• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು ಮಳೆ ಪ್ರವಾಹ ಎದುರಿಸಲು ಸನ್ನದ್ಧರಾಗಿ

May 14 2024, 01:00 AM IST
ಗ್ರಾಮಗಳಲ್ಲಿ ಕೆರೆಗಳು ಭರ್ತಿಯಾಗುವ ಹಾಗೂ ದುರ್ಬಲ ಬಂಡ/ಬದುಗಳನ್ನು ಮುಂಜಾಗೃತವಾಗಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಈಗಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಒಂದೇ ಗಂಟೆ ಮಳೆಯಾದರೂ ಪ್ರವಾಹ

May 14 2024, 01:00 AM IST
ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಮಳೆ ಬಂದರೆ ಪ್ರವಾಹ ಪರಿಸ್ಥಿತಿ ಉಂಟಾಗಲು ಅವೈಜ್ಞಾನಿಕ ಕಾಮಗಾರಿಗಳೇ ಕಾರಣ ಎಂಬ ಮಾತು ಪ್ರಜ್ಞಾವಂತರದ್ದು. ಅಭಿವೃದ್ಧಿ ಹೆಸರಲ್ಲೇ ಕಾಮಗಾರಿ ಕೈಗೊಳ್ಳಲಾಗುತ್ತದೆ. ಆದರೆ ಎಲ್ಲವೂ ಅವೈಜ್ಞಾನಿಕ ಕಾಮಗಾರಿಗಳೇ ಆಗುತ್ತಿವೆ.

ಪ್ರವಾಹ ಮುನ್ಸೂಚನೆ ಪಡೆಯಲು ರಾಜಕಾಲುವೆಗೆ ಸೆನ್ಸಾರ್‌

May 11 2024, 01:31 AM IST
ಬೆಂಗಳೂರಿನಲ್ಲಿ ಪ್ರವಾಹವನ್ನು ಪತ್ತೆ ಮಾಡಲು ರಾಜಕಾಲುವೆಗೆ ಸೆನ್ಸಾರ್‌ ಅಳವಡಿಸಲು ಬಿಬಿಎಂಪಿ ನಿರ್ಧರಿಸಿದೆ.

ಪ್ರವಾಹ ಪರಿಸ್ಥಿತಿ ತಡೆಗಾಗಿ ವಿಶ್ವಬ್ಯಾಂಕ್‌ ಸಾಲ

May 10 2024, 01:35 AM IST
ಕಳೆದ ಕೆಲವರ್ಷಗಳಿಂದ ಆರ್ಥಿಕವಾಗಿ ಸದೃಢಗೊಳ್ಳುತ್ತಿರುವ ಬಿಬಿಎಂಪಿ ಇದೀಗ ಅಭಿವೃದ್ಧಿ ಕಾಮಗಾರಿಗಳಿಗಾಗಿ ವಿಶ್ವ ಬ್ಯಾಂಕ್‌ನಿಂದ 1,500 ಕೋಟಿ ರು. ಸಾಲ ಪಡೆಯಲು ನಿರ್ಧರಿಸಿದೆ.

ಸಣ್ಣ ಮಳೆಗೂ ಕೃತಕ ಪ್ರವಾಹ: ಉಡುಪಿ ಹೈರಾಣು

May 06 2024, 12:31 AM IST
ವ್ಯವಸ್ಥಿತಿ ಯೋಜನೆ ಇಲ್ಲದೆ ನಿರ್ಮಾಣವಾಗಿರುವ ನಗರ, ನಿಯಮಬಾಹಿರವಾಗಿ ರಾಜರೋಷವಾಗಿ ತಲೆ ಎತ್ತಿರುವ ಕಟ್ಟಡಗಳು, ಅವೈಜ್ಞಾನಿಕ ರಸ್ತೆಗಳ ರಚನೆ ಈ ಕೃತಕ ನೆರೆಗೆ ಕಾರಣವಾಗುತ್ತಿದೆ.

ದುಬೈನಲ್ಲಿ ಮತ್ತೆ ಭಾರೀ ಮಳೆ, ಪ್ರವಾಹ

May 03 2024, 01:06 AM IST
ಕಳೆದ ತಿಂಗಳು ಕಂಡು ಕೇಳರಿಯದ ಮಳೆಗೆ ತತ್ತರಿಸಿದ್ದ ದುಬೈ ನಗರದ ಮೇಲೆ ಮತ್ತೆ ವರುಣ ಕೆಂಗಣ್ಣು ಬೀರಿದ್ದಾನೆ.

ಮರುಭೂಮಿ ದೇಶಗಳಲ್ಲಿ ಭಾರಿ ಮಳೆ, ಪ್ರವಾಹ!

Apr 17 2024, 01:19 AM IST
ಮರಳುಗಾಡಿನ ದೇಶಗಳಾದ ಯುಎಇ, ಒಮಾನ್‌ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಹಲವು ಪ್ರದೇಶಗಳಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿದ ಕಾರಣ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು 18 ಜನರು ಸಾವನ್ನಪ್ಪಿದ್ದಾರೆ.

ಮಳೆಯಿಂದ ಪ್ರವಾಹ ಪರಿಸ್ಥಿತಿ, ಜನರ ರಕ್ಷಣೆ

Jan 12 2024, 01:47 AM IST
ಜಿಲ್ಲೆಯಲ್ಲಿ ಗುರುವಾರ ಸುರಿದ ಭಾರಿ ಮಳೆಯ ಕಾರಣ ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ಉದ್ಭವಿಸಿದ ಪ್ರವಾಹ ಪರಿಸ್ಥಿತಿಯನ್ನು ತಕ್ಷಣದಲ್ಲಿ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಜಿಲ್ಲಾಡಳಿತ, ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved