• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಪೋಕ್ಲು, ಮೂರ್ನಾಡಿನಲ್ಲಿ ಭಾರಿ ಪ್ರವಾಹ

Jul 18 2024, 01:30 AM IST
ನಾಪೋಕ್ಲು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಸಮೀಪದ ಕೊಟ್ಟಮುಡಿ, ಹೊದ್ದೂರು, ಬಲಮುರಿಗಳಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹೊದ್ದೂರು ಗ್ರಾಮದ ಎಂಬಲ್ಲಿ ಬೊಳಿಬಾಣೆಯಲ್ಲಿ ರಸ್ತೆಯ ಮೇಲೆ ನಾಲ್ಕು ಅಡಿಗಳಷ್ಟು ಪ್ರವಾಹ ಹರಿಯುತ್ತಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

ನೌಕಾನೆಲೆ ಬಳಿ ಪ್ರವಾಹ ತಲೆದೋರದಂತೆ ಶಾಶ್ವತ ಪರಿಹಾರ: ಕಾಗೇರಿ

Jul 17 2024, 12:48 AM IST
ನೌಕಾನೆಲೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳೆರಡೂ ಪ್ರವಾಹ ಪರಿಸ್ಥಿತಿ ಆಗದಂತೆ ನೋಡಿಕೊಳ್ಳಲು ಕೈಜೋಡಿಸಬೇಕು

ಕರಾವಳಿ, ಮಲೆನಾಡಲ್ಲಿ ಉಕ್ಕಿದ ನದಿಗಳು, ಪ್ರವಾಹ

Jul 17 2024, 12:45 AM IST
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳಿಂದ ಕಾಣಿಸಿಕೊಂಡಿರುವ ಮುಂಗಾರು ಮಳೆಯಬ್ಬರ ಮಂಗಳವಾರವೂ ಮುಂದುವರಿದಿದೆ. ಭಾರೀ ಮಳೆ, ಪ್ರವಾಹ ಹಾಗೂ ಗುಡ್ಡಕುಸಿತದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ಕಾಳಜಿ ಕೇಂದ್ರಗಳಿಗೆ ಸ್ಥಳ‍ಾಂತರಿಸಲಾಗಿದೆ.

ಕಾರವಾರ : ಮುಂದುವರಿದ ಭಾರಿ ಮಳೆ, ಪ್ರವಾಹ ಭೀತಿ

Jul 16 2024, 12:48 AM IST
ಕಾರವಾರದ ಅರಗಾ, ತೋಡೂರು, ಚೆಂಡಿಯಾ, ಐಸ್ ಫ್ಯಾಕ್ಟರಿ ಚೆಂಡಿಯಾ ಮತ್ತಿತರ ಕಡೆಗಳಲ್ಲೂ 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಮಳೆಯಬ್ಬರ, ಪ್ರವಾಹ ಇಳಿಮುಖ

Jul 10 2024, 12:42 AM IST
ಹೊನ್ನಾವರದಲ್ಲಿ ಆರ್ಭಟಿಸುತ್ತಿದ್ದ ಗುಂಡಬಾಳ ಹಾಗೂ ಬಡಗಣಿ ನದಿಗಳಲ್ಲಿ ನೀರಿನ ಮಟ್ಟ ಇಳಿದಿದೆ. ಹಾಡಗೇರಿ, ಗುಡ್ನಕಟ್ಟು, ಕಡತೋಕ, ಗುಂಡಿಬೈಲ, ಭಾಸ್ಕೇರಿ ಮತ್ತಿತರ ಕಡೆಗಳಲ್ಲಿ ಮನೆಗಳಿಂದ ನೀರು ಹೊರಹೋಗುತ್ತಿದೆ.

ಕರಾವಳಿಯಲ್ಲಿ ಧಾರಾಕಾರ ಮಳೆ, ಪ್ರವಾಹ ಭೀತಿ, ಇಂದು ರೆಡ್‌ ಅಲರ್ಟ್‌

Jul 09 2024, 12:45 AM IST
ದ.ಕ.ಜಿಲ್ಲೆಯಲ್ಲಿ ಸೋಮವಾರ ಹಗಲು ನಿರಂತರ ಮಳೆ ಸುರಿದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಂಗಳೂರು ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಡೀ ದಿನ ಮಳೆ ಸುರಿದ ಕಾರಣ ವಾತಾವರಣ ಚಳಿ ಹಿಡಿಸಿದ್ದು, ಬಿಡುವಿಲ್ಲದೆ ಮಳೆ ಸುರಿಯುತ್ತಲೇ ಜನಜೀವನಕ್ಕೆ ಆತಂಕ ತಂದೊಡ್ಡಿದೆ.

ಬೈಂದೂರು: ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಗಂಟಿಹೊಳೆ ಭೇಟಿ

Jul 07 2024, 01:30 AM IST
ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಗಂಟಿಹೊಳೆ ಭೇಟಿ ನೀಡಿ ಜನರ ರಕ್ಷಣೆ, ಸ್ಥಳಾಂತರ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಕ್ಕೆ ಅಗತ್ಯ ಸೂಚನೆ ನೀಡಿದರು.

ಅಸ್ಸಾಂ ಪ್ರವಾಹ: 30 ಜಿಲ್ಲೆಯ 24 ಲಕ್ಷ ಜನ ಬಾಧಿತ

Jul 07 2024, 01:24 AM IST
ಅಸ್ಸಾಂನ ಸುರಿಯುತ್ತಿರುವ ವಿಪರೀತ ಮಳೆಗೆ ಪ್ರವಾಹ ಸ್ಥಿತಿ ಗಂಭೀರವಾಗಿದೆ. ಬ್ರಹ್ಮಪುತ್ರಾ ನದಿ ಉಕ್ಕೇರಿರುವ ಕಾರಣ 30 ಜಿಲ್ಲೆಯ 24.5 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ತತ್ತರಿಸಿ ಹೋಗಿದ್ದಾರೆ

ರಾಜ್ಯದಲ್ಲಿ ಮಳೆ ಅಬ್ಬರ ಇಳಿಕೆ, ಪ್ರವಾಹ ಮುಂದುವರಿಕೆ

Jul 07 2024, 01:21 AM IST
ಕಳೆದೆರಡು ದಿನಗಳಿಗೆ ಹೋಲಿಸಿದರೆ ಕರಾವಳಿ, ಕೊಡಗು ಮಲೆನಾಡು ಭಾಗದಲ್ಲಿ ಶನಿವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದೆ.

ರಾಜ್ಯದಲ್ಲಿ ಈಗ ಪ್ರವಾಹ ಆತಂಕ

Jul 06 2024, 12:51 AM IST
ರಾಜ್ಯದಲ್ಲಿ ಪುನರ್ವಸು ಮಳೆಯ ಆರ್ಭಟ ಮುಂದುವರಿದಿದ್ದು ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved