• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ವಹಿಸಿ

Jun 27 2025, 12:48 AM IST
ಪ್ರಸ್ತುತ ಮಾನ್ಸೂನ್ ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗುವಂತೆ ಜಿಪಂ ಸಿಇಒ ಮೋನಾ ರೋತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳೂರಲ್ಲಿ ಪ್ರವಾಹ ತಲೆದೋರಿದ ಪ್ರದೇಶಗಳಿಗೆ ಶಾಸಕ ವೇದವ್ಯಾಸ್‌ ಭೇಟಿ

Jun 27 2025, 12:48 AM IST
ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

ಮಳೆ, ಪ್ರವಾಹ ಸ್ಥಿತಿಗತಿ ಪರಿಶೀಲಿಸಿದ ಸಿಇಒ ಶಿಂಧೆ

Jun 26 2025, 01:32 AM IST
ಪಟ್ಟಣದ ಮಲಪ್ರಭಾ ನದಿ ತೀರ ಸೇರಿದಂತೆ ತಾಲೂಕಿನ ವಿವಿಧೆಡೆ ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆ ಮಂಗಳವಾರ ಭೇಟಿ ನೀಡಿ ತಾಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹದ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಪ್ರವಾಹ ಭೀತಿ, ರಸ್ತೆ ಸಂಚಾರಕ್ಕೆ ಸಂಚಕಾರ

Jun 25 2025, 01:18 AM IST
ತಾಲೂಕಿನಲ್ಲಿ ರಭಸವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ, ಮಹದಾಯಿ ಮತ್ತು ಪಾಂಡರಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಜಲಮೂಲಗಳಿಗೆ ಅಡ್ಡಲಾಗಿ ನಿರ್ಮಾಣಗೊಂಡ ಎಲ್ಲ ಸೇತುವೆಗಳ ಮೇಲೂ ನೀರು ಹರಿಯಲಾರಂಭಿಸಿದೆ.

ಪ್ರವಾಹ ಪೀಡಿತ ಪ್ರದೇಶ ಕುಟುಂಬಗಳಿಗೆ ಮನೆ ನಿರ್ಮಿಸಲು ಮನವಿ

Jun 25 2025, 01:18 AM IST
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು.

2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!

Jun 22 2025, 11:47 PM IST
ರಾಜ್ಯದ 171 ತಾಲೂಕುಗಳ 2,252 ಗ್ರಾಮಗಳು ಈಗಲೂ ಪ್ರವಾಹ ಅಥವಾ ಭೂಕುಸಿತದ ಭೀತಿ ಎದುರಿಸುತ್ತಿವೆ.

ಪ್ರವಾಹ ತಗ್ಗಿಸುವಿಕೆ ಪ್ರಯತ್ನಗಳನ್ನು ತೀವ್ರಗೊಳಿಸಲು ನಗರಪಾಲಿಕೆಗೆ ಡಿಸಿ ನಿರ್ದೇಶನ

Jun 18 2025, 12:50 AM IST
ಮಂಗಳೂರು ನಗರದಲ್ಲಿ ಕೃತಕ ಪ್ರವಾಹ ಮತ್ತು ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸಲು ತೀವ್ರಗತಿಯಲ್ಲಿ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ನಿರ್ದೇಶನ ನೀಡಿದ್ದಾರೆ.

ಹೊನ್ನಾವರದಲ್ಲಿ ಪ್ರವಾಹ ಭೀತಿ

Jun 17 2025, 01:07 AM IST
ಗಾಳಿ ಸಹಿತ ಮಳೆ ಬಿದ್ದಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ಅನಾಹುತಗಳು ಸಂಭವಿಸಿವೆ.

ಬೆಣ್ಣೆಹಳ್ಳ, ನದಿ ಪ್ರವಾಹ ಇಳಿಮುಖ ಜನರು ನಿರಾಳ

Jun 14 2025, 02:17 AM IST
ಹೋಬಳಿಯ ಗ್ರಾಮಗಳಲ್ಲಿ ಮಳೆ ಜೋರಾಗಿಯೇ ಅಬ್ಬರಿಸುತ್ತಿದೆ. ಇಲ್ಲಿ ಹರಿಯುವ ಬೆಣ್ಣೆಹಳ್ಳ ಸ್ವಲ್ಪ ಇಳಿಮುಖ ಕಂಡಿದೆ. ಮಲಪ್ರಭಾ ನದಿಗೆ ಸೇರುವ ಬೆಣ್ಣೆಹಳ್ಳ ಹಾಗೂ ಹೀರೆಹಳ್ಳಗಳಿಂದ ನದಿ ಪಾತ್ರದ ಜನರಲ್ಲಿ ಸ್ವಲ್ಪ ಆತಂಕ ಮೂಡಿಸಿದೆ.

ಜಿಪಂ ಸಿಇಓ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

Jun 14 2025, 12:52 AM IST
ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಪಂ ಸಿಇಓ ಭರತ್ ಎಸ್. ಅವರು ಭೇಟಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved