• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ತಗ್ಗಿಸುವಿಕೆ ಪ್ರಯತ್ನಗಳನ್ನು ತೀವ್ರಗೊಳಿಸಲು ನಗರಪಾಲಿಕೆಗೆ ಡಿಸಿ ನಿರ್ದೇಶನ

Jun 18 2025, 12:50 AM IST
ಮಂಗಳೂರು ನಗರದಲ್ಲಿ ಕೃತಕ ಪ್ರವಾಹ ಮತ್ತು ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸಲು ತೀವ್ರಗತಿಯಲ್ಲಿ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ನಿರ್ದೇಶನ ನೀಡಿದ್ದಾರೆ.

ಹೊನ್ನಾವರದಲ್ಲಿ ಪ್ರವಾಹ ಭೀತಿ

Jun 17 2025, 01:07 AM IST
ಗಾಳಿ ಸಹಿತ ಮಳೆ ಬಿದ್ದಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ಅನಾಹುತಗಳು ಸಂಭವಿಸಿವೆ.

ಬೆಣ್ಣೆಹಳ್ಳ, ನದಿ ಪ್ರವಾಹ ಇಳಿಮುಖ ಜನರು ನಿರಾಳ

Jun 14 2025, 02:17 AM IST
ಹೋಬಳಿಯ ಗ್ರಾಮಗಳಲ್ಲಿ ಮಳೆ ಜೋರಾಗಿಯೇ ಅಬ್ಬರಿಸುತ್ತಿದೆ. ಇಲ್ಲಿ ಹರಿಯುವ ಬೆಣ್ಣೆಹಳ್ಳ ಸ್ವಲ್ಪ ಇಳಿಮುಖ ಕಂಡಿದೆ. ಮಲಪ್ರಭಾ ನದಿಗೆ ಸೇರುವ ಬೆಣ್ಣೆಹಳ್ಳ ಹಾಗೂ ಹೀರೆಹಳ್ಳಗಳಿಂದ ನದಿ ಪಾತ್ರದ ಜನರಲ್ಲಿ ಸ್ವಲ್ಪ ಆತಂಕ ಮೂಡಿಸಿದೆ.

ಜಿಪಂ ಸಿಇಓ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

Jun 14 2025, 12:52 AM IST
ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಪಂ ಸಿಇಓ ಭರತ್ ಎಸ್. ಅವರು ಭೇಟಿ ನೀಡಿದರು.

ಬೆಣ್ಣೆಹಳ್ಳ ಪ್ರವಾಹ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

Jun 13 2025, 02:08 AM IST
ಬೆಣ್ಣೆಹಳ್ಳದ ಪ್ರವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅವರು ತಾಲೂಕಿನ ಕುರ್ಲಗೇರಿ, ಸುರಕೋಡ, ಹದಲಿ, ಯಾವಗಲ್ಲ ಗ್ರಾಮದ ಸೇತುವೆಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಮಳೆಗಾಲದಲ್ಲಿ ಸಂಭವಿಸುವ ಪ್ರವಾಹ, ಪ್ರಾಣಹಾನಿ ತಡೆಗಟ್ಟಲು ಕ್ರಮ ವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

Jun 08 2025, 01:34 AM IST
ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯನ್ವಯ ಈ ಬಾರಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮುಂದಾಗಬಹುದಾದ ಸಂಭವನೀಯ ಪ್ರವಾಹ, ಪ್ರಾಣ ಹಾನಿ, ಬೆಳೆ, ಮನೆ ಹಾನಿ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಆಲಮಟ್ಟಿ ಏರಿಸಿದ್ರೆ ಮಹಾರಾಷ್ಟ್ರದಲ್ಲಿ ಪ್ರವಾಹ ಆಗಲ್ಲ

Jun 05 2025, 01:22 AM IST
ಆಲಮಟ್ಟಿ ಎತ್ತರವನ್ನು ಹೆಚ್ಚಿಸುವುದರಿಂದ ಮಹಾರಾಷ್ಟ್ರ ಭಾಗದಲ್ಲಿ ಮುಳುಗಡೆ ಪ್ರಮಾಣ ಹೆಚ್ಚಾಗುತ್ತೆ ಎಂಬ ಕಾರಣ ನೀಡುವುದು ತಪ್ಪು

ಉಪ್ಪಿನಂಗಡಿ: ಗೃಹ ರಕ್ಷಕ ದಳ ಪ್ರವಾಹ ರಕ್ಷಣಾ ತಂಡ ರಚನೆ

Jun 04 2025, 01:55 AM IST
ಮುಂಗಾರು ಮಳೆಗಾಲದ ಸಮಯದಲ್ಲಿ ಸಂಭಾವ್ಯ ಪ್ರಾಕೃತಿಕ ವಿಕೋಪ ಎದುರಿಸುವ ಸಲುವಾಗಿ ಈ ಬಾರಿಯೂ ಉಪ್ಪಿನಂಗಡಿಯಲ್ಲಿ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ರಚಿಸಲಾಯಿತು.

ಮಳೆಯ ಅಬ್ಬರ: ಬೆಳ್ಳಾರೆ ಗೌರಿ ಹೊಳೆ ಸಮೀಪ ಪ್ರವಾಹ

Jun 02 2025, 12:30 AM IST
ಭಾರಿ ಮಳೆಯಿಂದ ನದಿ ನೀರು ಹೆಚ್ಚಳವಾಗಿ ನಾಗಪಟ್ಟಣ ಅಣೆಕಟ್ಟು ತುಂಬಿತ್ತು. ಆದ್ದರಿಂದ ಅಣೆಕಟ್ಟಿನ ೧೦ ಗೇಟುಗಳನ್ನು ತೆಗೆಯಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅರಂತೋಡು- ತೊಡಿಕಾನ ಸಂಪರ್ಕಿಸುವ ರಸ್ತೆಯ ಅಡ್ಯಡ್ಕ ಬಳಿ ಬರೆ ಕುಸಿದಿದ್ದು, ರಸ್ತೆ ಸಂಪರ್ಕ ಕಡಿತದ ಭೀತಿಯಲ್ಲಿದೆ.

ದೇಶದ ಈಶಾನ್ಯದಲ್ಲಿ ಮಳೆಯಬ್ಬರ - ಪ್ರವಾಹ, ಭೂಕುಸಿತ : ಸಾವು 30ಕ್ಕೇರಿಕೆ

Jun 02 2025, 12:12 AM IST

ದೇಶದ ಈಶಾನ್ಯ ರಾಜ್ಯಗಳಲ್ಲಿ ಮಳೆರಾಯ ತನ್ನ ಅಬ್ಬರವನ್ನು ಇನ್ನಷ್ಟು ಹೆಚ್ಚಿಸಿದ್ದು, ನದಿಗಳೆಲ್ಲಾ ಉಕ್ಕಿ ಹರಿದು, ಪ್ರವಾಹ, ಭೂಕುಸಿತಗಳಂತಹ ಘಟನೆಗಳಿಂದ ಸಾವಿರಾರು ಜನರ ಜೀವನ ಅಸ್ತವ್ಯಸ್ತವಾಗಿದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved