• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಖುಷಿಯಲ್ಲಿದ್ದ ರೈತರಿಗೆ ಸಂಕಷ್ಟ ತಂದ ಮಲಪ್ರಭಾ ಪ್ರವಾಹ

Oct 13 2024, 01:08 AM IST
ಹೊಳೆಆಲೂರಿನಿಂದ ಬಾದಾಮಿ ತಾಲೂಕಿನ ಗ್ರಾಮಗಳಿಗೆ ಸಂಪರ್ಕಿಸುವ ತಾತ್ಕಾಲಿಕ ಸೇತುವೆ ಜಲಾವೃತ

ಯಾವಗಲ್ಲ ಸೇತುವೆ ಜಲಾವೃತ; ಗ್ರಾಮಸ್ಥರಲ್ಲಿ ಬೆಣ್ಣೆಹಳ್ಳದ ಪ್ರವಾಹ ಭೀತಿ

Oct 13 2024, 01:04 AM IST
ಮತ್ತೆ ಹುಬ್ಬಳಿ ಭಾಗದ ಕೆಲ ಗ್ರಾಮಗಳಲ್ಲಿ ಮಳೆಯಾಗಿದ್ದರಿಂದ ಸಂಜೆ ಬೆಣ್ಣೆ ಹಳ್ಳದ ನೀರಿನ ಹರಿವು ಏರಿಕೆಯಾಗಿದ್ದು ಕಂಡು ಬಂದಿತು

ಆಫ್ರಿಕಾದ 10 ದೇಶಗಳ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿರುವ ಸಹಾರ ಮರುಭೂಮಿಯಲ್ಲಿ 50 ವರ್ಷದ ದಾಖಲೆ ಪ್ರವಾಹ!

Oct 13 2024, 01:02 AM IST
ಆಫ್ರಿಕಾದ 10 ದೇಶಗಳ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿರುವ ಸಹಾರ ಮರುಭೂಮಿಯಲ್ಲಿ ಇತ್ತೀಚೆಗೆ ಸುರಿದ ಮಳೆ, ಪ್ರವಾಹಕ್ಕೆ ಕಾರಣವಾಗಿದೆ. ಇದನ್ನು 50 ವರ್ಷದ ದಾಖಲೆ ಪ್ರವಾಹ ಎಂದು ಹೇಳಲಾಗಿದೆ.

ಡೋಣಿ ನದಿ ಪ್ರವಾಹ ತಡೆ: ಕ್ರಮಕ್ಕೆ ಸೂಚನೆ

Oct 08 2024, 01:06 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರಿಯಾಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ದಿಢೀರ್ ಮೇಘಸ್ಫೋಟ ಸದೃಶ ಹಠಾತ್‌ ಪ್ರವಾಹ!

Oct 07 2024, 01:41 AM IST
ಕಬ್ಬಿನಾಲೆಯ ಬಮ್ಮಗುಂಡಿ ನದಿಯಲ್ಲಿ ಹಠಾತ್‌ ಜಲಪ್ರವಾಹದ ಪರಿಣಾಮ ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಭಾರಿ ಆವಾಂತರ ಸೃಷ್ಟಿಯಾದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿಯಲ್ಲಿ ಭಾನುವಾರ ಅಪರಾಹ್ನ ನಡೆದಿದೆ.

ಮನುಷ್ಯನ ಜೀವನ ಅನುಭವಗಳ ಪ್ರವಾಹ

Sep 16 2024, 01:51 AM IST
ಪ್ರತಿ ವಸ್ತು, ವ್ಯಕ್ತಿ, ವಿಷಯ, ವಿಚಾರ ಜೀವನದಲ್ಲಿ ಎದುರಾಗುವ ಪರಿಸ್ಥಿತಿ ಸಹ ನಾವೆಲ್ಲರೂ ಒಳ್ಳೆಯ ದೃಷ್ಟಿಯಿಂದ ನೋಡಬೇಕು

ತೆಲಂಗಾಣದಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿ : ಪವನ್ ಕಲ್ಯಾಣ್ 1 ಕೋಟಿ ರೂ. ದೇಣಿಗೆ

Sep 12 2024, 01:48 AM IST

ತೆಲಂಗಾಣದಲ್ಲಿ ಭಾರೀ ಮಳೆಯಿಂದಾದ ಹಾನಿ ಪರಿಹಾರಕ್ಕಾಗಿ ಸ್ಥಾಪಿಸಲಾದ ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ಪವನ್ ಕಲ್ಯಾಣ್ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.  

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ : ರೈಲಿಗೆ ಸಿಲುಕುವುದರಿಂದ ಪಾರಾದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು!

Sep 07 2024, 01:30 AM IST
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವಾಗ ರೈಲಿಗೆ ಸಿಲುಕುವುದರಿಂದ ಬಚಾವ್‌ ಆಗಿದ್ದಾರೆ. ಘಟನೆ ಮಧುರಾನಗರದ ರೈಲ್ವೆ ಸೇತುವೆ ಮೇಲೆ ನಡೆದಿದ್ದು, ಭದ್ರತಾ ಸಿಬ್ಬಂದಿ ಸಿಎಂ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ಉತ್ತರ ಕೊರಿಯಾ: ಭೀಕರ ಪ್ರವಾಹ ಮತ್ತು ಭೂಕುಸಿತ ದುರಂತ ; 30 ಅಧಿಕಾರಿಗಳಿಗೆ ಮರಣದಂಡನೆ

Sep 05 2024, 12:39 AM IST
ಇತ್ತೀಚೆಗೆ ಉತ್ತರ ಕೊರಿಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಕ್ಕೆ ಕಾರಣರಾದ 30 ಅಧಿಕಾರಿಗಳನ್ನು ಸರ್ವಾಧಿಕಾರಿ ಕಿಮ್‌ ಜೊಂಗ್‌ ಉನ್‌ ಗಲ್ಲಿಗೇರಿಸಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಆರೋಪಗಳನ್ನು ಹೊರಿಸಲಾಗಿತ್ತು.

ವಿಜಯವಾಡದಲ್ಲಿ ಕಂಡು ಕೇಳರಿಯದ ಪ್ರವಾಹ : ಪ್ರಕಾಶಂ ಬ್ಯಾರೇಜ್‌ಗೆ ದೋಣಿ ಡಿಕ್ಕಿ, ಗೇಟ್‌ ಹಾನಿ

Sep 04 2024, 01:52 AM IST
ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿಯ ನಡುವೆ ವಿಜಯವಾಡದ ಬಳಿ ಪ್ರಕಾಶಂ ಬ್ಯಾರೇಜ್‌ಗೆ ಮೂರು ದೋಣಿಗಳು ಡಿಕ್ಕಿ ಹೊಡೆದ ಪರಿಣಾಮ ಬ್ಯಾರೇಜ್‌ನ 69ನೇ ಗೇಟ್‌ ಹಾನಿಗೊಂಡಿದೆ. ಈ ಅಪಘಾತದಿಂದಾಗಿ 11.25 ಲಕ್ಷ ಕ್ಯುಸೆಕ್ ನೀರು ಹೊರಬಿದ್ದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved