• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಪ್ಪರಿಹಳ್ಳ, ಬೆಣ್ಣಿಹಳ್ಳ ಪ್ರವಾಹ, ಜಾಗೃತಿ ಮೂಡಿಸಿ

Jun 15 2024, 01:05 AM IST
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ. ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಪ್ರವಾಹ ಉಂಟುಮಾಡಬಹುದು. ತಹಸೀಲ್ದಾರ್‌ರು ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದಿಂದ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು.

ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಿ

Jun 15 2024, 01:02 AM IST
ಕೃಷ್ಣಾ ನದಿಯಿಂದ ಪ್ರವಾಹವುಂಟಾಗುವ ಜುಗೂಳ, ಮಂಗಾವತಿ, ಕುಸನಾಳ, ಮೊಳವಾಡ ಸೇರಿದಂತೆ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ತಾಪಂ ಇಒ ವೀರಣ್ಣ ವಾಲಿ ಸೂಚಿಸಿದರು.

ಪ್ರವಾಹ ಬಗ್ಗೆ ನಿರಂತರ ನಿಗಾ, ಮುನ್ನೆಚ್ಚರಿಕೆ ವಹಿಸಿ: ಡಿಸಿ ಜಾನಕಿ

Jun 14 2024, 01:07 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭಗೊಂಡಿದ್ದು, ಪ್ರವಾಹ ಉಂಟಾಗುವ ಸಾಧ್ಯತೆ ಕಂಡುಬಂದಲ್ಲಿ ಆ ಬಗ್ಗೆ ನಿರಂತರ ನಿಗಾವಹಿಸುವುದರ ಜೊತೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಡಿಸಿ ಜಾನಕಿ ಕೆ.ಎಂ. ಸೂಚಿಸಿದರು.

ಫ್ಲೋರಿಡಾದಲ್ಲಿ ಪ್ರವಾಹ ಪರಿಸ್ಥಿತಿ: ಪಾಕಿಸ್ತಾನ ಗುಂಪು ಹಂತದಲ್ಲೇ ಔಟ್‌?

Jun 14 2024, 01:05 AM IST
ಇಲ್ಲಿ ಬಾಕಿ ಎಲ್ಲಾ 3 ಪಂದ್ಯಗಳೂ ಮಳೆಗೆ ಬಲಿಯಾಗುವ ಸಾಧ್ಯತೆ. ಪಾಕಿಸ್ತಾನಕ್ಕೆ ಬಾಕಿ ಇರುವ ಐರ್ಲೆಂಡ್‌ ವಿರುದ್ಧದ ಪಂದ್ಯ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯಬೇಕಿದ್ದು, ಆ ಪಂದ್ಯ ಮಳೆಗೆ ಬಲಿಯಾಗುವ ಸಾಧ್ಯತೆ ಇದೆ.

ತುಪ್ಪರಿ ಹಳ್ಳ, ಬೆಣ್ಣಿಹಳ್ಳ ಪ್ರವಾಹ ಹಾನಿ ಪರಿಶೀಲಿಸಿದ ಸಚಿವ ಸಂತೋಷ ಲಾಡ್‌

Jun 11 2024, 01:33 AM IST
2019ರಲ್ಲಿ ಸರ್ಕಾರ ಒದಗಿಸಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.

ನಿರಂತರ ಮಳೆಯಿಂದ ಡೋಣಿ ನದಿ ಪ್ರವಾಹ ಹೆಚ್ಚಳ

Jun 09 2024, 01:32 AM IST
ತಾಳಿಕೋಟೆಯ ಕೆಳ ಸೇತುವೆಯು ಜಲಾವೃತವಾಗಿದ್ದು, ಅಪಾಯ ಲೆಕ್ಕಿಸದೇ ಜನರು, ವಾಹನಗಳ ಓಡಾಟ ನಡೆಸುತ್ತಿದ್ದಾರೆ.

ಪುತ್ತೂರು ತಾಲೂಕಿನಾದ್ಯಂತೆ ಬಿರುಸಿನ ಮಳೆ, ಕೃತಕ ಪ್ರವಾಹ

Jun 04 2024, 12:31 AM IST
ಪುತ್ತೂರು ತಾಲೂಕಿನಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆ ಸುಮಾರು ೩.೩೦ಕ್ಕೆ ಆರಂಭಗೊಂಡ ಮಳೆಯು ಸಂಜೆ ೫ ಗಂಟೆ ತನಕ ಜೋರಾಗಿ ಸುರಿದಿದೆ. ಮಳೆಗೆ ಪುತ್ತೂರು ನಗರದ ರಸ್ತೆಗಳೆಲ್ಲ ಕೃತಕ ಪ್ರವಾಹದಿಂದ ಆವೃತವಾಗಿತ್ತು. ನಗರದ ಕೋರ್ಟು ರಸ್ತೆಯಲ್ಲಿರುವ ವಿಜಿತ್ ಜ್ಯುವೆಲರ್ಸ್ ಸಹಿತ ಇನ್ನಿತರ ಅಂಗಡಿಗಳಿಗೆ ನೀರು ನುಗ್ಗಿತು.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳಿ

May 30 2024, 12:47 AM IST
ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ‌ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು.

ಹೆದ್ದಾರಿ ಕಾಮಗಾರಿ: ಮಳೆಗಾಲದಲ್ಲಿ ಸಮಸ್ಯೆಗಳ ಪ್ರವಾಹ!

May 27 2024, 01:02 AM IST
ಉಡುಪಿ ತಾಲೂಕಿನ ಪೆರ್ಡೂರು ಸಮೀಪದ ಪುತ್ತಿಗೆ ಬಳಿ ಚರಂಡಿ ಇಲ್ಲದೆ ಕೆಸರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪ್ರಯಾಸ ಪಡುತ್ತಿದ್ದಾರೆ. ಹೆಬ್ರಿ ತಾಲೂಕಿನ ಪಾಡಿಗಾರ, ಶಿವಪುರ ಬಳಿ ರಸ್ತೆಗೆ ಮಣ್ಣು ಹಾಕಲಾಗಿದ್ದು, ಮಣ್ಣು ಕೊಚ್ಚಿಕೊಂಡು ಹೋಗಿದೆ.

ವಿರಾಜಪೇಟೆ: ‘ಪ್ರೇಮ ಪ್ರವಾಹ’ ಕವನ ಸಂಕಲನ ಬಿಡುಗಡೆ

May 27 2024, 01:01 AM IST
ಸಾಹಿತ್ಯ ಕೃತಿಗಳನ್ನು ಟೀಕೆ ಮಾಡುವುದು, ಅದರಲ್ಲಿರುವ ಕೊರತೆಗಳನ್ನು ಸೂಚಿಸುವುದು ಬಹಳ ಸುಲಭ ಎಂದು ಬೆನೆಡಿಕ್ಡ್‌ ಸಾಲ್ಡಾನ್ಹಾ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved