• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಅನೇಕ ಕಡೆ ಭಾರಿ ಮಳೆ ಪ್ರವಾಹ ಪರಿಸ್ಥಿತಿ : ರೆಡ್ ಹಾಗೂ ಆರೆಂಜ್‌ ಅಲರ್ಟ್‌

Jul 20 2025, 01:18 AM IST
ದಕ್ಷಿಣ ಹಾಗೂ ಉತ್ತರ ಭಾರತದಲ್ಲಿ ಮುಂಗಾರು ತೀವ್ರಗೊಂಡಿದೆ. ಕಳೆದ 24 ತಾಸಿನಲ್ಲಿ ಉತ್ತರ ಪ್ರದೇಶದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ವಾರಾಣಸಿ, ಪ್ರಯಾಗರಾಜ್‌ ಸೇರಿ ಅನೇಕ ಕಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.

ನೀರುಗಾಲುವೆಗಳಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣದಿಂದ ಪ್ರವಾಹ

Jul 19 2025, 09:28 AM IST

ನೀರುಗಾಲುವೆಗಳಲ್ಲಿ ಮಾನ್ಯತಾ ಟೆಕ್‌ ಪಾರ್ಕ್‌ ಸೇರಿದಂತೆ ವಿವಿಧ ಟೆಕ್‌ ಪಾರ್ಕ್‌ಗಳು ಕಟ್ಟಡ ನಿರ್ಮಿಸಿ ಮುಚ್ಚಿರುವುದರಿಂದಲೇ ಈ ಭಾಗದಲ್ಲಿ ಮಳೆಯಿಂದ ಪ್ರವಾಹ ಸ್ಥಿತಿ

ಬೆಣ್ಣೆಹಳ್ಳದ ಪ್ರವಾಹ: ತಿಂಗಳಾದರೂ ನರಗುಂದ ತಾಲೂಕಲ್ಲಿ ಬಾರದ ಪರಿಹಾರ

Jul 11 2025, 11:48 PM IST
ನರಗುಂದ ತಾಲೂಕಿನ ಬೆಣ್ಣೆಹಳ್ಳದ ಪ್ರವಾಹದಿಂದ ಬೆಳೆ ಹಾನಿ ಉಂಟಾಗಿ ತಿಂಗಳು ಗತಿಸಿದೆ. ಆದರೂ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಬಂದಿಲ್ಲ. ಪರಿಹಾರಕ್ಕಾಗಿ ರೈತರು ಕಾಯುತ್ತಿದ್ದಾರೆ.

ಕೃಷ್ಣೆಯಲ್ಲಿ ಹೆಚ್ಚಿದ ಒಳಹರಿವು, ಪ್ರವಾಹ ಆತಂಕ!

Jul 09 2025, 12:18 AM IST

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಕಳೆದ ಜೂನ್ ತಿಂಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ತಾಲೂಕಿನ ಕೃಷ್ಣಾ ನದಿಯ ನೀರಿನ ಹರಿವು ಹೆಚ್ಚಳಗೊಂಡಿದೆ. 

ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಸಂಗಪ್ಪ

Jul 04 2025, 11:53 PM IST
ಮಳೆಗಾಲದಲ್ಲಿ ಎದುರಾಗಬಹುದಾದ ತುರ್ತು ಪರಿಸ್ಥಿತಿ, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮುನ್ನೆಚ್ಚರಿಕೆಯಾಗಿ ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ ನೀಡಿದರು.

ಸಂಭವನೀಯ ಪ್ರವಾಹ ಪರಿಸ್ಥಿತಿ ತಡೆಗೆ ಸಿದ್ಧತೆ ಮಾಡಿಕೊಳ್ಳಿ

Jul 01 2025, 12:47 AM IST
ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ಟಾಸ್ಕ್‌ಪೋರ್ಸ್‌ಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಜ್ಜಾಗಿ

Jun 29 2025, 01:33 AM IST
ನೆರೆಯ ಮಹಾರಾಷ್ಟ್ರದಲ್ಲಿ ಮಳೆ‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಬೆಳಗಾವಿ ಜಿಲ್ಲೆಯಲ್ಲಿನ ನದಿಗಳ ಒಳಹರಿವು ಹೆಚ್ಚಾಗುತ್ತಿದೆ‌. ಜಿಲ್ಲೆಯ‌ ನದಿ ಪಾತ್ರದ ಗ್ರಾಮಗಳಲ್ಲಿ ಸಂಭವಿಸಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್‌ ಸೂಚನೆ ನೀಡಿದರು.

ಕೊಡಗಿನಲ್ಲಿ ಇಳಿಮುಖಗೊಂಡ ಮಳೆ : ತಗ್ಗಿದ ಪ್ರವಾಹ

Jun 28 2025, 12:23 AM IST
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು. ಮಳೆಯ ತೀವ್ರತೆ ತಗ್ಗಿದ್ದರಿಮದ ಜಿಲ್ಲೆ ಕೆಲವು ಕಡೆಗಳಲ್ಲಿ ಉಂಟಾಗಿದ್ದ ಪ್ರವಾಹ ಇಳಿಮುಖಗೊಂಡಿದೆ. ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಹಾನಿಯುಂಟಾಗಿದೆ.

ಪ್ರವಾಹ ಪೀಡಿತ ಚೇರಿಯಪರಂಬುವಿಗೆ ಸಚಿವ ಭೋಸರಾಜು ಭೇಟಿ

Jun 28 2025, 12:20 AM IST
ಪ್ರವಾಹ ಪೀಡಿತ ಪ್ರದೇಶ ಚೇರಿಯಪರಂಬುವಿಗೆ ಕೊಡಗು ಉಸ್ತುವಾರಿ ಸಚಿವ ಭೋಸರಾಜು ಭೇಟಿ ನೀಡಿದರು. ನಾಪೋಕ್ಲು -ಕಲ್ಲು ಮೊಟ್ಟೆಗೆ ರಸ್ತೆ ಸಂಪರ್ಕಕ್ಕೆ ನೂತನವಾಗಿ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ಪರಿಸರವನ್ನು ಪರಿಶೀಲನೆ ನಡೆಸಿದರು.

ಬಿರುಸಿನ ಮಳೆ - ತೆಪ್ಪದ ಸಹಾಯದಿಂದ ಪ್ರವಾಹ ದಾಟಿದ ವಧುವಿನ ಮನೆಯವರು

Jun 27 2025, 12:56 AM IST
ನಾಪೋಕ್ಲು ವ್ಯಾಪ್ತಿ ರಸ್ತೆ ಜಲಾವೃತಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ. ಬಿರುಸಿನ ಮಳೆ ನಡುವೆಯೂ ಚೆರಿಯಪರಂಬುವಿನ ವರ ಮತ್ತು ಮಡಿಕೇರಿಯ ವಧುವಿನ ವಿವಾಹ ಸಮಾರಂಭ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved