ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರವಾಹ: 35 ಗ್ರಾಮ ಪಂಚಾಯಿತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚನೆ
Jul 24 2024, 12:21 AM IST
ಮಳೆಯಿಂದಾಗಿ ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳಗಳಲ್ಲಿ ಪ್ರವಾಹ ಉಂಟಾಗಿ, ಸಾರ್ವಜನಿಕರಿಗೆ ತೊಂದರೆ ಆದರೆ ತಕ್ಷಣ ಸ್ಪಂದಿಸಲು ರಕ್ಷಣಾ ತಂಡ ಸಿದ್ಧವಾಗಿರಬೇಕು. ಈ ಹಿನ್ನಲೆಯಲ್ಲಿ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಿಂದ ತಾತ್ಕಾಲಿಕವಾದ ಅಗ್ನಿಶಾಮಕ ಠಾಣೆ ತೆರೆಯಲು ಸೂಚಿಸಲಾಗಿದೆ.
ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ
Jul 24 2024, 12:16 AM IST
ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ ಯೋಜನೆಯನ್ನು ಘೋಷಿಸಲಾಗಿದೆ.
ಮತ್ತಷ್ಟು ಉಕ್ಕಿದ ನದಿಗಳು; ಹೆಚ್ಚಿದ ಪ್ರವಾಹ ಆತಂಕ
Jul 24 2024, 12:16 AM IST
ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ.
ಜಿಲ್ಲೆಗೆ ಆಲಮಟ್ಟಿ, ಹಿಪ್ಪರಗಿ ಪ್ರವಾಹ ಭೀತಿ
Jul 23 2024, 12:42 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಿಲ್ಲೆಯ ವಿವಿಧ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಹಾಗೂ ಹುನಗುಂದ ತಾಲೂಕಿನ ಪ್ರವಾಹ ಬಾಧಿತ ಆಗಲಿರುವ ಗ್ರಾಮಗಳಿಗೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದರು.
ಪ್ರವಾಹ ಎದುರಿಸಲು ತಾಲೂಕು ಆಡಳಿತ ಸನ್ನದ್ಧ
Jul 22 2024, 01:25 AM IST
ಕೊಡೇಕಲ್ ಸಮೀಪದ ಬಸವಸಾಗರ ಜಲಾಶಯಕ್ಕೆ ಶನಿವಾರ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಭೇಟಿ ನೀಡಿ ಜಲಾಶಯದ ಒಳಹರಿವು ಹಾಗೂ ಹೊರಹರಿವು ಕುರಿತು ಮಾಹಿತಿ ಪಡೆದುಕೊಂಡರು.
ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಡಿಸಿ ಸೂಚನೆ
Jul 22 2024, 01:23 AM IST
ಪ್ರವಾಹದ ಪರಿಸ್ಥಿತಿಯಲ್ಲಿ ಜನತೆಯ ಸುರಕ್ಷತೆಗೆ ಸಮನ್ವಯತೆಯಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಬೇಕು. ಕಬಿನಿ ಜಲಾಶಯದಿಂದ 30 ಸಾವಿರ ಕ್ಯುಸೆಕ್ ಕಾವೇರಿಯಿಂದ 50 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಈ ಪ್ರಮಾಣ ಮುಂದೆ ಹೆಚ್ಚಬಹುದು ಅಥವಾ ಇಳಿಯಬಹುದು ಅಧಿಕಾರಿಗಳು ಸಮರೋಪಾದಿಯಲ್ಲಿ ಸನ್ನದ್ಧರಾಗಿರಬೇಕು.
ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಶಾಸಕ ರಮೇಶ ಜಾರಕಿಹೊಳಿ
Jul 22 2024, 01:20 AM IST
ಅಧಿಕಾರಿಗಳು ನದಿ ತೀರದ ಜನವಸತಿ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.
ಬನವಾಸಿ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ
Jul 21 2024, 01:23 AM IST
ಪ್ರವಾಹ ಪೀಡಿತ ಸ್ಥಳಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ರೈತರ ಜತೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಮುಂದುವರಿದ ಮಳೆ, ಪ್ರವಾಹ
Jul 21 2024, 01:21 AM IST
ರಾಜ್ಯದ ಪ್ರಮುಖ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿವೆ. ಈ ಮಧ್ಯೆ, ಕರಾವಳಿ, ಮಲೆನಾಡಿಗೆ ಭಾನುವಾರವೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.
ಪ್ರವಾಹ ಭೀತಿಯಲ್ಲಿ ಹರಪನಹಳ್ಳಿಯ 8 ಗ್ರಾಮ
Jul 21 2024, 01:20 AM IST
ನದಿ ತೀರದಲ್ಲಿ ಹಲುವಾಗಲು, ಗರ್ಭಗುಡಿ, ತಾವರಗೊಂದಿ, ನಿಟ್ಟೂರು, ನಿಟ್ಟೂರು-ಬಸ್ಸಾಪುರ, ವಟ್ಲಹಳ್ಳಿ, ಕಡತಿ, ನಂದ್ಯಾಲ ಹೀಗೆ ಎಂಟು ಗ್ರಾಮಗಳು ಪ್ರವಾಹದ ಭೀತಿಯಲ್ಲಿವೆ.
< previous
1
...
9
10
11
12
13
14
15
16
17
...
20
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!