• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಪೀಡಿತ ಚೆರಿಯಪರಂಬುಗೆ ಭೋಸರಾಜು, ಪೊನ್ನಣ್ಣ ಭೇಟಿ

Jul 21 2024, 01:19 AM IST
ಕಾವೇರಿ ನದಿಯ ಪ್ರವಾಹ ಪೀಡಿತ ಪ್ರದೇಶ ಚೆರಿಯಪಂಬುವಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಎಸ್‌. ಭೋಸರಾಜು ಭೇಟಿ ನೀಡಿದರು. ಸಮಸ್ಯೆ ಆಲಿಸಿದ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪ್ರವಾಹ ಉಂಟಾದರೆ ಜನ, ಜಾನುವಾರ ರಕ್ಷಣೆಗೆ ಧಾರವಾಡ ಜಿಲ್ಲಾಡಳಿತ ಸನ್ನದ್ಧ

Jul 21 2024, 01:18 AM IST
ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳಲ್ಲಿ ಧಾರವಾಡ ಜಿಲ್ಲಾದ್ಯಂತ ಉತ್ತಮ ಮಳೆಯಾಗಲಿದೆ ಎಂಬ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥತಿ ಉಂಟಾಗಬಹುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ. ಆದರೆ, ಜನರು, ಜಾನುವಾರು ರಕ್ಷಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು 38 ಪರಿಣಿತ ಈಜುಗಾರರನ್ನು ಗುರುತಿಸಲಾಗಿದೆ.

ನಾಪೋಕ್ಲು: ಪ್ರವಾಹ ಇಳಿಮುಖ

Jul 21 2024, 01:16 AM IST
ನಾಪೋಕ್ಲು ಹೋಬಳಿ ವ್ಯಾಪ್ತಿ ಪ್ರದೇಶಗಳಲ್ಲಿ ಶನಿವಾರ ಮಳೆ ಪ್ರಮಾಣ ಕಡಿಮೆಯಾಗಿದೆ. ನದಿ ತೊರೆ, ಪ್ರವಾಹ ಇಳಿಮುಖಗೊಂಡಿದೆ.

ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Jul 21 2024, 01:15 AM IST
ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಉಸ್ತುವಾರಿ ಸಚಿವ ಎನ್‌.ಎಸ್‌.ಭೋಸರಾಜು ಬೇಟಿ ನೀಡಿದರು. ಸಂತ್ರಸ್ತರ ಅಹವಾಲು ಆಲಿಸಿದರು.

ರಾಜ್ಯದಲ್ಲಿ ಉತ್ತಮ ಮಳೆ : ಅತಿವೃಷ್ಟಿ ಪ್ರವಾಹ ನಿರ್ವಹಣೆಗೆ ಗ್ರಾ.ಪಂ. ಮಟ್ಟದಲ್ಲಿ ಟಾಸ್ಕ್‌ಪೋರ್ಸ್‌

Jul 20 2024, 01:47 AM IST
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದಾಗುವ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಟಾಸ್ಕ್‌ಪೋರ್ಸ್‌ ರಚನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನೆಲ್ಯಹುದಿಕೇರಿ, ಕರಡಿಗೋಡು, ಗುಹ್ಯ: ಕಾವೇರಿ ಪ್ರವಾಹ

Jul 20 2024, 12:51 AM IST
ನಿರಂತರ ಮಳೆಯಿಂದ ಕರಡಿಗೋಡು, ಹೊಳೆಕರೆ ರಸ್ತೆಯಲ್ಲಿ ನೀರು ಬಂದಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ. ನದಿ ದಡದಲ್ಲಿರುವ 9 ಮನೆಗಳಿಗೆ ನೀರು ನುಗ್ಗಿದ್ದು ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಕುಟುಂಬದವರನ್ನು ಸ್ಥಳಾಂತರಿಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಪ್ರವಾಹ

Jul 20 2024, 12:48 AM IST
ನಾಪೋಕ್ಲು ವ್ಯಾಪ್ತಿಯ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದ ಕಾರಣ ಕಾವೇರಿ ನದಿ ಹರಿವಿನ ಪ್ರಮಾಣ ತೀವ್ರ ಹೆಚ್ಚಳವಾಗಿದೆ. ನಾಪೋಕ್ಲು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ನದಿ ,ತೊರೆ, ಗದ್ದೆ ,ತೋಟಗಳು ಜಲವೃತಗೊಂಡಿದೆ. ಕೆಲವು ಕಡೆ ರಸ್ತೆಯ ಮೇಲೆ ಪ್ರವಾಹ ಹರಿಯುತ್ತಿದ್ದು ಶುಕ್ರವಾರವೂ ರಸ್ತೆ ಸಂಪರ್ಕ ಕಡಿತಗೊಂಡಿದೆ

ಭೋರ್ಗರೆತ್ತಿರುವ ತುಂಗೆ; ಪ್ರವಾಹ ಭೀತಿ ಸೃಷ್ಠಿ

Jul 20 2024, 12:46 AM IST
ಕಳೆದೊಂದು ವಾರದಿಂದ ಶಿವಮೊಗ್ಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಾಗುತ್ತಿದ್ದು, ವಾಡಿಕೆ ಮೀರಿ ಮಳೆಯಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ತಗ್ಗಿದ ಮಳೆ ಆರ್ಭಟ: ಪ್ರವಾಹ ಯಥಾಸ್ಥಿತಿ

Jul 20 2024, 12:45 AM IST
ಜಿಲ್ಲೆಯಾದ್ಯಂತ ಶುಕ್ರವಾರ ಮಳೆಯಬ್ಬರ ಕೊಂಚ ಕಡಿಮೆಯಾಗಿದೆ. ಆದರೂ ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಅಲ್ಲದೆ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದೆ. ಶನಿವಾರ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರವಾಹ ಭೀತಿ- ಗ್ರಾಮಸ್ಥರ ನೆರವಿಗೆ ರೈತ ಕಲ್ಯಾಣ ಸಂಘ

Jul 20 2024, 12:45 AM IST
ಜಿಲ್ಲಾಡಳಿತ ಸ್ಥಳೀಯರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಲ್ಲಿ ಕೋರಿದರು
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved