ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೋಮ್ ಗಾರ್ಡ್ ಮೂಲ್ಕಿ ಘಟಕ ಪ್ರವಾಹ ರಕ್ಷಣಾ ತಂಡ ರಚನೆ
May 26 2024, 01:40 AM IST
ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸುವ ರಬ್ಬರ್ ದೋಣಿ, ಎಂಜಿನ ಲೈಫ್ ಜಾಕೆಟ್ ಅಸ್ಕಲೆಟ್, ಮರ ಕತ್ತರಿಸುವ ಯಂತ್ರ ಸೇರಿದಂತೆ ಎಲ್ಲ ರಕ್ಷಣಾ ಸಲಕರಣೆಗಳನ್ನು ಡಾ. ಮುರಳಿ ಮೋಹನ್ ಚೂಂತಾರು ಪರಿಶೀಲನೆ ನಡೆಸಿದರು.
ಪ್ರೀತಿಯ ಪ್ರವಾಹ ಹರಿಸಿದ ಸಂಕಲನಗಳು
May 25 2024, 12:58 AM IST
ಕಾರಣಾಂತರಗಳಿಂದ ಪ್ರೀತಿಸುವ ಮನಸುಗಳಿಗಿಂತ ಮನುಷ್ಯತ್ವದ ಹಿನ್ನೆಲೆಯ ಪ್ರೀತಿ ದೊಡ್ಡದು ಎಂದು ಧಾರವಾಡದ ಹಿರಿಯ ಕಲಾವಿದ ಡಾ.ಶಶಿಧರ ನರೇಂದ್ರ ಹೇಳಿದರು.
ರಮಣಶ್ರೀ ಗಾರ್ಡೇನಿಯಾ ಲೇಔಟ್ಗೆ ಪ್ರವಾಹ ತಪ್ಪಿಸಲು ಪೈಪ್ಲೈನ್
May 21 2024, 01:50 AM IST
ನಗರದ ರಮಣಶ್ರೀ ಗಾರ್ಡೇನಿಯಾ ಲೇಔಟ್ನಲ್ಲಿ ಮಳೆ ನೀರಿನಿಂದ ಪ್ರವಾಹ ಸೃಷ್ಟಿ ಆಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭರವಸೆ ನೀಡಿದ್ಧಾರೆ.
ರಿಲೀಸ್....ಪ್ರವಾಹ ಕಾರ್ಯ ನಿಭಾಯಿಸಲು ಅಧಿಕಾರಿಗಳು ಸಿದ್ಧರಾಗಿ
May 21 2024, 12:42 AM IST
ತರೀಕೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು.
ಪ್ರವಾಹ ಕುರಿತು ಮುಂಜಾಗ್ರತೆ ವಹಿಸಲು ಸಿಇಒ ಸೂಚನೆ
May 21 2024, 12:34 AM IST
ಮಾರ್ಕಂಡೇಯ ನದಿಯ ಸೇತುವೆ ಪರಿಶೀಲನೆ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ
ಉಪ್ಪಿನಂಗಡಿಯಲ್ಲಿ ಗೃಹರಕ್ಷಕದಳ ಪ್ರವಾಹ ರಕ್ಷಣಾ ತಂಡ ರಚನೆ
May 20 2024, 01:39 AM IST
ಕಾರ್ಯಾಚರಣೆಗೆ ಬಳಸುವ ಎರಡು ರಬ್ಬರ್ ದೋಣಿ, ಎರಡು ಇಂಜಿನ್ ದೋಣಿ, ಲೈಫ್ ಜಾಕೆಟ್, ಆಸ್ಕ ಲೈಟ್, ಮರಕತ್ತರಿಸುವ ಯಂತ್ರ ಸೇರಿದಂತೆ ಎಲ್ಲ ರಕ್ಷಣಾ ಸಲಕರಣೆಗಳನ್ನು ಚೂಂತಾರು ಪರಿಶೀಲನೆ ನಡೆಸಿದರು
ಚುನಾವಣೆ ಮುಗಿದ ಬೆನ್ನಲ್ಲೇ ತಿರುಪತಿಯಲ್ಲಿ ಭಕ್ತ ಪ್ರವಾಹ
May 19 2024, 01:52 AM IST
ಆಂಧ್ರಪ್ರದೇಶದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ.
ಚೆರಿಯಪರಂಬು: ಮಳೆಗಾಲದಲ್ಲಿ ಪ್ರವಾಹ ಸಮಸ್ಯೆ ಸಾಮಾನ್ಯ!
May 15 2024, 01:38 AM IST
ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆರಿಯಪರಂಬು ಗ್ರಾಮದಲ್ಲಿ ಪ್ರತಿ ವರ್ಷ ಮಳೆಗಾಲದ ಸಂದರ್ಭ ಪ್ರವಾಹ ಉಂಟಾಗುತ್ತದೆ. ಇದರಿಂದ ಮಳೆಗಾಲದಲ್ಲಿ ಈ ಗ್ರಾಮದ ಜನರು ಮನೆ ಖಾಲಿ ಮಾಡಬೇಕಾದ ಅನಿವಾರ್ಯತೆ ಇನ್ನೂ ತಪ್ಪಿಲ್ಲ.
ಪ್ರವಾಹ, ಸಿಡಿಲಿನಿಂದ ಜೀವ ಹಾನಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಡಿಸಿ ಸೂಚನೆ
May 15 2024, 01:32 AM IST
ಮಳೆ, ಗುಡುಗು, ಮಿಂಚು ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.
ಜೆಜೆಎಂ ಕೃಪೆ: ಬಸ್ರಿಕಟ್ಟೆ ಅಂಗಡಿ ಮನೆಗಳಿಗೆ ಕೆಸರಿನ ಪ್ರವಾಹ
May 14 2024, 01:03 AM IST
ಕೊಪ್ಪ, ಅತ್ತಿಕೊಡಿಗೆ ಗ್ರಾಪಂ ವ್ಯಾಪ್ತಿಯ ಬಸ್ರಿಕಟ್ಟೆಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಯಾದ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ನಡೆದಿದ್ದು ಕಾಮಗಾರಿ ಪ್ರಗತಿ ವೀಕ್ಷಣೆ ಮಾಡಬೇಕಾದ ಅತ್ತಿಕೊಡಿಗೆ ಗ್ರಾಪಂ ಸದಸ್ಯರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ಸಮರ್ಪಕ ಚರಂಡಿ ವ್ಯವಸ್ಥೆ ಆಗದೆ ಮನೆಯ ನೀರು ಕೆಸರು ಮಯವಾಗಿ ಅಂಗಡಿ ಮಳಿಗೆಗಳು ಮತ್ತು ಮನೆಯೊಳಗೆ ಹರಿಯುತ್ತಿದೆ.
< previous
1
...
12
13
14
15
16
17
18
19
20
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!