• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತೀವೃಷ್ಟಿ, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

Sep 03 2024, 01:39 AM IST
The district administration is ready to deal with heavy rains and floods

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ

Aug 29 2024, 12:56 AM IST
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮಳೆ ಇಲ್ಲದಿದ್ದರೂ ಮೃತ್ಯುಂಜಯ ನದಿಯಲ್ಲಿ ಏಕಾಏಕಿ ಪ್ರವಾಹ, ಸ್ಥಳೀಯರಲ್ಲಿ ಆತಂಕ

Aug 21 2024, 12:34 AM IST
ಮೃತ್ಯುಂಜಯ ನದಿ ಮಾತ್ರ ಸಂಜೆ ಉಕ್ಕಿ ಹರಿದಿದ್ದರೂ ರಾತ್ರಿ ವೇಳೆ ನೀರಿನ ಮಟ್ಟ ತಗ್ಗಿದೆ. ಬಂಡಾಜೆ ಹಳ್ಳದಿಂದ ಕೆಸರು ಮಿಶ್ರಿತ ನೀರು ಬಂದಿದೆ.

ಏಕಾಏಕಿ ಮೇಘಸ್ಫೋಟ : ಬೆಳ್ತಂಗಂಡಿ ತಾಲೂಕಿನ ನದಿಗಳಲ್ಲಿ ದಿಢೀರ್ ಪ್ರವಾಹ ಸ್ಥಿತಿ - ಭೀತಿ ಸೃಷ್ಟಿ

Aug 20 2024, 01:00 AM IST
ಜುಲೈ ತಿಂಗಳಲ್ಲಿ ಆಗಾಗ ಸಾಮಾನ್ಯ ಪ್ರವಾಹ ಸ್ಥಿತಿಯಲ್ಲಿ ಹರಿದ ಬೆಳ್ತಂಗಡಿ ತಾಲೂಕಿನ ನದಿಗಳು ಮತ್ತೆ ಸೋಮವಾರ ಪ್ರವಾಹದ ಭೀತಿ ಸೃಷ್ಟಿಸಿದವು ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಸೋಮವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿತ್ತು ಆದರೆ ಸಂಜೆ 5ರ ವೇಳೆಗೆ ನದಿಗಳು ಏಕಾಏಕಿ ತುಂಬಿ ಹರಿಯ ತೊಡಗಿದವು.

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಪ್ರವಾಹ ಸಂತ್ರಸ್ತ ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಿ

Aug 19 2024, 12:48 AM IST
ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳ ಪ್ರವಾಹದಿಂದ ಬಾಧಿತವಾಗಿರುವ ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಆಗ್ರಹಿಸಿದರು.

ಬೆಂಗಳೂರು ಮಳೆ : ಪ್ರವಾಹ ಸ್ಥಿತಿ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಹತ್ವದ ಸೂಚನೆ

Aug 17 2024, 10:18 AM IST

ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಪ್ರವಾಹ ಪರಿಹಾರಕ್ಕಾಗಿ ಬೀದಿಗಿಳಿದ ಸಂತ್ರಸ್ತರು

Aug 13 2024, 12:56 AM IST
ಕನ್ನಡಪ್ರಭ ವಾರ್ತೆ ಮುಧೋಳ ಕಳೆದ 2019ರಿಂದ ಇಲ್ಲಿಯವರೆಗೆ ಪ್ರತಿ ವರ್ಷ ಮುಧೋಳ ತಾಲೂಕಿನ ಘಟಪ್ರಭಾ ನದಿಯ ಪ್ರವಾಹದಿಂದ ನದಿ ಪಾತ್ರದ ಜಮೀನು ಜಲಾವೃತಗೊಂಡು ರೈತರು ಬೆಳೆಗಳನ್ನು ಕಳೇದುಕೊಂಡಿದ್ದಾರೆ. ಅಲ್ಲದೇ, ದಂಡೆಯಲ್ಲಿನ ವಿವಿಧ ಗ್ರಾಮಗಳು ಮುಳುಗಡೆಯಾಗಿ ಜನರು ಮನೆ ಮಠಗಳನ್ನು ಕಳೆದುಕೊಂಡಿದ್ದಾರೆ. ಈ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರವಾಹ ಇಳಿಕೆ: ನದಿತೀರದ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ

Aug 13 2024, 12:46 AM IST
ಪ್ರವಾಹ ನಿಂತರೂ ಅದು ಮಾಡಿರುವ ಆವಾಂತರಗಳು ಮಾತ್ರ ಕಡಿಮೆಯಾಗಿಲ್ಲ. ಮನೆಯೊಳಗೆ ನದಿ ನೀರು ಹೊಕ್ಕಿದ್ದರಿಂದ ಮನೆ ಖಾಲಿ ಮಾಡಿ ಕಾಳಜಿ ಕೇಂದ್ರ, ಸುರಕ್ಷಿತ ಸ್ಥಳಗಳತ್ತ ತೆರಳಿದ್ದು, ಹೊಸ ಸವಾಲು ಎದುರಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕಾಡಲಾರಂಭಿಸಿದೆ.

ಮಳೆ, ಪ್ರವಾಹ ಹಾನಿ ಕುರಿತು ನಿಖರ ಮಾಹಿತಿ ಕೊಡಿ: ಡಿಸಿ

Aug 11 2024, 01:40 AM IST
ಕಳೆದ ಜೂ.1ರಿಂದ ಇಲ್ಲಿಯವರೆಗೆ ಮಳೆ ಮತ್ತು ಇತ್ತೀಚಿನ ಭೀಮಾ ನದಿ ಪ್ರವಾಹದಿಂದಾದ ಹಾನಿಯಾದ ಬಗ್ಗೆ ನಿಖರವಾದ ಮಾಹಿತಿ ಕೂಡಲೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved