ತೆಲಂಗಾಣದಲ್ಲಿ ಭಾರೀ ಮಳೆಯಿಂದಾದ ಹಾನಿ ಪರಿಹಾರಕ್ಕಾಗಿ ಸ್ಥಾಪಿಸಲಾದ ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ಪವನ್ ಕಲ್ಯಾಣ್ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.