• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಪ್ರವಾಹ: ದ್ವೀಪಸದೃಶ ನಾಪೋಕ್ಲು

Jul 31 2024, 01:01 AM IST
ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದ್ದು ಕಾವೇರಿ ನದಿ ಪ್ರವಾಹ ಹೆಚ್ಚಿದೆ. ಬಿರುಸಿನ ಮಳೆಯಿಂದ ಮೂರನೇ ಬಾರಿಗೆ ರಸ್ತೆಗಳು ಜಲಾವೃತಗೊಂಡಿವೆ.ನಾಪೋಕ್ಲು -ಮೂರ್ನಾಡು ಸಂಪರ್ಕ ರಸ್ತೆಯಲ್ಲಿನ ಪ್ರವಾಹ ಹೆಚ್ಚಿದ್ದು ಸೋಮವಾರದಿಂದ ಸಂಚಾರ ಸ್ಥಗಿತಗೊಂಡಿದ್ದು ಚಾಲಕರು ನಾಪೋಕ್ಲು-ಕುಯ್ಯಂಗೇರಿ-ಹೊದ್ದೂರು ಬಳಸು ಮಾರ್ಗವನ್ನು ಅವಲಂಬಿಸುವಂತಾಗಿದೆ.

ತಗ್ಗಿದ ಪ್ರವಾಹ ಪ್ರವಾಹ; ಮೀನು ಮಾರುಕಟ್ಟೆ ಓಪನ್‌

Jul 31 2024, 01:01 AM IST
ಘಟಪ್ರಭ ನದಿಗೆ ಹೊರಹರಿವು ಕಡಿಮೆಯಾಗಿರುವುದರಿಂದ ನಗರದೊಳಗೆ ನುಗ್ಗಿದ್ದ ನೀರು ಸ್ವಲ್ಪ ಇಳಿಮುಖವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಜನರು ನಗರದ ಕಾಳಜಿ ಕೇಂದ್ರಗಳಲ್ಲಿಯೇ ಆಶ್ರಯ ಪಡೆದಿದ್ದಾರೆ.

ಕೃಷ್ಣಾ ಪ್ರವಾಹ: ಸಾರ್ವಜನಿಕರು, ಮೀನುಗಾರರು ನದಿಗಿಳಿಯದಂತೆ ಸೂಚನೆ

Jul 30 2024, 12:43 AM IST
ತಾಲೂಕಿನ ಸಂಗಮ ಹಾಗೂ ಕೃಷ್ಣಾ ನದಿಯ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಹಾಗೂ ನದಿ ತೀರದ ಗ್ರಾಮಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಭೇಟಿ ಪರಿಶೀಲಿಸಿದರು.

ತುಂಗಭದ್ರಾ ಜಲಾಶಯದ ನದಿಪಾತ್ರದಲ್ಲಿ ತಗ್ಗಿದ ಪ್ರವಾಹ

Jul 30 2024, 12:41 AM IST
ಸೋಮವಾರದಂದು ತುಂಗಭದ್ರಾ ಜಲಾಶಯದ ನದಿಪಾತ್ರದಲ್ಲಿ ಪ್ರವಾಹ ಸ್ವಲ್ಪ ಮಟ್ಟಿಗೆ ತಗ್ಗಿದೆ.

ರಬಕವಿ-ಬನಹಟ್ಟಿ ತಾಲೂಕಲ್ಲಿ ಪ್ರವಾಹ ಭೀತಿ

Jul 30 2024, 12:35 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಸೋಮವಾರ ಸಂಜೆಯ ವೇಳೆಗೆ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು, ನದಿ ಪಾತ್ರದ ಗ್ರಾಮಗಳ ಜನರಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಸೋಮವಾರ ಬೆಳಗಿನಿಂದ ನದಿ ನೀರು ಇಳಿಯಬಹುದು ಎಂದು ತಾಲೂಕಿನ ಅಸ್ಕಿ, ಆಸಂಗಿ, ತಮದಡ್ಡಿ ಸೇರಿದಂತೆ ನದಿ ಪಾತ್ರದ ಜನ ಊಹಿಸಿದ್ದರು. ಆದರೆ ಬೆಳಗಿನಿಂದ ಒಂದು ಅಡಿಗೂ ಹೆಚ್ಚು ನೀರು ಏರಿಕೆಯಾಗಿದೆ ಎಂದು ಅಸ್ಕಿ ಗ್ರಾಮದ ತೋಟದ ನಿವಾಸಿ ಹಣಮಂತ ತಳವಾರ ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಮಾಶ್ರೀ ಪರಿಶೀಲನೆ

Jul 30 2024, 12:33 AM IST
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಢವಳೇಶ್ವರ, ನಂದಗಾಂವ, ಮಿರ್ಜಿ ಸೇರಿ ಹಲವು ಗ್ರಾಮಗಳು ಘಟಪ್ರಭಾ ನದಿ ಪಾತ್ರಗಳ ಗ್ರಾಮ ಮತ್ತು ಪಟ್ಟಣಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಸದಸ್ಯೆ ಉಮಾಶ್ರೀ ಅವರು ನಂದಗಾಂವ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿ ಮಳೆ ಕಡಿಮೆಯಾದರೂ ನಿಲ್ಲದ ಪ್ರವಾಹ ಅಬ್ಬರ : ಹಲವೆಡೆ ಇನ್ನೂ ಜನರಿಗೆ ಜಲ ದಿಗ್ಬಂಧನ

Jul 29 2024, 07:56 AM IST

ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯಬ್ಬರ ಭಾನುವಾರ ಇಳಿಮುಖವಾದರೂ ಕೃಷ್ಣಾ ಮತ್ತು ಇತರೆ ನದಿಗಳ ಪ್ರವಾಹದಮಟ್ಟ ಮಾತ್ರ ಯಥಾಸ್ಥಿತಿಯಲ್ಲಿದೆ

ತಲಕಾಡು: ಪ್ರವಾಹ ನೋಡಲು ಪ್ರವಾಸಿಗರ ದಂಡು

Jul 29 2024, 12:55 AM IST
ಹೆಮ್ಮಿಗೆ ಸೇತುವೆ ಮೇಲಿನ‌ಸಂಚಾರ ಸ್ಥಗಿತಗೊಂಡಿದ್ದರಿಂದ ಸಮೀಪದ ಕಾವೇರಿಪುರ ನೂತನ‌ಸೇತುವೆ ಮೇಲೆ ವಾಹನ ಸಂಚಾರ ದಟ್ಟಣೆ ಇತ್ತು

ಮುಂದುವರಿದ ಕೃಷ್ಣಾ ಪ್ರವಾಹ: ಜಲಸಾಗರ ವೀಕ್ಷಣೆಗೆ ಜನಸಾಗರ

Jul 29 2024, 12:55 AM IST
ರಾಜ್ಯದ 3ನೇ ಅತೀ ದೊಡ್ಡ ಜಲಾಶಯವಾದ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯದಿಂದ 3.30 ಲಕ್ಷ ಕ್ಯೂಸೆಕ್‌ಗೂ ಹೆಚ್ಚಿನ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಡುತ್ತಿರುವುದರಿಂದ, ಧುಮ್ಮಿಕ್ಕುವ ರುದ್ರರಮಣೀಯ ದೃಶ್ಯದ ಸೊಬಗು ವೀಕ್ಷಿಸಲು ಜಲಾಶಯಕ್ಕೆ ಜನಸಾಗರವೇ ಹರಿದುಬರುತ್ತಿದೆ.

ತುಂಗಭದ್ರಾ ಜಲಾಶಯದ ಎಲ್ಲ ಗೇಟುಗಳಿಂದ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ : ನದಿ ಪಾತ್ರದಲ್ಲಿ ಪ್ರವಾಹ

Jul 28 2024, 02:14 AM IST
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ನದಿಗೆ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved