲೇಂದ್ರ ಬೆಲ್ದಾಳೆ

Jan 26 2024, 01:49 AM IST
ನಗರದ ಗಣೇಶ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ, ಅಭಿನಂದನಾ, ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾಹಿತಿ ನೀಡಿದರು.

ಜ.25 ರಂದು ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ

Jan 24 2024, 02:01 AM IST
ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved