• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಮಳೆಯಿಂದ ಕುಶಾಲನಗರದ ಬಡಾವಣೆಗಳಿಗೆ ಕಾವೇರಿ ಪ್ರವಾಹ : ತಗ್ಗು ಪ್ರದೇಶ ಜಲಾವೃತ

Jul 19 2024, 01:01 AM IST

ನಿರಂತರ ಮಳೆಯಿಂದ ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕುಶಾಲನಗರ ಪಟ್ಟಣದ ಬಡಾವಣೆಗಳಿಗೆ ನೀರು ನುಗ್ಗಿದೆ.  

ಭಾರಿ ಮಳೆಗೆ ನದಿ ಪ್ರವಾಹ, ಮೊಗೇರ್‌ ಕುದ್ರು ಗ್ರಾಮ ಜಲಾವೃತ

Jul 19 2024, 12:52 AM IST
ಮನೆಯ ಅಂಗಳದ ವರೆಗೂ ನೀರು, ದನಗಳ ಕೊಟ್ಟಿಗೆ ಸುತ್ತ ನೀರು, ಪ್ರತಿ ಬಾರಿ ಮನವಿ ನೀಡಿದರೂ ಪರಿಹಾರ ಕಾಣದ ಸಮಸ್ಯೆ ಎನ್ನುತ್ತಿರುವ ಸ್ಥಳೀಯರು.

ತುಂಗಾ ನದಿ ಪ್ರವಾಹ ತಡೆಗೋಡೆಗಾಗಿ ಅನುದಾನ ಕೋರಿ ಡಿಸಿಎಂಗೆ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಪತ್ರ

Jul 19 2024, 12:49 AM IST
ತುಂಗಾ ನದಿ ಪ್ರವಾಹ ತಡೆಗೋಡೆಗಾಗಿ ಅನುದಾನ ನೀಡಬೇಕು ಎಂದು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್‌ ಅವರಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರು ಮನವಿ ಸಲ್ಲಿಸಿದರು.

ಅಬ್ಬರಿಸುತ್ತಿರುವ ಮಳೆಗೆ ಗುಡ್ಡ ಕುಸಿತ, ಪ್ರವಾಹ ಭೀತಿ

Jul 19 2024, 12:49 AM IST
ಬುಧವಾರ ಇಳಿಮುಖವಾಗಿದ್ದ ಮಳೆ ಗುರುವಾರ ಮತ್ತೆ ಅಬ್ಬರಿಸುತ್ತಿದೆ. ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸುರಿಯುವ ಭಾರಿ ಮಳೆ ಮತ್ತೆ ಪ್ರವಾಹದ ಆತಂಕವನ್ನು ತಂದೊಡ್ಡಿದೆ.

ಶೃಂಗೇರಿ ತಾಲೂಕಿನಲ್ಲಿ ನಿಲ್ಲದ ಮಳೆ ಆರ್ಭಟ: ಏರಿಳಿತ ಸ್ಥಿತಿಯಲ್ಲಿ ತುಂಗೆ ಪ್ರವಾಹ

Jul 18 2024, 01:38 AM IST
ಶೃಂಗೇರಿ, ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ಬುಧವಾರವೂ ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಮಂಗಳವಾರ ಸಂಜೆ ಮಳೆ ಕೊಂಚ ಕಡಿಮೆಯಾಗಿದ್ದರೂ ತುಂಗಾ ನದಿಯಲ್ಲಿ ಉಂಟಾದ ಪ್ರವಾಹ ಬುಧವಾರ ಬೆಳಿಗ್ಗೆ ಇಳಿಮುಖ ಕಂಡಿತು. ಮಂಗಳೂರು ಶೃಂಗೇರಿ ಸಂಪರ್ಕ ನೆಮ್ಮಾರು ಬಳಿ ರಸ್ತೆಯಿಂದ ಪ್ರವಾಹ ಇಳಿಮುಖವಾಗಿ ಸಹಜ ಸ್ಥಿತಿಗೆ ಬಂದಿತ್ತು.

ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ: ನದಿಗಳಲ್ಲಿ ಮುಂದುವರಿದ ಪ್ರವಾಹ ಭೀತಿ

Jul 18 2024, 01:38 AM IST
ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಈ ಪ್ರದೇಶದ ನದಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರಿ ಮಳೆಗೆ ಕೊಡಗಿನ ತ್ರಿವೇಣಿ ಸಂಗಮ, ಕುಕ್ಕೆ ಸುಬ್ರಮಣ್ಯ, ನಂಜನಗೂಡಿನ ಸ್ನಾನಘಟ್ಟಗಳು ಜಲಾವೃತಗೊಂಡಿವೆ.

ಜಿಲ್ಲೆಯಲ್ಲಿ ಸದ್ಯ ಪ್ರವಾಹ ಪರಿಸ್ಥಿತಿ ಇಲ್ಲ: ಡಿಸಿ

Jul 18 2024, 01:36 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ ಯಾವುದೇ ಪ್ರವಾಹದ ಪರಿಸ್ಥಿತಿ ಉಂಟಾಗಿಲ್ಲ. ಮಹಾರಾಷ್ಟ್ರ ಹಾಗೂ ರಾಜ್ಯದ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ಮಾಡಿದ್ದಾಗಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ. ತಾಲೂಕಿನ ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿ ತೀರದ ಹರಿವಿನ ಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮಾಹಿತಿ ನೀಡಿದರು. ರಾಜ್ಯದ ಜಲಾಶಯ ಹಾಗೂ ಮಹಾರಾಷ್ಟ್ರದ ಜಲಾಶಯಗಳು ಅರ್ಧದಷ್ಟು ಮಾತ್ರ ತುಂಬಿವೆ.

ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಎಸಿ ದಲ್ಜಿತ್ ಕುಮಾರ್‌ ಭೇಟಿ, ಪರಿಶೀಲನೆ

Jul 18 2024, 01:33 AM IST
ಶೃಂಗೇರಿ, ತಾಲೂಕಿನ ಅತಿವೃಷ್ಠಿತ ಪ್ರದೇಶಗಳಿಗೆ ಬುಧವಾರ ಜಿಲ್ಲಾ ಉಪವಿಭಾಧಿಕಾರಿ ದಲ್ಜಿತ್ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಡಗಿನಲ್ಲಿ ಮಳೆ ಆರ್ಭಟ: ನದಿ ದಡದ ನಿವಾಸಿಗಳಿಗೆ ಪ್ರವಾಹ ಭೀತಿ

Jul 18 2024, 01:32 AM IST
ಜಿಲ್ಲೆಯ ನಾಪೋಕ್ಲು ಸಮೀಪದ ಚೆರಿಯಪರಂಬುವಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇನ್ನೂ ಭಾರಿ ಮಳೆಯಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಜಿಲ್ಲೆಯ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆ: ಮಳೆ, ಪ್ರವಾಹ ಹಿಮ್ಮುಖ

Jul 18 2024, 01:30 AM IST
ಜಿಲ್ಲೆಯಾದ್ಯಂತ ಬುಧವಾರ ಮಳೆ ಮುಂದುವರೆದಿದೆ. ಸರಾಸರಿ 93 ಮಿ. ಮೀ. ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved